ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು…
ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು… ನಂಜನಗೂಡು,ಮಾ30,Tv10 ಕನ್ನಡ ದಕ್ಷಿಣ ಕಾಶಿ ಖ್ಯಾತಿಯ ಶ್ರೀಕಂಠೇಶ್ವರ ಸ್ವಾಮಿ ದೊಡ್ಡಜಾತ್ರೆಗೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಂಜುಂಡಸ್ವಾಮಿ (58) ಮೃತ ದುರ್ದೈವಿ.ಬೆಂಗಳೂರು ಗ್ರಾಮಾಂತರದ ಮಾಗಡಿಯಿಂದ ಆಗಮಿಸಿದ್ದ ನಂಜುಂಡಸ್ವಾಮಿ.ದೇವಸ್ಥಾನದ ಮುಂಭಾಗದಲ್ಲಿ ಕುಸಿದು ಬಿದ್ದಿದ್ದಾರೆ.ಆಸ್ಪತ್ರೆಗೆ ಸಾಗಿಸು ಮಾರ್ಗ ಮಧ್ಯೆ ನಂಜುಂಡಸ್ವಾಮಿ ಸಾವನ್ನಪ್ಪಿದ್ದಾರೆ.ಪ್ರತಿವರ್ಷವು ಜಾತ್ರೆಯನ್ನು ನೋಡಲು ಆಗಮಿಸುತ್ತಿದ್ದ ನಂಜುಂಡಸ್ವಾಮಿ.ನಂಜನಗೂಡು ನಂಜುಂಡೇಶ್ವರನ ಭಕ್ತರಾಗಿದ್ದ ನಂಜುಂಡಸ್ವಾಮಿ.ಡಯಾಲಿಸಿಸ್ ಕಾಯಿಲೆಯಿಂದ ಬಳಲುತ್ತಿದ್ದರು.ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More