ನಂಜನಗೂಡು ನಗರಸಭೆ ಬಜೆಟ್ ಪೂರ್ವಭಾವಿ ಸಭೆ…ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ…ಕುರ್ಚಿಗಳು ಖಾಲಿ..ಖಾಲಿ…
ನಂಜನಗೂಡು,ಜ21,Tv10 ಕನ್ನಡ ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನ ಪಡೆಯುವ ಉದ್ದೇಶದಿಂದ ನಂಜನಗೂಡು ನಗರಸಭೆ ಬಜೆಟ್ ನ ಪೂರ್ವಭಾವಿ ಸಭೆ ಇಂದು ಕರೆಯಲಾಗಿತ್ತು.ಬಜೆಟ್ ಗೆ ಅಭಿಪ್ರಾಯಗಳನ್ನ ನೀಡಬೇಕಿದ್ದ ಸಾರ್ವಜನಿಕರೇ ಇಲ್ಲದ ಕಾರಣ ನೀರಸ ಪ್ರತಿಕ್ರಿಯೆ ದೊರೆಯಿತು. ಅಂಬೇಡ್ಕರ್ ಸಮುದಾಯ ಭವನದಲ್ಲಿ ನಗರಸಭೆ ಅಧ್ಯಕ್ಷರಾದ ಶ್ರೀಕಂಠಸ್ವಾಮಿ ಹಾಗೂ ಪೌರಾಯುಕ್ತರಾದ ವಿಜಯ್ ರವರ ನೇತೃತ್ವದಲ್ಲಿ 2025-26 ನೇ ಸಾಲಿನ ಆಯವ್ಯಯ ಸಿದ್ದಪಡಿಸಲು ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನ ಪಡೆಯಲು ಆಯೋಜಿಸಲಾಗಿತ್ತು.ಸಾಕಷ್ಟು ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಸಂಘಟನೆಯ ಮುಖಂಡರುಗಳು
Read More