TV10 Kannada Exclusive

ಗ್ರಾಮ ಠಾಣಾ ಜಾಗ ಇ ಸ್ವತ್ತು ಮಾಡಿಕೊಟ್ಟ ಪಿಡಿಓ…ರದ್ದು ಪಡಿಸುವಂತೆ ಗ್ರಾಮಸ್ಥರಿಂದ ಇಓ ಗೆ ಪತ್ರ…ಷೋ ಕಾಸ್ ನೋಟೀಸ್ ಜಾರಿ

ನಂಜನಗೂಡು,ಡಿ5,Tv10 ಕನ್ನಡ ಗ್ರಾಮ ಠಾಣಾ ಜಾಗ ಒತ್ತುವರಿ ಮಾಡಿಕೊಂಡ ವ್ಯಕ್ತಿಗಳಿಗೆ ಪಿಡಿಓ ಇ ಸ್ವತ್ತು ಮಾಡಿಕೊಟ್ಟಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ಇದನ್ನ ಪತ್ತೆ ಹಚ್ಚಿದ ಗ್ರಾಮಸ್ಥರು ಇ ಸ್ವತ್ತನ್ನ ರದ್ದು ಪಡಿಸುವ ಇಓ ಪತ್ರ ಬರೆದಿದ್ದಾರೆ.ಎಚ್ಚೆತ್ತ ಪಿಡಿಓ ಇ ಸ್ವತ್ತನ್ನ ರದ್ದುಪಡಿಸುವಂತೆ ಇಓ ಗೆ ಪತ್ರ ಬರೆದಿದ್ದಾರೆ.ಆದ್ರೆ ಅಕ್ರಮ ಎಸಗಿದ ಹಿನ್ನಲೆ ಷೋಕಾಸ್ ನೋಟೀಸ್ ಜಾರಿ ಮಾಡುವಂತೆ ಪಿಡಿಓ ಗೆ ಸೂಚನೆ ನೀಡಿದ್ದಾರೆ. ಹೆಡಿಯಾಲ ಗ್ರಾಮಪಂಚಾಯ್ತಿ ವ್ಯಾಪ್ತಿಯ ವಡೆಯನಪುರ ಗ್ರಾಮದ ಸರ್ವೆ
Read More

ಕೌಟುಂಬಿಕ ಕಲಹ: ಪತ್ನಿಯನ್ನ ಕೊಂದು ಪೊಲೀಸರಿಗೆ ಶರಣಾದ ಪತಿ…

ಮೈಸೂರು,ಡಿ4,Tv10 ಕನ್ನಡ ಕೌಟುಂಬಿಕ ಕಲಹ ಹಿನ್ನಲೆ ಪತ್ನಿಯ ಕತ್ತನ್ನ ಕೊಯ್ದ ಕೊಲೆಗೈದ ಪತಿ ಪೊಲೀಸರಿಗೆ ಶರಣಾದ ಘಟನೆ ಮೈಸೂರಿನ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ.ಶೃತಿ (28) ಪತಿಯಿಂದ ಕೊಲೆಯಾದ ಪತ್ನಿ.ಮನು(27) ಹತ್ಯೆಗೈದು ಪೊಲೀಸರಿಗೆ ಶರಣಾದ ಪತಿ. ಬನುಮಯ್ಯ ಕಾಲೇಜಿನಲ್ಲಿ ಬಿಕಾಂ ನಲ್ಲಿದ್ದ ವೇಳೆ ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ.5 ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದಾರೆ.ಅಂತರ್ಜಾತಿ ವಿವಾಹವಾಗಿ ಲಕ್ಷ್ಮಿಕಾಂತ ನಗರದಲ್ಲಿ ಮನೆ ಮಾಡಿ ವಾಸವಿದ್ದ ದಂಪತಿ ನಡುವೆ ಕ್ಷುಲ್ಲಕ ಕಾರಣಗಳಿಗೆ ಜಗಳವಾಗಿದೆ.ಇಂದು ಮುಂಜಾನೆ
Read More

ಜಮೀನು ಖರೀದಿಸಿ ನಿವೇಶನ ಅಭಿವೃದ್ದಿಪಡಿಸಿಕೊಡುವುದಾಗಿ ನಂಬಿಸಿ ಕೊ.ಆಪರೇಟಿವ್ ಸೊಸೈಟಿಗೆ ದ್ರೋಹ…ಮೂವರ ವಿರುದ್ದ FIR ದಾಖಲು…

ಮೈಸೂರು,ಡಿ3,Tv10 ಕನ್ನಡ ಸಂಘದ ಸದಸ್ಯರ ಅನುಕೂಲಕ್ಕಾಗಿ ಜಮೀನು ಖರೀದಿಸಿ ವಸತಿ ನಿವೇಶನಗಳನ್ನ ಅಭಿವೃದ್ದಿ ಕೊಡಿಸುವುದಾಗಿ ನಂಬಿಸಿ ಕೋ.ಆಪರೇಟಿವ್ ಸೊಸೈಟಿ ಒಂದಕ್ಕೆ ಕೋಟ್ಯಾಂತರ ರೂ ವಂಚಿಸಿರುವ ಪ್ರಕರಣ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಈ ಸಂಭಂಧ ಸರಸ್ವತಿಪುರಂ ನಲ್ಲಿರುವ ಸ್ಕಿಲ್ ಟೆಕ್ ಇಂಜಿನಿಯರ್ಸ್ ಸಂಸ್ಥೆಯ ಮೂವರು ನಿರ್ದೇಶಕರ ವಿರುದ್ದ ವಂಚನೆಗೆ ಒಳಗಾದ ಶ್ರೀ ರಾಮಕೃಷ್ಣ ಹೌಸ ಬಿಲ್ಡಿಂಗ್ ಕೋ ಆಪರೇಟಿವ್ ಸೊಸೈಟಿ ಮುಖ್ಯಸ್ಥರು ಪ್ರಕರಣ ದಾಖಲಿಸಿದ್ದಾರೆ. 2006 ರಲ್ಲಿ ಶ್ರೀ ರಾಮಕೃಷ್ಣ ಹೌಸ್
Read More

ಹುಣಸೂರು:ಒಂಟಿಯಾಗಿದ್ದ ವೃದ್ದೆ ಬರ್ಬರ ಕೊಲೆ…

ಹುಣಸೂರು,ಡಿ3,Tv10 ಕನ್ನಡ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ದೆಯನ್ನ ಬರ್ಭರವಾಗಿ ಕೊಲೆಗೈದ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆಯಲ್ಲಿ ನಡೆದಿದೆ.ಶಾಂತಕುಮಾರಿ (70) ಕೊಲೆಯಾದ ದುರ್ದೈವಿ.ಪುತ್ರ ಮನೆಗೆ ಬಂದಾಗ ತಾಯಿ ರಕ್ತದ ಮಡುವಿನಲ್ಲಿದ್ದ ದೃಶ್ಯ ಕಂಡು ಬಂದಿದೆ.ಕೂಡಲೇ ಬಿಳಿಕೆರೆ ಪೊಲೀಸರಿಗೆ ದೂರು ನೀಡಿದ್ದಾರೆ.ಸ್ಥಳಕ್ಕೆ ಅಡಿಷನಲ್ ಎಸ್ ಪಿ ನಾಗೇಶ್, ಡಿವೈಎಸ್ ಪಿ ಗೋಪಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬೆರಳಚ್ಚು ತಜ್ಞರು, ಶ್ವಾನದಳಜಿಲ್ಲಾ ಸೋಷಿಯಲ್ ಟೀಂ ನಿಂದ ಪರಿಶೀಲನೆ ನಡೆದಿದೆ.ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ಉದ್ಯೋಗ ಕೊಡಿ…ಉದ್ಯೋಗ ಕೊಡಿ…ಭೂಮಿ ನೀಡಿದ ರೈತರಿಂದ ಕಾರ್ಖಾನೆ ಮುಂಭಾಗ ಪ್ರತಿಭಟನೆ…7 ನೇ ದಿನಕ್ಕೆ ಕಾಲಿಟ್ಟ ಹೋರಾಟ…

ಮೈಸೂರು,ಡಿ2,Tv10 ಕನ್ನಡ ಕೈಗಾರಿಕೆಗಳ ಅಭಿವೃದ್ದಿಗಾಗಿ ವರುಣ ಕ್ಷೇತ್ರದ ಕೆಂಪಿಸಿದ್ದನಹುಂಡಿ ರೈತರು 15 ವರ್ಷಗಳ ಹಿಂದೆ ಭೂಮಿ ನೀಡಿದ್ದರು.ಬದಲಾಗಿ ಉದ್ಯೋಗ ನೀಡುವ ಭರವಸೆ ನೀಡಿದ್ದರು.ವರ್ಷಗಳು ಉರುಳುತ್ತಿದ್ದರೂ ಕಾರ್ಖಾನೆಗಳು ಅಸ್ತಿತ್ವಕ್ಕೆ ಬರುತ್ತಿದೆ ಹೊರತು ಭೂಮಿ ನೀಡಿದ ರೈತ ಕುಟುಂಬಗಳಿಗೆ ಉದ್ಯೋಗ ನೀಡಿಲ್ಲ.ಈ ಬಗ್ಗೆ ಹಲವಾರು ಹೋರಾಟಗಳು ನಡೆದರೂ ಸರ್ಕಾರ ಸೂಕ್ತವಾಗಿ ಸ್ಪಂದಿಸಿಲ್ಲ.ಈ ಹಿನ್ನಲೆ ಉದ್ಯೋಗ ನೀಡದ ಕಾರ್ಖಾನೆಗಳ ವಿರುದ್ದ ಸಿಡಿದೆದ್ದಿದ್ದಾರೆ.ಅಹೋರಾತ್ರಿ ಮುಷ್ಕರ ಕೈಗೊಂಡಿದ್ದಾರೆ.ಮುಷ್ಕರ 7 ನೇ ದಿನಕ್ಕೆ ಕಾಲಿಟ್ಟಿದೆ.ಸಿಎಂ ತವರು ಜಿಲ್ಲೆಯ ವರುಣ
Read More

ಹಾಡಿ ನಿವಾಸಿಗಳಿಗೆ ಹೊದಿಕೆ ವಿತರಣೆ…ಆರೋಗ್ಯದ ಬಗ್ಗೆ ಜಾಗೃತಿ..ಕೆ ಎಂ ಪಿ ಕೆ ಟ್ರಸ್ಟ್ ನಿಂದ ಸಾಮಾಜಿಕ ಕಳಕಳಿ…

ಹೆಚ್.ಡಿ.ಕೋಟೆ,ಡ2,Tv10 ಕನ್ನಡ ಛಳಿಗಾಲ ಆತಂಭವಾಗಿದೆ.ಇನ್ಮುಂದೆ ಮೈ ಕೊರೆಯುವ ಚಳಿ ಕಾಡಲಿದೆ.ಜೊತೆಗೆ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ.ಛಳಿಗಾಲ ಮುಗಿಯುವ ವರೆಗೂ ಮುನ್ನೆಚ್ಚರಿಕೆ ಅಗತ್ಯ.ಈ ಹಿನ್ನಲೆ ಮೈಸೂರಿನ ಕೆ..ಪಿ.ಕೆ.ಟ್ರಸ್ಟ್ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಮುಂದಾಗಿದೆ.ಜೊತೆಗೆ ಅವಶ್ಯಕತೆ ಇರುವ ಜನರಿಗೆ ಹೊದಿಕೆಗಳನ್ನ ನೀಡುವ ಮೂಲಕ ಸಾಮಾಜಿಕ ಕಳಕಳಿ ಪ್ರದರ್ಶಿಸಿದೆ. ಇಂದು ಹೆಚ್.ಡಿ.ಕೋಟೆ ಹಾಡಿ ನಿವಾಸಿಗಳಿಗೆ ಹೋದಿಕೆಗಳನ್ನ ವಿತರಿಸಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಈ ವೇಳೆ ಹಿರಿಯ ಪತ್ರಕರ್ತರಾದ ಅನಿಲ್ ಕುಮಾರ್
Read More

ಫೆಂಗಲ್ ಎಫೆಕ್ಟ್…ಜಿಲ್ಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ…ಹುಣಸೂರಿನಲ್ಲಿ ಇಲ್ಲ ಪಾಲನೆ…ಡಿಸಿ ಆದೇಶಕ್ಕೆ ಕ್ಯಾರೆ ಎನ್ನದ ಬಿಇಓ…

ಹುಣಸೂರು,ಡಿ2,Tv10 ಕನ್ನಡ ಫೆಂಗಲ್ ಚಂಡಮಾರುತದ ಎಫೆಕ್ಟ್ ರಾಜ್ಯದ ಮೇಲೂ ಪರಿಣಾಮ ಬೀರಿದೆ.ರಾಜ್ಯದಲ್ಲೆಲ್ಲಾ ಜಿಟಿ ಜಿಟಿ ಮಳೆ ಆರಂಭವಾಗಿದೆ.ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.ಮೈಸೂರು ಜಿಲ್ಲೆಯಲ್ಲೂ ಸಹ ಜಿಲ್ಲಾಧಿಕಾರಿಗಳು ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.ಆದ್ರೆ ಜಿಲ್ಲಾಧಿಕಾರಿಗಳ ಆದೇಶ ಹುಣಸೂರು ತಾಲೂಕಿನ ಮೇಲೆ ಪರಿಣಾಮ ಬೀರುವಂತೆ ಕಾಣುತ್ತಿಲ್ಲ.ಹುಣಸೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಳೆ ಬಂದಲ್ಲಿ ರಜೆ ಆದೇಶ ಪಾಲಿಸುವಂತೆ ಶಾಲೆಗಳಿಗೆ ಸೂಚನೆ ನೀಡಿದ್ದಾರೆ.ಜಿಲ್ಲಾಧಿಕಾರಿಗಳ ಆದೇಶಕ್ಕೂ ಕ್ಷೇತ್ರ ಶಿಕ್ಣಣಾಧಿಕಾರಿಗಳು ಕಿಮ್ಮತ್ತು ನೀಡುತ್ತಿಲ್ಲ.ಒಟ್ಟಾರೆ ಹುಣಸೂರು ತಾಲೂಕಿನ
Read More

ಫೆಂಗಲ್ ಎಫೆಕ್ಟ್…ಮೈಸೂರು ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ…

ಮೈಸೂರು,ಡಿ2,Tv10 ಕನ್ನಡ ಫೆಂಗಲ್ ಚಂಡಮಾರುತದ‌ ಎಫೆಕ್ಟ್ಮೈಸೂರು ಜಿಲ್ಲೆಯ ಮೇಲೂ ಪರಿಣಾಮ ಬೀರಿದೆ.ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಸೂಚನೆ ಮೇರೆಗೆಡಿಡಿಪಿಐ ಎಸ್ ಟಿ ಜವರೇಗೌಡ ಆದೇಶ ಮಾಡಿದ್ದಾರೆ.ಜಿಟಿ ಜಿಟಿ ಮಳೆ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ…
Read More

ಧುಮ್ಮಿಕ್ಕುವ ಜಲಪಾತದಲ್ಲಿ ಬಣ್ಣಬಣ್ಣಗಳ ಬೆಳಕಿನ ನರ್ತನ…ರಂಗುರಂಗಿನ ಚುಂಚನಕಟ್ಟೆ ಜಲಪಾತೋತ್ಸವ ಕಣ್ತುಂಬಿಕೊಂಡ ಸಹಸ್ರಾರು ಮಂದಿ… ಕಣ್ತುಂಬಿಕೊಂಡ

ಕೆ.ಆರ್.ನಗರ,ನ30,Tv10 ಕನ್ನಡ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ಚುಂಚನಕಟ್ಟೆ ಜಲಪಾತೋತ್ಸವ ಸಹಸ್ರಾರು ಜನರನ್ನ ತನ್ಮತ್ತ ಸೂಜಿಗಲ್ಲಿನಂತೆ ಆಕರ್ಷಿಸುತ್ತಿದೆ.ಧುಮ್ಮಿಕ್ಕಿ ಹರಿಯುವ ನೀರಿನ ಮೇಲೆ ಬೆಳಕಿನ ನರ್ತನ ಸಾವಿರಾರು ಮಂದಿಯನ್ನ ಸೆಳೆಯುತ್ತಿದೆ.ಜಲಪಾತೋತ್ಸವದಲ್ಲಿ ನಡೆಯುವ ಬೆಳಕಿನ ಚಿತ್ತಾರಗಳನ್ನ ಸವಿಯಲು ಜನಸಾಗರವೇ ಹರಿದುಬಂದಿದೆ.ಕೆ.ಆರ್.ನಗರ ತಾಲೂಕು ಚುಂಚನಕಟ್ಟೆಯಲ್ಲಿ ಎತ್ತ ನೋಡಿದರು ಜಗಮಗಿ ಸುವ ವಿದ್ಯುತ್ ದೀಪಾಲಂಕಾರ, ರಸ ದೌತಣ ನೀಡಲು ಬೃಹತ್ ವೇದಿಕೆ.ಹರಿಯುವ ನೀರಿನಲ್ಲಿ ಕಂಗೊಳಿಸುವ ಲೇಸರ್ ಕಿರಣಗಳು ಮನಸೂರೆಗೊಳ್ಳುವಂತೆ ಮಾಡಿದೆ. ವಿದ್ಯುತ್ ದೀಪಾಲಂಕೃತ ಧನುಷ್ಕೋಟಿಯಲ್ಲಿ
Read More

CBI ಅಧಿಕಾರಿ ಎಂದು ಬೆದರಿಸಿ ನಿವೃತ್ತ ಅಧಿಕಾರಿಯಿಂದ 61 ಲಕ್ಷ ಪೀಕಿದ ಖದೀಮರು…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಮೈಸೂರು,ನ30,Tv10 ಕನ್ನಡ ಸಿಬಿಐ ಅಧಿಕಾರಿ ಎಂದು ಸುಳ್ಳು ಹೇಳಿ ನಿವೃತ್ತ ಅಧಿಕಾರಿಯೊಬ್ಬರಿಂದ 61 ಲಕ್ಷ ಲಪಟಾಯಿಸಿದ ಪ್ರಕರಣವೊಂದು ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜಯಲಕ್ಷ್ಮಿಪುರಂ ನಿವಾಸಿ ಗೌರಿಶಂಕರ್ ಕೃಪಾನಿಧಿ (86) ಎಂಬುವರೇ ಹಣ ಕಳೆದುಕೊಂಡ ನಿವೃತ್ತ ಅಧಿಕಾರಿ.ನವೆಂಬರ್ 16 ರಂದು ಅನಾಮಧೇಯ ವ್ಯಕ್ತಿ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ನಂಬಿಸಿ ಬ್ಯಾಂಕ್ ಖಾತೆ ಮಾಹಿತಿ ಪಡೆದುಕೊಂಡಿದ್ದಾನೆ.ನಂತರ ಹಂತ ಹಂತವಾಗಿ 61 ಲಕ್ಷ ಹಣ ಪೀಕಿದ್ದಾನೆ.ಈ ಸಂಭಂಧ
Read More