ವಿಜಯನಗರ ಪೊಲೀಸರ ಕಾರ್ಯಾಚರಣೆ…ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ 8 ಮಂದಿ ಬಂಧನ…ಓರ್ವ ರೌಡಿಶೀಟರ್…
ಮೈಸೂರು,ಫೆ5,Tv10 ಕನ್ನಡ ಸ್ನೇಹಿತನ ತಂಗಿ ಬಗ್ಗೆ ಅಪಪ್ರಚಾರ ಮಾಡಿದ್ದ ಹಿನ್ನಲೆ ಬುದ್ದಿ ಹೇಳಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ 8 ಮಂದಿ ಆರೋಪಿಗಳನ್ನ ಬಂಧಿಸುವಲ್ಲಿ ವಿಜಯನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.8 ಮಂದಿ ಆರೋಪಿಗಳ ಪೈಕಿ ಓರ್ವ ರೌಡಿ ಶೀಟರ್ ಆಗಿದ್ದು ಗಡೀಪಾರ್ ಆಗಿದ್ದ.ಎರಡು ದಿನಗಳ ಹಿಂದಷ್ಟೆ ಗಡೀಪಾರ್ ಶಿಕ್ಷೆ ಮುಗಿಸಿ ಬಂದು ಕೃತ್ಯವೆಸಗಿರುವುದು ಬೆಳಕಿಗೆ ಬಂದಿದೆ. ಆದರ್ಶ್ ಹಲ್ಲೆಗೆ ಒಳಗಾದ ಯುವಕ.ಕಳ್ಳ ಶಿವು@ ಶಿವಕುಮಾರ್,ಪ್ರಜ್ವಲ್ @ ಸ್ಪಾಟ್,ಧನರಾಜ್@ ಮನು,ಹೃಷಿತ್@ಕುಳ್ಳಿ,ಖಜಾನೆ,ಶರತ್,ಹಾಲುಮಂಜ
Read More