ದೇವಸ್ಥಾನಕ್ಕೆ ನೋ ಎಂಟ್ರಿ…ಅಸ್ಪೃಶ್ಯತೆ ಆಚರಣೆ ಹಿನ್ನಲೆ…ನಿವೃತ್ತ ಶಿಕ್ಷಕ ಸೇರಿದಂತೆ 8 ಮಂದಿ ವಿರುದ್ದ ಅಟ್ರಾಸಿಟಿ ಕೇಸ್…
ದೇವಸ್ಥಾನಕ್ಕೆ ನೋ ಎಂಟ್ರಿ…ಅಸ್ಪೃಶ್ಯತೆ ಆಚರಣೆ ಹಿನ್ನಲೆ…ನಿವೃತ್ತ ಶಿಕ್ಷಕ ಸೇರಿದಂತೆ 8 ಮಂದಿ ವಿರುದ್ದ ಅಟ್ರಾಸಿಟಿ ಕೇಸ್… ಪಿರಿಯಾಪಟ್ಟಣ,ನ7,Tv10 ಕನ್ನಡ21 ನೇ ಶತಮಾನದ ರಾಕೆಟ್ ಯುಗದಲ್ಲಿ ಇದ್ದರೂ ಅಸ್ಪೃಶ್ಯತೆ ಆಚರಣೆ ಪಿಡುಗು ನಿಂತಿಲ್ಲ.ದಲಿತರ ಮೇಲೆ ನಿರಂತರ ದಬ್ಬಾಳಿಕೆ ಮುಂದುವರೆಯುತ್ತಲೇ ಇದೆ.ದೇವಸ್ಥಾನದಲ್ಲಿ ಪೂಜೆ ಮಾಡಲು ತೆರಳಿದ ದಲಿತ ವ್ಯಕ್ತಿಯನ್ನ ಪ್ರವೇಶಿಸದಂತೆ ತಡೆದು ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ ಪ್ರಕರಣವೊಂದು ಪಿರಿಯಾಪಟ್ಟಣ ತಾಲೂಕಿನ ಬೆಕ್ಕರೆ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಸಂಪ್ರದಾಯದಂತೆ ಪೂಜೆ
Read More