ಕುಡಿತಕ್ಕೆ ಹಣ ನೀಡದ ಪತ್ನಿ ಭೀಕರ ಕೊಲೆ…ಪತಿಯಿಂದಲೇ ಕೃತ್ಯ…ಆರೋಪಿ ಅಂದರ್…
ಮೈಸೂರು,ಆ17,Tv10 ಕನ್ನಡ ಕುಡಿತದ ಚಟಕ್ಕೆ ದಾಸನಾಗಿದ್ದ ಪತಿ ಹಣ ನೀಡದ ಪತ್ನಿಯನ್ನ ಮೊಚ್ಚಿನಿಂದ ಹಲ್ಲೆ ಮಾಡಿ ಭೀಕರವಾಗಿ ಕೊಂದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ.ಪತ್ನಿ ಗಾಯಿತ್ರಿ ರವರನ್ಮ ಕೊಲೆ ಮಾಡಿದ ಪತಿ ಪಾಪಣ್ಣ ಪೊಲೀಸರ ಅತಿಥಿಯಾಗಿದ್ದಾನೆ. ಈ ಹಿಂದೆ ರಿಯಲ್ ಎಸ್ಟೇಟ್ ವಹಿವಾಟು ನಡೆಸುತ್ತಿದ್ದ ಪಾಪಣ್ಣ ಸಾಲಗಾರನಾಗಿದ್ದ.ಜೊತೆಗೆ ಕುಡಿತದ ಚಟಕ್ಕೆ ದಾಸನಾಗಿದ್ದ.ಕೆಲಸವಿಲ್ಲದೆ ಅಲೆಯುತ್ತಿದ್ದ ಪಾಪಣ್ಣ ಹಣಕ್ಕಾಗಿ ಪತ್ನಿ ಹಾಗೂ ಮಕ್ಕಳನ್ನ ಪೀಡಿಸುತ್ತಿದ್ದ.ಪಾಪಣ್ಣ ಮಗಳ ಮದುವೆಯನ್ನ
Read More