TV10 Kannada Exclusive

ಎಣ್ಣೆ ಕೊಡಿಸಲು ಹಣ ಇಲ್ಲ ಎಂದ ವ್ಯಕ್ತಿ ಕಾಲಿಗೆ ಕಲ್ಲಿನಿಂದ ಹಲ್ಲೆ ನಡೆಸಿ ಎಸ್ಕೇಪ್…ಅಪರಿಚಿತನ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ11,Tv10 ಕನ್ನಡ ಎಣ್ಣೆ ಕೊಡಿಸಲು ಹಣ ಇಲ್ಲವೆಂದ ವ್ಯಕ್ತಿ ಮೇಲೆ ಅಪರಿಚಿತನೋರ್ವ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಮೈಸೂರಿನ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮಧು ಎಂಬಾತ ಗಾಯಗೊಂಡಿದ್ದಾನೆ.ಹಲ್ಲೆ ನಡೆಸಿದ ಅಪರಿಚಿತ ಪರಾರಿಯಾಗಿದ್ದಾನೆ.ಗಾರೆ ಕೆಲಸ ಮಾಡುವ ಮಧು ನಾಲ್ಕು ದಿನಗಳ ಹಿಂದೆ ಬಿ.ಕೆ.ಸ್ಟ್ರೀಟ್ ನಲ್ಲಿರುವ ಬಾರ್ ಒಂದರಲ್ಲಿ ಎಣ್ಣೆ ಹೊಡೆದು ಫುಟ್ ಪಾತ್ ನಲ್ಲಿ ಕುಳಿತಿದ್ದಾಗ ಅಪರಿಚಿತನೋರ್ವ ಪರಿಚಯ ಮಾಡಿಕೊಂಡು ಎಣ್ಣೆ ಹೊಡೆಯುವಂತೆ ಪುಸಲಾಯಿಸಿದ್ದಾನೆ.ಅಪರಿಚಿತನ ಆಹ್ವಾನ ಸ್ವೀಕರಿಸಿ ಮಧು
Read More

ಸೆಲ್ಫೀ ವಿಡಿಯೋ ಮಾಡಿ ವ್ಯಕ್ತಿ ಸಾವು…ಜಗಳ ಆಡಿದವರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ10,Tv10 ಕನ್ನಡ ಪಾರ್ಶ್ವವಾಯು ಪೀಡಿತ ವ್ಯಕ್ತಿ ಅನುಮಾನಸ್ಪದವಾಗಿ ಮೃತಪಟ್ಟ ಘಟನೆ ಮೈಸೂರಿನ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ.ನನ್ನ ಸಾವಿಗೆ ಕೆಳಗಡೆ ಮನೆಯವರಾದ ಶ್ರೀನಿವಾಸ್ ಹಾಗೂ ಮಂಜುಳ ಕಾರಣ ಎಂದು ಸೆಲ್ಫೀ ವಿಡಿಯೋ ಮಾಡಿರುವ ಹಿನ್ನಲೆ ಮೃತರ ಪತ್ನಿ ತೆನಿಖೆ ನಡೆಸುವಂತೆ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ರಾಜು ಅನುಮಾನಾಸ್ಪದವಾಗಿ ಮೃತಪಟ್ಟವರು.ಕೆಲವು ವರ್ಷಗಳ ಹಿಂದೆ ಪೆರಾಲಿಸಿಸ್ ಆದ ಕಾರಣ ರಾಜು ಮನೆಯಲ್ಲೇ ಉಳಿದುಕೊಂಡಿದ್ದಾರೆ.ಪತ್ನಿ ಜಯಪ್ರದ ಇನ್ಫೋಸಿಸ್ ನಲ್ಲಿ ಸೆಕ್ಯೂರಿಟಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ.ನಾಲ್ಕು
Read More

ಅಕ್ರಮ ಮಧ್ಯ ಮಾರಾಟ ಆರೋಪ…ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿ…ಕ್ರಮ ಕೈಗೊಳ್ಳದೆ ವಾಪಸ್…ಗ್ರಾಮಸ್ಥರ ಅಸಮಾಧಾನ…

ನಂಜನಗೂಡು,ಮೇ10,Tv10 ಕನ್ನಡ ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ದೂರು ನೀಡಿದ್ದರೂ ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿ ಯಾವುದೇ ಕ್ರಮ ಕೈಗೊಳ್ಳದೆ ಹಿಂದಿರುಗಿದ ಪ್ರಕರಣ ಬೆಳಕಿಗೆ ಬಂದಿದೆ.ಅಬಕಾರಿ ಅಧಿಕಾರಿ ವರ್ತನೆಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇತ್ತೀಚಿನ ಕೆಲ ದಿನಗಳ ಹಿಂದೆ ನಂಜನಗೂಡಿನ ಬಳ್ಳೂರು ಹುಂಡಿ ಗ್ರಾಮದ ಮಹದೇವ ಈರೇಗೌಡನ ಹುಂಡಿ ಗ್ರಾಮದ ಚೆನ್ನಪ್ಪ ಅಕ್ರಮ ಮಧ್ಯದ ಚಟಕ್ಕೆ ಬಲಿಯಾಗಿದ್ದಾರೆ.ನಾಗಣಪುರ ಆದಿವಾಸಿ ಕಾಲೋನಿಯಲ್ಲಿ ಇಂತಹ ಪ್ರಕರಣಗಳು ನಡೆದಿವೆ.ಬಳ್ಳೂರು ಹುಂಡಿ, ಈರೇಗೌಡನ ಹುಂಡಿ,
Read More

ಲವರ್ ವಿಚಾರದಲ್ಲಿ ಪರ್ಸನಲ್ ಆಗಿ ಮಾತನಾಡಬೇಕೆಂದು ಕರೆಸಿ ಪ್ರಿಯತಮನ ಮೇಲೆ ಹಲ್ಲೆ…10 ಮಂದಿ ವಿರುದ್ದ FIR ದಾಖಲು…

ಮೈಸೂರು,ಮಾ10,Tv10 ಕನ್ನಡ ಪ್ರೀತಿಸುತ್ತಿರುವ ಯುವತಿಯ ವಿಚಾರ ಮಾತನಾಡಬೇಕೆಂದು ಕರೆಸಿಕೊಂಡ ಯುವಕ ಗುಂಪು ಕಟ್ಟಿಕೊಂಡು ಪ್ರಿಯತಮನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಚೇತನ್ ಚಿನ್ನಪ್ಪ ಸೇರಿದಂತೆ 10 ರಿಂದ 12 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ಮಂಡ್ಯ ಮೂಲದ ಶಿವಾರ್ಜುನ್ (29) ಹಲ್ಲೆಗೆ ಒಳಗಾದವರಾಗಿದ್ದು ಹಲ್ಲೆ ನಡೆಸಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ. ವೃತ್ತಿಯಲ್ಲಿ ಕಂಟ್ರಾಕ್ಟರ್ ಆಗಿರುವ ಶಿವಾರ್ಜುನ್ ಮೈಸೂರಿನ ವಿವಿದೆಡೆ ಕಟ್ಟಡ
Read More

ಬ್ಲೂಬಾಯ್ಸ್ ಮಡಿಲಿಗೆ 2025 ಐಸಿಸಿ ಚಾಂಪಿಯನ್ ಟ್ರೋಫಿ…ಮೈಸೂರಿನಲ್ಲಿ ವಿಜಯೋತ್ಸವ…

ಮೈಸೂರು,ಮಾ9,Tv10 ಕನ್ನಡ ಇಂದು ದುಬೈ ನ ಇಂಟರ್ ನ್ಯಾಷನಲ್ ಸ್ಟೇಡಿಯಂ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನ ಬಗ್ಗುಬಡಿದು ಐಸಿಸಿ ಛಾಂಪಿಯನ್ಸ್ ಆಗಿ ಟ್ರೋಫಿಯನ್ನ ರೋಹಿತ್ ಶರ್ಮ ನೇತೃತ್ವದ ತಂಡ ಮುಡಿಗೇರಿಸಿಕೊಂಡಿದೆ.ಟ್ರೋಫಿಗೆ ಮುತ್ತಿಟ್ಟ ಬ್ಲೂಬಾಯ್ಸ್ ತಂಡಕ್ಕೆ ದೇಶದಾದ್ಯಂತ ಶುಭಾಶಯಗಳ ಸುರಿಮಳೆಯಾಗುತ್ತಿದೆ.ಮೈಸೂರಿನಲ್ಲೂ ಸಹ ಅಭಿಮಾನಿಗಳು ವಿಜಯೋತ್ಸವ ಆಚರಿಸಿದ್ದಾರೆ.ಯುವ ಭಾರತ್ ಸಂಘಟನೆ ವತಿಯಿಂದ ಅಗ್ರಹಾರದ ವೃತದಲ್ಲಿ ಭಾರತದ ಧ್ವಜ ಹಿಡಿದು ಭಾರತ ಮಾತೆಗೆ ಜೈಕಾರ ಕೂಗುತ್ತಾ, ಸಂಭ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ
Read More

ಕೊಪ್ಪಳದಲ್ಲಿ ಇಂದು ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ

ಸ್ಟಾರ್ ಆಫ್ ಮೈಸೂರ್ ಹಾಗೂ ಮೈಸೂರು ಮಿತ್ರ ಪತ್ರಿಕೆಯ ಮುಖ್ಯ ವರದಿಗಾರ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಎಸ್.ಟಿ. ರವಿಕುಮಾರ್ ಅವರಿಗೆ ಪಿ. ರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಶಿವರಾಜ ಎಸ್. ತಂಗಡಗಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಹಿರಿಯ ಪತ್ರಕರ್ತ ಜಿ.ಎನ್. ಮೋಹನ್, ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿ
Read More

ಬೇಸಿಗೆ ಹಿನ್ನಲೆ…ಮೈಸೂರಿನ ಯೋಗನರಸಿಂಹ ದೇವಸ್ಥಾನಕ್ಕೆ ನೀರಿನ ಮಡಕೆ ವಿತರಣೆ…

ಮೈಸೂರು,ಮಾ8,Tv10 ಕನ್ನಡ ಮೈಸೂರಿನಲ್ಲಿ ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ಬಂದಿರುವ ಸಬ್ ಕಾ ಸಾತ್ ಸಂಸ್ಥೆಯು ಇಂದು ವಿಜಯನಗರದ ಯೋಗನರಸಿಂಹ ‌ಸ್ವಾಮೀ ದೇವಸ್ಥಾನಕ್ಕೆ ಬೇಸಿಗೆ ಹಿನ್ನೆಲೆಯಲ್ಲಿ ದಣಿವರಿದು ಬರುವ ಭಕ್ತರ ಅನುಕೂಲಕ್ಕಾಗಿ ನೀರಿನ ಮಣ್ಣಿನ ಮಡಕೆಗಳನ್ನು ಕೊಡುಗೆಯಾಗಿ ನೀಡಿದರು.ಈ ಸಂಧರ್ಭದಲ್ಲಿ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಶ್ರೀನಿವಾಸನ್ ಗುರೂಜಿ, ಸಬ್ ಕಾ ಸಾತ್ ಸಂಸ್ಥೆಯ ಮನಿಷ್ ಮುನೋತ್, ನರೇಶ್ ಬಂಡಾರಿ, ಉಜ್ವಲ್ ಪಾಲರೇಚ, ಅನಿಲ್ , ಜನಕ್ ಸಿಂಗ್ ಭಾಟಿ ಸೇರಿದಂತೆ
Read More

ರಾಜ್ಯ ಬಜೆಟ್ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ…

ಮೈಸೂರು,ಮಾ8,Tv10 ಕನ್ನಡ ರಾಜ್ಯ ಬಜೆಟ್ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ರಾಮಸ್ವಾಮಿ ವೃತ್ತದಿಂದ ಜಿಲ್ಲಾ ಪಂಚಾಯತಿ ಕಚೇರಿ ಬಳಿಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದರು. ಬಿಜೆಪಿ ನಾಯಕರು ಎತ್ತಿನಗಾಡಿಯಲ್ಲಿ ತೆರಳಿ ಗಮನ ಸೆಳೆದರು.ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಲ್ ನಾಗೇಂದ್ರ, ರಾಜ್ಯ ಬಿಜೆಪಿ ವಕ್ತಾರ ಎಂ ಜಿ ಮಹೇಶ್ ಸೇರಿದಂತೆ ನೂರಾರು
Read More

ಉದ್ಯೋಗಮೇಳಕ್ಕೆ ಡಾ.ಯತೀಂದ್ರ ಸಿದ್ದರಾಮಯ್ಯ ಚಾಲನೆ…

ಮೈಸೂರು,ಮಾ8,Tv10 ಕನ್ನಡ ಉದ್ಯೋಗ ಮೇಳಗಳು ಪ್ರತಿ ತಾಲೂಕು ಮಟ್ಟದಲ್ಲಿ ನಡೆದಾಗ ಮಾತ್ರ ನಿರುದ್ಯೋಗ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ವಿಧಾನಪರಿಷತ್ ಸದಸ್ಯ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.ಇಂದು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಎಂಐಟಿ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ಧಿ ಉದ್ಯಮ ಶೀಲತೆ ಹಾಗೂ ಜನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಸಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ ಉದ್ಯೋಗ ಮೇಳ ಕಾರ್ಯಕ್ರಮವನ್ನು
Read More

ಕಾಂಗ್ರೆಸ್ ವಿರುದ್ದ ಕೊಡಗಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ…ಸಂಸದ ಯದುವೀರ್ ಒಡೆಯರ್ ಭಾಗಿ…

ಮಡಿಕೇರಿ,ಮಾ7,Tv10 ಕನ್ನಡ ಇಂದು ಕೊಡಗು ಜಿಲ್ಲೆಯ ಭಾರತೀಯ ಜನತಾ ಪಕ್ಷದ ವತಿಯಿಂದ ಜನತೆಯ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಬೃಹತ್ ಅಹೋರಾತ್ರಿ ಧರಣಿಯಲ್ಲಿ ಸಂಸದ ಯದುವೀರ್ ಒಡೆಯರ್ ಭಾಗವಹಿಸಿದ್ದರು.ಕಾಂಗ್ರೆಸ್ ವಿರುದ್ದ ವಾಗ್ಧಾಳಿ ನಡೆಸಿದ ಸಂಸದರು ಗ್ಯಾರೆಂಟಿ ಹೆಸರಿನಲ್ಲಿ ಬಹುಮತ ಪಡೆದು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಜವಾಬ್ದಾರಿಯುತವಾಗಿ ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಬೇಕೆಂದು ಆಗ್ರಹಿಸಿದರು…
Read More