TV10 Kannada Exclusive

ನಿರ್ಲಕ್ಷ್ಯಕ್ಕೆ ಒಳಗಾದ ಕಳಲೆ ಲಕ್ಷ್ಮಿಕಾಂತ ದೇವಸ್ಥಾನ…ಶತಮಾನಗಳ ಇತಿಹಾಸವಿರುವ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ…

ನಂಜನಗೂಡು,ಜೂ23,Tv10 ಕನ್ನಡ ಶಿಥಿಲಗೊಂಡ ದೇವಾಲಯದ ಕಟ್ಟಡ,ಗೋಪುರಗಳ ಮೇಲೆ ಬೆಳೆದು ನಿಂತ ಸಸ್ಯಗಳು,ಬಿರುಕು ಬಿಟ್ಟ ಕಟ್ಟಡ,ಭಿನ್ನವಾಗಿರುವ ದೇವರ ಮೂರ್ತಿಗಳು,ಮುರಿದು ಮೂಲೆ ಸೇರಿರುವ ರಥದ ಚಕ್ರಗಳು,ಮಣ್ಣು ಹಿಡಿದ ರಥ ಎಳೆಯವ ಹಗ್ಗಗಳು,ಭಕ್ತರಿಗೆ ರೋಗರುಜಿನ ಹರಡಲು ಸಜ್ಜಾಗಿರುವ ಕಸದ ರಾಶಿ ಹೀಗೆ ಒಂದಲ್ಲ ಹತ್ತಾರು ಸಮಸ್ಯೆಗಳನ್ನ ಹೊತ್ತು ನಿಂತಿದೆ ನಂಜನಗೂಡು ತಾಲೂಕಿನಲ್ಲಿರುವ ಕಳಲೆ ಗ್ರಾಮದ ಲಕ್ಷ್ಮಿಕಾಂತಸ್ವಾಮಿ ದೇವಾಲಯ ಶತಮಾನಗಳ ಇತಿಹಾಸವಿರುವ ದೇವಾಲಯ ಅಭಿವೃದ್ದಿಯನ್ನೇ ಕಂಡಿಲ್ಲ.ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಆಡಳಿತದ ಉಸ್ತುವಾರಿ ನಂಜನಗೂಡಿನ ಶ್ರೀಕಂಠೇಶ್ವರನ
Read More

ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಕಡಿದ ಹುಚ್ಚುನಾಯಿ…ಶ್ವಾನದಂತೆ ವರ್ತಿಸಿ ಭೀತಿ ಸೃಷ್ಟಿಸುತ್ತಿರುವ ಬಸವ…ಸ್ಥಳೀಯರಿಗೆ ಆತಂಕ…

ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಕಡಿದ ಹುಚ್ಚುನಾಯಿ…ಶ್ವಾನದಂತೆ ವರ್ತಿಸಿ ಭೀತಿ ಸೃಷ್ಟಿಸುತ್ತಿರುವ ಬಸವ…ಸ್ಥಳೀಯರಿಗೆ ಆತಂಕ… ಮೈಸೂರು,ಜೂ22,Tv10 ಕನ್ನಡ ಮೈಸೂರಿನ ಮೇಟಗಳ್ಳಿಯ ಜನಕ್ಕೆ ವಿನೂತನ ಸಮಸ್ಯೆಯೊಂದು ಎದುರಾಗಿದೆ.ಮಹಾಲಿಂಗೇಶ್ವರ ದೇವಾಲಯಕ್ಕೆ ಸೇರಿದ ಬಸವನಿಂದ ಇದೀಗ ರಕ್ಷಣೆ ಬೇಕಿದೆ.ಅಲ್ಲದೆ ಬಸವನಿಗೆ ಸೂಕ್ತ ವೈದ್ಯೋಪಚಾರವೂ ಬೇಕಿದೆ. ಹೌದು…ಗ್ರಾಮದ ಬಸವನಿಗೆ ಕೆಲವು ದಿನಗಳ ಹಿಂದೆ ಹುಚ್ಚುನಾಯಿ ಕಡಿದಿದೆ.ಹೀಗಾಗಿ ಬಸವ ಸಹ ಹುಚ್ಚುನಾಯಿಯಂತೆ ವರ್ತಿಸುತ್ತಾ ಬೊಗಳುತ್ತಾ ಸಾರ್ವಜನಿಕರಿಗೆ ಭೀತಿ ಸೃಷ್ಟಿಸಿದೆ.ಬಸವನ ಹುಚ್ಚು ವರ್ತನೆ ಹೆಚ್ಚಾದ ಹಿನ್ನಲೆ ಸ್ಥಳೀಯರು ಅಪಾಯವನ್ನ ಲೆಕ್ಕಿಸದೆ
Read More

ಇ-ಸ್ವತ್ತು ನೀಡಲು ಲಂಚ…ವಲಯ ಕಚೇರಿ 4 ರ ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ…

ಮೈಸೂರು,ಜೂ21,Tv10 ಕನ್ನಡ ಇ ಸ್ವತ್ತು ಮಾಡಿಕೊಡಲು ಸಾರ್ವಜನಿಕರೊಬ್ಬರಿಂದ 25 ಸಾವಿರ ಲಂಚ ಸ್ವೀಕರಿಸುತ್ತಿದ್ದ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 4 ರ ಇಬ್ಬರು ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಕಂದಾಯ ಅಧಿಕಾರಿ ಎಂ.ಎನ್. ನಂದೀಶ್, ಬಿಲ್ ಕಲೆಕ್ಟರ್ ರಜಾಕ್ ಬಲೆಗೆ ಬಿದ್ದವರು.ವಲಯ ಕಚೇರಿಯಲ್ಲಿ ಸಾರ್ವಜನಿಕರೋಬ್ಬರು ಇ-ಸ್ವತ್ತಿಗಾಗಿ ಅರ್ಜಿ ಸಲ್ಲಿಸಿದ್ದರು. ಇದಕ್ಕಾಗಿ ನಂದೀಶ್ ಮತ್ತು ರಜಾಕ್ 25 ಸಾವಿರ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದರು ಈ ಹಿನ್ನಲೆಯಲ್ಲಿ ಲೋಕಾಯುಕ್ತಕ್ಕೆ ದೂರು
Read More

ಅನಾರೋಗ್ಯ ಸಮಸ್ಯೆ…ಉದ್ಯಮಿ ನೇಣುಬಿಗಿದು ಆತ್ಮಹತ್ಯೆ…

ಮೈಸೂರು,ಜೂ18,Tv10 ಕನ್ನಡ ಅನಾರೋಗ್ಯದಿಂದ ಬಳಲುತ್ತಿದ್ದ ಉದ್ಯಮಿಯೊಬ್ಬರು ತಮ್ಮ ಕಾರ್ಖಾನೆ ಸಮೀಪ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಅರ್ಜುನ್ (40) ಮೃತ ದುರ್ದೈವಿ.ಹೆಬ್ಬಾಳ್ ಕೈಗಾರಿಕಾ ಪ್ರದೇಶದಲ್ಲಿ ಎಸ್.ಎಸ್.ಇಂಡಸ್ಟ್ರೀಸ್ ಎಂಬ ಕಾರ್ಖಾನೆ ನಡೆಸುತ್ತಿದ್ದರು.ಹಲವಾರು ದಿನಗಳಿಂದ ಅರ್ಜುನ್ ಅನಾರೋಗ್ಯದಿಂದ ಬಳಲುತ್ತಿದ್ದರೆಂದು ಹೇಳಲಾಗಿದೆ.ಮುಂಜಾನೆ ಮನೆಯಿಂದ ಹೊರನಡೆದ ಅರ್ಜುನ್ ತಮ್ಮ ಇಂಡಸ್ಟ್ರೀಸ್ ಸಮೀಪ ನೇಣಿಗೆ ಶರಣಾಗಿದ್ದಾರೆ.ಮುಂಜಾನೆಯೇ ಮನೆಯಲ್ಲಿ ಅರ್ಜುನ್ ಕಂಡು ಬಂದಿಲ್ಲ.ಸಿಸಿ ಕ್ಯಾಮರಾದಲ್ಲಿ ಪರಿಶೀಲನೆ ನಡೆಸಿದಾಗ ಮನೆಯಿಂದ ಹೊರಗೆ ತೆರಳಿರುವುದು ಕಂಡುಬಂದಿದೆ.ಇದಾದ
Read More

KSIC ಸಂಸ್ಥೆಗೆ ವಂಚನೆ…ಕಾಳಿದಾಸ ರಸ್ತೆ ಶೋರೂಂ ಉಸ್ತುವಾರಿ ಸೇರಿದಂತೆ 8 ಮಂದಿ ವಿರುದ್ದ FIR…18.75 ಲಕ್ಷ ದುರುಪಯೋಗ ಆರೋಪ…

KSIC ಸಂಸ್ಥೆಗೆ ವಂಚನೆ…ಕಾಳಿದಾಸ ರಸ್ತೆ ಶೋರೂಂ ಉಸ್ತುವಾರಿ ಸೇರಿದಂತೆ 8 ಮಂದಿ ವಿರುದ್ದ FIR…18.75 ಲಕ್ಷ ದುರುಪಯೋಗ ಆರೋಪ… ಮೈಸೂರು,ಜೂ18,Tv10 ಕನ್ನಡ ಕಾಳಿದಾಸ ರಸ್ತೆಯಲ್ಲಿರುವ KSIC ಸಂಸ್ಥೆಗೆ 18.75 ಲಕ್ಷ ಹಣ ದುರುಪಯೋಗ ಮಾಡಿದ ಆರೋಪದ ಮೇಲೆ ಉಸ್ತುವಾರಿ ಸೇರಿದಂತೆ 8 ಮಂದಿ ವಿರುದ್ದ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಕೆ.ಎಸ್.ಐ.ಸಿ ಕಾರ್ಖಾನೆ ವ್ಯವಸ್ಥಾಪಕರಾದ ಸಿದ್ದಲಿಂಗ ಪ್ರಸಾದ್ ರವರು ಶಾಖೆಯ ಉಸ್ತುವಾರಿ ಯಶವಂತ್ ಕುಮಾರ್,ಸೇಲ್ಸ್ ಮನ್ ಗಳಾದ ರೇವಂತ್
Read More

ಕಂದಾಯ ಅಧಿಕಾರಿ ಮೇಲೆ ಹಲ್ಲೆ ಯತ್ನ…ಕಚೇರಿ ಗಾಜು ಪುಡಿ ಮಾಡಿ ಪುಂಡಾಟ…ಇಬ್ಬರ ವಿರುದ್ದ FIR…

ಮೈಸೂರು,ಜೂ19,Tv10 ಕನ್ನಡ ವಿವಾದಿತ ಸ್ಥಳದ ಅಳತೆ ಮಾಡುವ ವಿಚಾರದಲ್ಲಿ ಇಬ್ಬರು ವ್ಯಕ್ತಿಗಳು ಕಚೇರಿಗೆ ನುಗ್ಗಿ ಕಂದಾಯ ಇಲಾಖೆ ಅಧಿಕಾರಿ ಮೇಲೆ ಹಲ್ಲೆ ಯತ್ನ ನಡೆಸಿದ್ದಲ್ಲದೆ ಕಚೇರಿ ಗಾಜು ಪುಡಿ ಮಾಡಿದ ಘಟನೆ ಮೈಸೂರಿನ ಹೂಟಗಳ್ಳಿ ನಗರಸಭೆ ಕಚೇರಿಯಲ್ಲಿ ನಡೆದಿದೆ.ಈ ಸಂಭಂಧ ಕಂದಾಯ ಅಧಿಕಾರಿ ನಂಜುಂಡಸ್ವಾಮಿ ರವರು ಪಾರ್ಥಸಾರಥಿ ಹಾಗೂ ಲ್ಯಾವಿಶ್ ಎಂಬುವರ ಮೇಲೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಹಿಳೆಯೊಬ್ಬರು ಸಾರ್ವಜನಿಕ ಸ್ಥಳವನ್ನ ಒತ್ತುವರಿ ಮಾಡಿಕೊಂಡು ಶೆಡ್ ನಿರ್ಮಿಸಿದ
Read More

ಪತಿಯ ಅನೈತಿಕ ಸಂಭಂಧ…ರೆಡ್ ಹ್ಯಾಂಡಾಗಿ ಹಿಡಿದ ಪತ್ನಿ…ಪ್ರಶ್ನಿಸಿದ್ದಕ್ಕೆ ಹಲ್ಲೆ…

ಮೈಸೂರು,ಜೂ18,Tv10 ಕನ್ನಡ ಪತಿಯ ಅನೈತಿಕ ಸಂಭಂಧ ರೆಡ್ ಹ್ಯಾಂಡಾಗಿ ಹಿಡಿದು ಪ್ರಶ್ನಿಸಿದ ಪತ್ನಿಗೆ ಪ್ರಿಯತಮೆ ಜೊತೆ ಸೇರಿ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ ಘಟನೆ ಮೈಸೂರಿನ ಶಿವನಗರದಲ್ಲಿ ನಡೆದಿದೆ.ಹಲ್ಲೆಗೊಳಗಾದ ಪತ್ನಿ ಮಿಲನ ರವರು ಪತಿ ಶಿವಲಿಂಗಸ್ವಾಮಿ ಹಾಗೂ ಪ್ರಿಯತಮೆ ಪವಿತ್ರಾ ಎಂಬುವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 12 ವರ್ಷಗಳ ಹಿಂದೆ ಮಿಲನ ಹಾಗೂ ಶಿವಲಿಂಗಸ್ವಾಮಿ ದಂಪತಿಗಳಾಗಿದ್ದು ಇಬ್ಬರು ಮಕ್ಕಳಿದ್ದಾರೆ.ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಶಿವಲಿಂಗಸ್ವಾಮಿ ಇತ್ತೀಚೆಗೆ
Read More

ಕೆರೆ ಅಭಿವೃದ್ದಿ ಕಾಮಗಾರಿಯಲ್ಲಿ ಅಕ್ರಮ ಆರೋಪ ಸಾಬೀತು…ಗ್ರಾ.ಪಂ.ಅಧ್ಯಕ್ಷ ಸೇರಿ 4 ಅಧಿಕಾರಿಗಳಿಗೆ ದಂಡ ವಿಧಿಸಿದ ಓಂಬುಡ್ಸ್ ಪರ್ಸನ್…Tv10 ಸುದ್ದಿ ಇಂಪ್ಯಾಕ್ಟ್…

ಕೆರೆ ಅಭಿವೃದ್ದಿ ಕಾಮಗಾರಿಯಲ್ಲಿ ಅಕ್ರಮ ಆರೋಪ ಸಾಬೀತು…ಗ್ರಾ.ಪಂ.ಅಧ್ಯಕ್ಷ ಸೇರಿ 4 ಅಧಿಕಾರಿಗಳಿಗೆ ದಂಡ ವಿಧಿಸಿದ ಓಂಬುಡ್ಸ್ ಪರ್ಸನ್…Tv10 ಸುದ್ದಿ ಇಂಪ್ಯಾಕ್ಟ್… ಹುಣಸೂರು,ಜೂ18,Tv10 ಕನ್ನಡ ಕೆರೆ ಅಭಿವೃದ್ದಿ ಕಾಮಗಾರಿಯಲ್ಲಿ ಅಕ್ರಮ ಎಸಗಿದ ಚಿಲ್ಕುಂದ ಗ್ರಾಮ ಪಂಚಾಯ್ತಿಯ ಅಧ್ಯಕ್ಷ ಹಾಗೂ ನಾಲ್ವರು ಅಧಿಕಾರಿಗಳಿಗೆ ಓಂಬುಡ್ಸ್ ಪರ್ಸನ್ ದಂಡ ವಿಧಿಸಿ ತೀರ್ಪು ನೀಡಿದೆ.ಪಿಡಿಓ ರವಿ,ಗ್ರಾಮ ಪಂಚಾಯ್ತಿ ಅಧ್ಯಕ್ಷ ಸತೀಶ್,ತಾಂತ್ರಿಕ ಸಹಾಯಕ,ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸಹಾಯಕ ನಿರ್ದೇಶಕ ರಿಗೆ ದಂಡ ಪಾವತಿಸುವಂತೆ ತೀರ್ಪು ನೀಡಿದೆ.ಇದು Tv10
Read More

ಜ್ಞಾನಸರೋವರ ಇಂಟರ್ ನ್ಯಾಷನಲ್ ಶಾಲೆಗೆ ಬಾಂಬ್ ಬೆದರಿಕೆ…

ಮೈಸೂರು,ಜೂ18,Tv10 ಕನ್ನಡ ಮೈಸೂರಿನ ಭೂಗತಗಳ್ಳಿ ಗ್ರಾಮದಲ್ಲಿರುವ ಜ್ಞಾನಸರೋವರ ಇಂಟರ್ ನ್ಯಾಷನಲ್ ವಸತಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ.ಇ ಮೇಲ್ ಮೂಲಕ ಬೆದರಿಕೆ ಸಂದೇಶ ಕಳಹಿಸಲಾಗಿದೆ.2023 ರಲ್ಲಿ ಹೈದರಾಬಾದ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬ್ ಬೆದರಿಕೆ ಹಾಕಲಾಗಿದೆ.ಈ ಪ್ರಕರಣದ ಬಗ್ಗೆ ಪೊಲೀಸ್ ಕ್ರಮ ಕೈಗೊಳ್ಳದಿದ್ದರೆಮಕ್ಕಳಿಗೆ ಹಾನಿ ಮಾಡುವ ಉದ್ದೇಶದಿಂದ ಶಾಲೆಯಲ್ಲಿ ಬಾಂಬ್ ಸ್ಫೋಟಿಸಲಾಗುವುದು ಎಂದು ಉಲ್ಲೇಖಿಸಲಾಗಿದೆ.ಹೆಸರು ಫೋನ್ ನಂಬರ್ ನೀಡಿ ಬೆದರಿಕೆ ಹಾಕಲಾಗಿದೆ.ಮೈಸೂರು ಎಸ್ ಪಿಗೆ ಶಾಲಾ ಆಡಳಿತ ಮಂಡಳಿ
Read More

ಜಮೀನಿನ ಬೆಳೆಗಳ ಜೊತೆ ಗಾಂಜಾ ಬೆಳೆದ ಭೂಪ…17 ಕೆಜಿ ಗಾಂಜಾ ಗಿಡಗಳು ವಶ…

ಮಂಡ್ಯ,ಜೂ17,Tv10 ಕನ್ನಡ ಜಮೀನಿನ ಬೆಳೆಗಳ ಮಧ್ಯೆ ಗಾಂಜಾ ಬೆಳೆದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ.ಲಕ್ಷಾಂತರ ಮೌಲ್ಯದ ಗಾಂಜಾ ಗಿಡಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕಾಶಿಮುರಕನಹಳ್ಳಿ ಗ್ರಾಮದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.ಬೋರೇಗೌಡ ಎಂಬುವರಿಗೆ ಸೇರಿದ ಜಮೀನಿನಲ್ಲಿ ಗಾಂಜಾ ಬೆಳೆಯಲಾಗಿತ್ತು.ಅಡಿಕೆ, ಬಾಳೆ, ತೆಂಗು ಸೇರಿದಂತೆ ವಿವಿಧ ಬೆಳೆ ಜೊತೆ ಬೆಳೆದಿದ್ದ.ಖಚಿತ ಮಾಹಿತಿ ಮೇರೆಗೆ ಅಬಕಾರಿ ಉಪನಿರೀಕ್ಷಕ ನಾಗಭೂಷಣ್ ತಂಡ ದಾಳಿ ನಡೆಸಿದಾಗಈ ವೇಳೆ 17 ಕೆಜಿ ತೂಕದ ಗಾಂಜಾ ಗಿಡಗಳು ಪತ್ತೆಯಾಗಿದೆ.ಕೆ.ಆರ್‌.ಪೇಟೆ
Read More