ಎಣ್ಣೆ ಕೊಡಿಸಲು ಹಣ ಇಲ್ಲ ಎಂದ ವ್ಯಕ್ತಿ ಕಾಲಿಗೆ ಕಲ್ಲಿನಿಂದ ಹಲ್ಲೆ ನಡೆಸಿ ಎಸ್ಕೇಪ್…ಅಪರಿಚಿತನ ವಿರುದ್ದ ಪ್ರಕರಣ ದಾಖಲು…
ಮೈಸೂರು,ಮಾ11,Tv10 ಕನ್ನಡ ಎಣ್ಣೆ ಕೊಡಿಸಲು ಹಣ ಇಲ್ಲವೆಂದ ವ್ಯಕ್ತಿ ಮೇಲೆ ಅಪರಿಚಿತನೋರ್ವ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಮೈಸೂರಿನ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮಧು ಎಂಬಾತ ಗಾಯಗೊಂಡಿದ್ದಾನೆ.ಹಲ್ಲೆ ನಡೆಸಿದ ಅಪರಿಚಿತ ಪರಾರಿಯಾಗಿದ್ದಾನೆ.ಗಾರೆ ಕೆಲಸ ಮಾಡುವ ಮಧು ನಾಲ್ಕು ದಿನಗಳ ಹಿಂದೆ ಬಿ.ಕೆ.ಸ್ಟ್ರೀಟ್ ನಲ್ಲಿರುವ ಬಾರ್ ಒಂದರಲ್ಲಿ ಎಣ್ಣೆ ಹೊಡೆದು ಫುಟ್ ಪಾತ್ ನಲ್ಲಿ ಕುಳಿತಿದ್ದಾಗ ಅಪರಿಚಿತನೋರ್ವ ಪರಿಚಯ ಮಾಡಿಕೊಂಡು ಎಣ್ಣೆ ಹೊಡೆಯುವಂತೆ ಪುಸಲಾಯಿಸಿದ್ದಾನೆ.ಅಪರಿಚಿತನ ಆಹ್ವಾನ ಸ್ವೀಕರಿಸಿ ಮಧು
Read More