TV10 Kannada Exclusive

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ 10.40 ಲಕ್ಷ ಮೌಲ್ಯದ 103 ಗ್ರಾಂ ನಿಷೇಧಿತ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ.ಕೃತ್ಯಕ್ಕೆ ಬಳಸಲಾಗಿದ್ದ 8 ಲಕ್ಷ ಮೌಲ್ಯದ ಇನೋವಾ ಕಾರ್ ಸೀಜ್ ಮಾಡಿದ್ದಾರೆ. ಬೆಂಗಳೂರು ಮೂಲದ ನುಹೇದ್ ಖಾನ್,ಪೆಡ್ಲರ್ ಜಾವೀದ್ ಅಹಮದ್,ಜಿಯಾ ಉಲ್ಲಾ ಹಾಗೂ ಸುಹೇಲ್ ಪಾಷಾ ಬಂಧಿತರು.ಮಂಡಿ ಪೊಲೀಸ್
Read More

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್ ಕುಮಾರ್ ಕನ್ನಡ ಚಿತ್ರರಂಗಕ್ಕೆ‌ ಅಬ್ಬರದ ಎಂಟ್ರಿ ನೀಡಿದ್ದಾರೆ. ಈ ಎಂಟ್ರಿ ನೋಡಿದರೆ ಮುಂದೊಮ್ಮೆ ಚಿತ್ರರಂಗದಲ್ಲಿ ಡಾಮಿನೇಟ್ ಮಾಡಬಲ್ಲ ಆಲ್ಫಾ ಪ್ರತಿಭೆಯಾಗಿ ಕಾಣಿಸುತ್ತಾರೆ.ಯಾಕೆಂದರೆ ಹೇಮಂತ್ ನಿಜವಾದ ಬದುಕಿನಲ್ಲಿಯೂ ಮುನ್ನುಗ್ಗುವ ವ್ಯಕ್ತಿತ್ವದವರು. ಚಿಕ್ಕ ವಯಸ್ಸಿನಿಂದಲೇ ಸಿನಿಮಾ‌ ನಾಯಕನಾಗಬೇಕು ಎಂದು ಕನಸು ಕಂಡವರು.ಅದಕ್ಕಾಗಿ ಏನೆಲ್ಲ
Read More

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ ಡೂಪ್ಲಿನ್ ಕಾಂಪ್ಲೆಕ್ಸ್ ನ ವರ್ತಕರಿಗೆ ಹೈಕೋರ್ಟ್ ಬಿಸಿ ಮುಟ್ಟಿಸಿದೆ.ಅನಧಿಕೃತವಾಗಿ ಸ್ವಾಧೀನದಲ್ಲಿರುವ ವರ್ತಕರನ್ನ ಖಾಲಿ ಮಾಡಿಸಿ ಆಸ್ತಿಯನ್ನ ತಮ್ಮ ವಶಕ್ಕೆ ಪಡೆಯುವಂತೆ ಹೈಕೋರ್ಟ್ ತೀರ್ಪು ನೀಡಿದೆ.ಮೂರು ತಿಂಗಳ ಹಿಂದೆ ಆದೇಶವಾಗಿದ್ದರೂ ಪ್ರಾಧಿಕಾರದ ಆಯುಕ್ತ ರಕ್ಷಿತ್ ರವರು ಕ್ರಮ ಕೈಗೊಳ್ಳುವ ಯಾವುದೇ ಆಸಕ್ತಿ
Read More

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು ಬೈಕ್ ಗೆ ಬೆಂಕಿ ಹಚ್ಚಿ ಸಜೀವ ದಹನಕ್ಕೆ ಯತ್ನಿಸಿದ ಶಾಕಿಂಗ್ ಪ್ರಕರಣ ನಂಜನಗೂಡಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಏಚಗುಂಡ್ಲ ಗ್ರಾಮದಲ್ಲಿ ನಡೆದಿದೆ.ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡ್ಯೂಟಿ ಮಾಡುವ ಹೋಂಗಾರ್ಡ್ ರಂಗಸ್ವಾಮಿ ನಾಯಕ
Read More

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು… ಮೈಸೂರು,ಫೆ10,Tv10 ಕನ್ನಡ ಡ್ರಗ್ಸ್ ಮಾಫಿಯಾ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಒಂದೆಡೆ ಶಂಕಿತ ಪ್ರದೇಶಗಳಲ್ಲಿ ದಾಳಿ ನಡೆಸುತ್ತಿದೆ.ಠಾಣೆಗಳಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ಕಿರುಕುಳ ನೀಡುವ ವ್ಯಸನಿಗಳ ವಿರುದ್ದ ಪ್ರಕರಣ ದಾಖಲಿಸಲಾಗುತ್ತಿದೆ.ಮತ್ತೊಂದೆಡೆ ಯುವ ಜನತೆಗೆ ಡ್ರಗ್ಸ್ ನಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳುತ್ತಿದೆ.ವಿಶೇಷವಾಗಿ ಯುವ ಜನತೆಯನ್ನ ಕೇಂದ್ರವನ್ನಾಗಿಟ್ಟುಕೊಂಡು ಜಾಗೃತಿ ಮೂಡಿಸಲಾಗುತ್ತಿದೆ.ಡ್ರಗ್ಸ್ ಹಾವಳಿ
Read More

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ… ನಂಜನಗೂಡು,ಫೆ9,Tv10 ಕನ್ನಡ ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ,ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ ವಾರ್ನಿಂಗ್ ನೀಡಲಾಗಿದೆ.ನಂಜನಗೂಡು ತಾಲೂಕು ಗೋಳೂರು ಗ್ರಾಮದಲ್ಲಿ ಡಂಗುರ ಭಾರಿಸಿ ಎಚ್ಚರಿಕೆ ನೀಡಲಾಗಿದೆ.ಗ್ರಾಮ ದೇವತೆ ಜಾತ್ರೆ ವೇಳೆ ಯಾವುದೇ ರೀತಿಯ ವಿಡಿಯೋ ಮಾಡಿದ್ರೆ ದಂಡ ಫಿಕ್ಸ್ ಆಗಿದೆ.ನಾಳೆ ಅಂದ್ರೆ ಫೆ10 ರಿಂದ ಮೂರು ದಿನಗಳ ಕಾಲ ಗೋಳೂರು
Read More

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ.

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ. ಹನೂರು Tv10 ಕನ್ನಡ07/02/2026. ಹನೂರು :ರೈತಾಪಿ ವರ್ಗದ ಜನರು ಎಲ್ಲರೂ ಸಹ ಸಂಘಟನೆ ಮೂಲಕ ಸರ್ಕಾರದ ಸೌಲಭ್ಯ ಗಳನ್ನು ಪಡೆದುಕೊಳ್ಳಬೇಕು ಎಂದು ಹಸಿರು ಸೇನೆ ಹಾಗೂ ಸಾಮೂಹಿಕ ನಾಯಕತ್ವದ ನಾಯಕ ಹೊನ್ನೂರು ಪ್ರಕಾಶ್ ತಿಳಿಸಿದರು. ತಾಲೂಕಿನ ಅಂಬಿಕಾಪುರ ಮೇಡು ಗ್ರಾಮದಲ್ಲಿ ನೂತನ ಗ್ರಾಮ ಘಟಕವನ್ನು ಉದ್ಘಾಟನೆ ಮಾಡಿ ನಂತರ ಮಾತನಾಡಿದರು.
Read More

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ…

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ… ಮೈಸೂರು,ಫೆ7,Tv10 ಕನ್ನಡ ಬೆಳ್ಳಬೆಳಗ್ಗೆ ಮೈಸೂರು ಅಭಿವೃದ್ದ ಪ್ರಾಧಿಕಾರ ಭೂಗಳ್ಳರಿಗೆ ಬಿಸಿ ಮುಟ್ಟಿಸಿದೆ.ಮೈಸೂರು ತಾಲೂಕು ಕಸಬ ಹೋಬಳಿ ಹಿನಕಲ್ ಗ್ರಾಮ ಸರ್ವೆ ನಂ 264 ರ ವಿಜಯನಗರ 3 ನೇ ಹಂತದಲ್ಲಿ ಒತ್ತುವರಿ ಮಾಡಿಕೊಂಡಿದ್ದ 140 ಕೋಟಿ ಮೌಲ್ಯದ 7 ಎಕ್ರೆ ಜಮೀನು ವಶಪಡಿಸಿಕೊಂಡಿದ್ದಾರೆ.ಪ್ರಾಧಿಕಾರದ ಆಯುಕ್ತ ಕೆ.ಆರ್.ರಕ್ಷಿತ್ ನೇತೃತ್ವದಲ್ಲಿ ವಿಜಯನಗರ ಠಾಣೆ ಪೊಲೀಸರ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಿ
Read More

ಬೆಳ್ಳಂ ಬೆಳಗ್ಗೆ ಒತ್ತುವರಿದಾರರಿಗೆ ಶಾಕ್…ಭೂಗಳ್ಳರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಡಳಿತ…ಜೆಸಿಬಿ ಘರ್ಜನೆ…ಕೋಟ್ಯಾಂತರ ಮೌಲ್ಯದ ಜಾಗ ವಶಕ್ಕೆ…Tv10 ಕನ್ನಡ ವಾಹಿನಿ ಇಂಪ್ಯಾಕ್ಟ್

ಬೆಳ್ಳಂ ಬೆಳಗ್ಗೆ ಒತ್ತುವರಿದಾರರಿಗೆ ಶಾಕ್…ಭೂಗಳ್ಳರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಡಳಿತ…ಜೆಸಿಬಿ ಘರ್ಜನೆ…ಕೋಟ್ಯಾಂತರ ಮೌಲ್ಯದ ಜಾಗ ವಶಕ್ಕೆ…Tv10 ಕನ್ನಡ ವಾಹಿನಿ ಇಂಪ್ಯಾಕ್ಟ್… ಮೈಸೂರು,ಫೆ6,Tv10 ಕನ್ನಡ ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಜೆಸಿಬಿ ಘರ್ಜಿಸಿದೆ.ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಜಾಗ ಒತ್ತುವರಿದಾರರಿಂದ ವಶಕ್ಕೆ ಪಡೆದಿದೆ.ಮೈಸೂರು ಊಟಿ ರಸ್ತೆಯ ಶಕ್ತಿಧಾಮ ಮುಂಭಾಗ ಸುಮಾರು 38 ಗುಂಟೆ ಜಾಗವನ್ನ ಒತ್ತುವರಿ ಮಾಡಿಕೊಂಡ ಖಾಸಗಿ ವ್ಯಕ್ತಿಗಳು ಪಾರ್ಕಿಂಗ್ ಹಾಗೂ ಟೀ ಅಂಗಡಿ ತೆರೆದು ವಹಿವಾಟು ನಡೆಸುತ್ತಿದ್ದರು.2011 ರಲ್ಲಿ ಸದರಿ ಜಾಗವನ್ನ ಸಮಾಜ
Read More

ಪ್ರೊ.ಭಾಷ್ಯಂ ಸ್ವಾಮೀಜಿ ಹಾಗೂ ಕೆ.ಬಿ.ಲಿಂಗರಾಜು ರವರಿಗೆ ಮೈಸೂರು ಪತ್ರಿಕಾ ಛಾಯಾಗ್ರಹಕರ ಸಂಘದಿಂದ ಅಭಿನಂದನೆ…

ಮೈಸೂರು,ಫೆ4,Tv10 ಕನ್ನಡ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದ ಸಂಸ್ಥಾಪಕರಾದ ಪ್ರೊಫೆಸರ್ ಶ್ರೀ ಭಾಷ್ಯಂ ಸ್ವಾಮೀಜಿ ಹಾಗೂ ಸಮಾಜಸೇವಕರು ಮೈಸೂರು ವಾಣಿಜ್ಯ ಮಂಡಳಿಯ ಅಧ್ಯಕ್ಷರು ಆದ ಕೆ ಬಿ. ಲಿಂಗರಾಜುರವರನ್ನು ಮೈಸೂರು ಪತ್ರಿಕಾ ಛಾಯಾಗ್ರಹಕ ಸಂಘದಿಂದ ಇಂದು ಗೌರವಿಸಿ ಅಭಿನಂದಿಸಲಾಯಿತುಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪ್ರಗತಿ ಗೋಪಾಲಕೃಷ್ಣ ಉಪಾಧ್ಯಕ್ಷ ಕೆ. ಎಚ್. ಚಂದ್ರು ಪ್ರಧಾನ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಯಾದವ್ ಖಜಾಂಚಿ ಉದಯ್
Read More