ಗ್ರಾಮ ಠಾಣಾ ಜಾಗ ಇ ಸ್ವತ್ತು ಮಾಡಿಕೊಟ್ಟ ಪಿಡಿಓ…ರದ್ದು ಪಡಿಸುವಂತೆ ಗ್ರಾಮಸ್ಥರಿಂದ ಇಓ ಗೆ ಪತ್ರ…ಷೋ ಕಾಸ್ ನೋಟೀಸ್ ಜಾರಿ
ನಂಜನಗೂಡು,ಡಿ5,Tv10 ಕನ್ನಡ ಗ್ರಾಮ ಠಾಣಾ ಜಾಗ ಒತ್ತುವರಿ ಮಾಡಿಕೊಂಡ ವ್ಯಕ್ತಿಗಳಿಗೆ ಪಿಡಿಓ ಇ ಸ್ವತ್ತು ಮಾಡಿಕೊಟ್ಟಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ಇದನ್ನ ಪತ್ತೆ ಹಚ್ಚಿದ ಗ್ರಾಮಸ್ಥರು ಇ ಸ್ವತ್ತನ್ನ ರದ್ದು ಪಡಿಸುವ ಇಓ ಪತ್ರ ಬರೆದಿದ್ದಾರೆ.ಎಚ್ಚೆತ್ತ ಪಿಡಿಓ ಇ ಸ್ವತ್ತನ್ನ ರದ್ದುಪಡಿಸುವಂತೆ ಇಓ ಗೆ ಪತ್ರ ಬರೆದಿದ್ದಾರೆ.ಆದ್ರೆ ಅಕ್ರಮ ಎಸಗಿದ ಹಿನ್ನಲೆ ಷೋಕಾಸ್ ನೋಟೀಸ್ ಜಾರಿ ಮಾಡುವಂತೆ ಪಿಡಿಓ ಗೆ ಸೂಚನೆ ನೀಡಿದ್ದಾರೆ. ಹೆಡಿಯಾಲ ಗ್ರಾಮಪಂಚಾಯ್ತಿ ವ್ಯಾಪ್ತಿಯ ವಡೆಯನಪುರ ಗ್ರಾಮದ ಸರ್ವೆ
Read More