TV10 Kannada Exclusive

ಶ್ರೀ ದತ್ತ ವಿಜಯಾನಂದ ಸ್ವಾಮೀಜಿ ಯವರಿಂದ ಪಾದಯಾತ್ರೆ…ಉತ್ತಮ ಆರೋಗ್ಯಕ್ಕಾಗಿ ನಡಿಗೆ…

ಮೈಸೂರು,ಮಾ17,Tv10 ಕನ್ನಡ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಇಂದು ಕಿರಿಯ ಸ್ವಾಮೀಜಿಗಳಾ ಶ್ರೀ ದತ್ತವಿಜಯಾನಂದ ಸ್ವಾಮೀಜಿಯವರು ಪಾದಯಾತ್ರೆ ಕೈಗೊಂಡರು.ವಿಶ್ವ ಶಾಂತಿ ಹಾಗೂ ನಮ್ಮ ನಡಿಗೆ ಆರೋಗ್ಯವಂತ ವಿಶ್ವದೆಡೆಗೆ ಎಂಬ ಘೋಷವಾಖ್ಯದಡಿಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಇಂದು ಪಾದಯಾತ್ರೆ ಹಮ್ಮಿಕೊಂಡರು.ಇಂದು ಬೆಳಿಗ್ಗೆ 5.30ಕ್ಕೆ‌ ದತ್ತಪೀಠಾಧಿಪತಿ ಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಕಿರಿಯ ಶ್ರೀಗಳಾದ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ
Read More

ದರ್ಮಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 75.44 ಲಕ್ಷ ಉಂಡೆನಾಮ…ಮಾಜಿ ಸಿಇಓ ನಾರಾಯಣ ನಾಯ್ಕ ವಿರುದ್ದ FIR…

ಹುಣಸೂರು,ಮಾ16,Tv10 ಕನ್ನಡ ಹುಣಸೂರು ತಸಲೂಕು ಧರ್ಮಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 75.44 ಲಕ್ಷ ಹಣ ದುರುಪಯೋಗವಾಗಿರುವುದು ಬೆಳಕಿಗೆ ಬಂದಿದೆ.ಮಾಜಿ ಕಾರ್ಯನಿರ್ವಹಣಾಧಿಕಾರಿ ನಾರಾಯಣ ನಾಯ್ಕ ವಿರುದ್ದ ಹಾಲಿ ಸಿಇಓ ಬೀರಪ್ಪ ರವರು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ. 2022-23 ರ ಅವಧಿಯಲ್ಲಿ ಹಣ ದುರುಪಯೋಗವಾಗಿರುವುದು ಲೆಕ್ಕಪರಿಶೋಧನಾ ವೇಳೆ ತಿಳಿದುಬಂದಿದೆ.30-06-2023 ರಂದು ನಾರಾಯಣ ನಾಯ್ಕ ರವರು ನಿವೃತ್ತಿ ಹೊಂದಿದ್ದಾರೆ.ಸೂಕ್ತ ಲೆಕ್ಕಗಳನ್ನ ಪಾಲಿಸದೆ ಸಂಘಕ್ಕೆ 75,44,833/- ರೂಗಳನ್ನ ದುರುಪಯೋಗ
Read More

ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರಿಂದ ಪಾದಯಾತ್ರೆ…ಗಣಪತಿ ಸಚ್ಚಿದಾನಂದ ಆಶ್ರಮದಿಂದ… ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ…ವಿಶ್ವಶಾಂತಿಗಾಗಿ ನಡಿಗೆ ಮೂಲಕ ಜಾಗೃತಿ…

ಮೈಸೂರು,ಮಾ16,Tv10 ಕನ್ನಡ ವಿಶ್ವ ಶಾಂತಿ ಹಾಗೂ ನಮ್ಮ ನಡಿಗೆ ಆರೋಗ್ಯವಂತ ವಿಶ್ವದೆಡೆಗೆ ಎಂಬ ಘೋಷವಾಖ್ಯದಡಿಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ನಾಳೆ(ಮಾ.17) ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ‌.ಬೆಳಿಗ್ಗೆ 5.30ಕ್ಕೆ‌ದತ್ತಪೀಠಾಧಿಪತಿ ಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಕಿರಿಯ ಶ್ರೀಗಳಾದ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಈ ಪಾದಯಾತ್ರೆ ಸಾಗಲಿದೆ.ಮನುಷ್ಯನ ಉತ್ತಮ ಆರೋಗ್ಯಕ್ಕೆ ಕಾಲ್ನಡಿಗೆ ಅತ್ಯುತ್ತಮ ವ್ಯಾಯಾಮ ಎಂಬ ಕುರಿತು ಜನ ಜಾಗೃತಿ ಮೂಡಿಸುವ
Read More

ನಡುರಸ್ತೆಯಲ್ಲಿ ಪತ್ನಿಯನ್ನ ಅರೆನಗ್ನಗೊಳಿಸಿ ಹಲ್ಲೆ…ಪತಿ,ಮಾವ ಸೇರಿದಂತೆ ಮೂವರ ವಿರುದ್ದ FIR…

ಮೈಸೂರು,ಮಾ16,Tv10 ಕನ್ನಡ ಪೊಲೀಸ್ ಠಾಣೆ ಹಾಗೂ ಕೌಟುಂಬಿಕ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನ ಹಿಂದಕ್ಕೆ ಪಡೆಯದ ಪತ್ನಿಯನ್ನ ಬಲವಂತವಾಗಿ ಕೂಡಿ ಹಾಕಿ,ನಡುರಸ್ತೆಯಲ್ಲಿ ಅರೆನಗ್ನಗೊಳಿಸಿ ಹಲ್ಲೆ ನಡೆಸಿ ಕಿರುಕುಳ ನೀಡಿದ ಪತಿ ಹಾಗೂ ಮಾವ ಮತ್ತು ಪತಿಯ ಅಣ್ಣನ ವಿರುದ್ದ ಪತ್ನಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಪಲ್ಲವಿ (24) ಎಂಬುವರೇ ಕಿರುಕುಳಕ್ಕೆ ಒಳಗಾದ ಗೃಹಿಣಿ.ಪತಿ ಮಹೇಶ್,ಮಾವ ಮಲ್ಲಯ್ಯ ಹಾಗೂ ಪತಿ ಅಣ್ಣ ಶಿವು ವಿರುದ್ದ FIR ದಾಖಲಾಗಿದೆ. ಮಹೇಶ್ ವಿರುದ್ದ ಪಲ್ಲವಿ ಪೊಲೀಸ್
Read More

ಯುವಕ ಅನುಮಾನಾಸ್ಪದ ಸಾವು…ಉತ್ತಮ ಕ್ರಿಕೆಟ್ ಪ್ರದರ್ಶನ ನೀಡಿದ್ದೇ ಸಾವಿಗೆ ಕಾರಣವಾಯ್ತೇ…?

ಹೆಚ್.ಡಿ.ಕೋಟೆ,ಮಾ15,Tv10 ಕನ್ನಡ ಸೋಲುವ ಮ್ಯಾಚನ್ನ ಸಿಕ್ಸರ್ ಹೊಡೆದು ಗೆಲ್ಲಿಸಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆಹೆಚ್.ಡಿ.ಕೋಟೆ ತಾಲೂಕಿನ‌ ವಡ್ಡರಗುಡಿ ಗ್ರಾಮದಲ್ಲಿ ನಡೆದಿದೆ.ದಿವ್ಯಾ ಕುಮಾರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಟೆನ್ನಿಸ್ ಬಾಲ್ ಕ್ರಿಕೆಟರ್.ಕಳೆದ ತಿಂಗಳ 24 ರಂದು ಬೀಚನಹಳ್ಳಿಯಲ್ಲಿ ಕ್ರಿಕೆಟ್ ಟೂರ್ನಮೆಂಟ್ ನಡೆದಿತ್ತು.ನೇರಳೆ ಪ್ರೀಮಿಯರ್ ಲೀಗ್ ಹೆಸರಿನಲ್ಲಿ ಆಯೋಜನೆ ಮಾಡಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿಜೆಪಿ ವಾರಿಯರ್ಸ್ ತಂಡದ ಪರ ದಿವ್ಯಾ ಕುಮಾರ್ ಪ್ರತಿನಿಧಿಸಿದ್ದ.ಡೆವಿಲ್ಸ್ ಸೂಪರ್ ಕಿಂಗ್ ತಂಡದ ವಿರುದ್ಧ ಪೈನಲ್ ಪಂದ್ಯಾವಳಿಯಲ್ಲಿ ಉತ್ತಮ‌ ಪ್ರದರ್ಶನ ನೀಡಿದ್ದ.4
Read More

ನೀರಿನಲ್ಲಿ ಮುಳುಗಿ ತಾತ ಮೊಮ್ಮೊಕ್ಕಳು ಸಾವು…

ಟಿ.ನರಸೀಪುರ,ಮಾ15,Tv10 ಕನ್ನಡ ನೀರಿನಲ್ಲಿ ಮುಳುಗಿ ತಾತ ಮೊಮ್ಮಕ್ಕಳು ಜಲ ಸಮಾಧಿಯಾದ ದುರ್ಘಟನೆಟಿ.ನರಸೀಪುರ ಪಟ್ಟಣದಲ್ಲಿ ನಡೆದಿದೆ.ತಿ. ನರಸೀಪುರ ಪಟ್ಟಣದ ನಿವಾಸಿಗಳಾ ಚೌಡಯ್ಯ (70), ಭರತ್ (13) ಧನುಷ್ (10) ಮೃತ ದುರ್ದೈವಿಗಳು.ಪಟ್ಟಣದ ಕಾವೇರಿ ನದಿ ಬಳಿಗೆ ತೆರಳಿದ್ದ ಇಬ್ಬರು ಮೊಮ್ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ.ನೀರಿನಲ್ಲಿ ಮುಳುಗಿದ ಮೊಮ್ಮಕ್ಕಳನ್ನು ರಕ್ಷಣೆಗೆ ಮುಂದಾದ ತಾತ ಚೌಡಯ್ಯ ರಕ್ಷಿಸಲಾಗದೆ ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಟಿ. ನರಸೀಪುರ ಸಾರ್ವಜನಿಕ
Read More

ಸರಗಳ್ಳನ ಕೈ ಚಳಕ…ಮಹಿಳೆಯ ಮಾಂಗಲ್ಯ ಸರ ಮಾಯ…ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಘಟನೆ…

ಮೈಸೂರು,ಮಾ15,Tv10 ಕನ್ನಡ ಬಸ್ ಹತ್ತುತ್ತಿದ್ದ ಮಹಿಳೆಯ ಚಿನ್ನದ ಸರ ಕಳ್ಳನ ಪಾಲಾದ ಘಟನೆ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ನಡೆದಿದೆ.ಶ್ರೀರಂಗಪಟ್ಟಣ ದಗಿರಿಕೊಪ್ಪಲಿನ ನಿವಾಸಿ ದೇವಮ್ಮ ಎಂಬುವರು ಚಿನ್ನದ ಸರ ಕಳೆದುಕೊಂಡವರು.ನಂಜನಗೂಡಿಗೆ ತೆರಳುವ ವೇಳೆ ರಶ್ ಇದ್ದ ಬಸ್ ಏರುವ ವೇಳೆ ಕಳ್ಳ ಕೈಚಳಕ ತೋರಿಸಿದ್ದಾನೆ.1.10 ಲಕ್ಷ ಮೌಲ್ಯದ 37 ಗ್ರಾಂ ತೂಕದ ಚಿನ್ನದ ಸರ ಕಳೆದುಕೊಂಡಿದ್ದಾರೆ.ಈ ಸಂಭಂಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…
Read More

ನಾಲೆ ಮಣ್ಣು ಕೊಳ್ಳೆ ಹೊಡೆಯುತ್ತಿರುವ ಖಾಸಗಿ ವ್ಯಕ್ತಿಗಳು…ಕಣ್ಮುಚ್ಚಿ ಕುಳಿತ ಅಧಿಕಾರಿಗಳು…ಬೆಳಕಿಗೆ ತಂದ ಸಂಘಟಕರು…

ನಂಜನಗೂಡು,ಮಾ14,Tv10 ಕನ್ನಡ ಕಬಿನಿ ಬಲದಂಡೆ ನಾಲೆ ಮಣ್ಣನ್ನ ಖಾಸಗಿ ವ್ಯಕ್ತಿಗಳು ರಾಜಾರೋಷವಾಗಿ ಕೊಳ್ಳೆ ಹೊಡೆಯುತ್ತಿದ್ದರೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಜಾಣಮೌನಕ್ಕೆ ಶರಣಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.ಕರ್ನಾಟಕ ಅಂಬೇಡ್ಕರ್ ಸೇನೆಯ ಮುಖ್ಯಸ್ಥರು ಅಕ್ರಮವನ್ನ ಬಯಲಿಗೆ ಎಳೆದಿದ್ದಾರೆ.ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜೊತೆ ದಾಳಿ ನಡೆಸಿ ಅಕ್ರಮ ಸಾಗಾಣಿಕೆಗೆ ಬ್ರೇಕ್ ಹಾಕಿದ್ದಾರೆ. ನಂಜನಗೂಡು ತಾಲೂಕಿನ ಚಿನ್ನದಗುಡಿ ಗ್ರಾಮದ ಬಳಿ ಹಾದುಹೋಗಿರುವ ಕಬಿನಿ ಬಲದಂಡೆ ನಾಲೆಯಲ್ಲಿ ನೀರಾವರಿ ಇಲಾಖೆಯಿಂದ ಅನುಮತಿ ಪಡೆಯದೆ ರಾಜಾರೋಷವಾಗಿ
Read More

ರೌಡಿ ಶೀಟರ್ ಬರ್ಬರ ಹತ್ಯೆ…ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ…ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ…

ಮೈಸೂರು,ಮಾ14,Tv10 ಕನ್ನಡ ಮೈಸೂರು ತಾಲೂಕು ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹನಗಳ್ಳಿಯ ತೋಟದ ಮನೆಯಲ್ಲಿ ರೌಡಿ ಶೀಟರ್ ಬರ್ಭರ ಹತ್ಯೆಯಾಗಿದೆ.ದೊರೆಸ್ವಾಮಿ.ಆ.ಸೂರ್ಯ ಮೃತ ರೌಡಿ ಶೀಟರ್.ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆಯಾಗಿದೆ.ಮಾರಕಾಸ್ತ್ರದಿಂದ ನಾಲ್ಕಾರು ಕಡೆ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ.ಮಾರ್ಚ್ 12 ರ ರಾತ್ರಿ ಕೃತ್ಯ ನಡೆದಿರಬಹುದೆಂದು ಶಂಕಿಸಲಾಗಿದೆ.ದೊರೆಸ್ವಾಮಿ ವಿರುದ್ದ 4 ರಿಂದ 5 ಪ್ರಕರಣಗಳಿದ್ದ ಎಂಓಬಿ ಆಗಿದ್ದಾನೆ. 6 ತಿಂಗಳ ಹಿಂದೆ ಪತ್ನಿ ದೀಪಿಕಾ ಈತನಿಂದ ದೂರವಾಗಿದ್ದಾಳೆ.ಬೆಂಗಳೂರಿನ ಯುವತಿಯೊಬ್ಬಳ ಜೊತೆ
Read More

ಪ್ರತಾಪ್ ಸಿಂಹ ಟಿಕೆಟ್ ಕಳೆದುಕೊಂಡು ಇಂದಿಗೆ ಒಂದು ವರ್ಷ…ಜನರ ಪ್ರೀತಿ ವಿಶ್ವಾಸಕ್ಕೆ ಫಿದಾ…

ಮೈಸೂರು,ಮಾ14,Tv10 ಕನ್ನಡ ಸಂಸದ ಸ್ಥಾನದ ಟಿಕೆಟ್ ಕಳೆದುಕೊಂಡು ಇವತ್ತಿಗೆ ಒಂದು ವರ್ಷವಾಯಿತುಆದರೆ ಕಾರ್ಯಕರ್ತರ ಪ್ರೀತಿ, ಜನರ ಆಶೀರ್ವಾದ, ಪ್ರೋತ್ಸಾಹ ಇವತ್ತಿಗೂ ಹಾಗೇ ಇದೆ ಎಂದುಸಾಮಾಜಿಕ ಜಾಲತಾಣದಲ್ಲಿ ಮಾಜಿ‌ ಸಂಸದ ಪ್ರತಾಪಸಿಂಹ ಪೋಸ್ಟ್ ಹಾಕಿದ್ದಾರೆ.ನೀವು ಕೊಟ್ಟಿರುವ ಈ ಶಕ್ತಿಯಿಂದಲೇ ಇವತ್ತಿಗೂ ಸೈದ್ಧಾಂತಿಕ ಕೆಲಸ ನಡೆಯುತ್ತಿದೆ.ನನ್ನ ಹೋರಾಟವನ್ನು 8 FIR ಹಾಕಿಸಿಕೊಂಡರೂ ಮುಂದುವರಿಸುತ್ತಿದ್ದೇನೆ.ನಿಮ್ಮ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದ ಹೀಗೇ ನಿರಂತರವಾಗಿರಲಿ ಧನ್ಯವಾದಗಳು ಎಂದುಸಾಮಾಜಿಕ ಜಾಲತಾಣದ ಮೂಲಕ‌ ಪ್ರತಾಪಸಿಂಹ ಥ್ಯಾಂಕ್ಸ್ ಹೇಳಿದ್ದಾರೆ…
Read More