ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ…
ನಂಜನಗೂಡು,ಮಾ24,Tv10 ಕನ್ನಡ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರವಾದ ಘಟನೆ ನಂಜನಗೂಡಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಹಸುಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.ಹಂದಿಗಳ ಬೇಟೆಗಾಗಿ ಕಿಡಿಗೇಡಿಗಳಿ ಸಿಡಿಮದ್ದು ಇರಿಸಿದ್ದಾರೆ. ಮೇವು ಮೇಯುತ್ತಿದ್ದ ಹಸು ಸಿಡಿಮದ್ದಿನ ಬಳಿ ಬಂದಾಗ ಸಿಡಿದಿದೆ.ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬವರಿಗೆ ಸೇರಿದ ಹಸು.ಗ್ರಾಮದ ವಾಟರ್ ಟ್ಯಾಂಕ್ ಬಳಿ ಜಾನುವಾರುಗಳನ್ನ ಮೇಯಲು ಬಿಟ್ಟಿದ್ದಾರೆ.ಕಾಡು ಹಂದಿ ಬೇಟೆಗೆ ಕಿಡಿಗೇಡಿಗಳು ಅದೇ ಜಾಗದಲ್ಲಿ ಸಿಡಿಮದ್ದು ಅಡಗಿಸಿಟ್ಟಿದ್ದಾರೆ.ಮೇಯುತ್ತಿದ್ದ
Read More