TV10 Kannada Exclusive

ಲೋಕಾಯುಕ್ತದಿಂದ ಅಹವಾಲು ಸ್ವೀಕಾರ…ಮಿನಿ ವಿಧಾನಸೌಧದಲ್ಲಿ ಕಾರ್ಯಕ್ರಮ..

ಮೈಸೂರು,ಸೆ18,Tv10 ಕನ್ನಡ ಮೈಸೂರು ಮಿನಿ ವಿಧಾನ ಸೌಧ ಸಭಾಂಗಣ ಇಂದು ಲೋಕಾಯುಕ್ತ ವತಿಯಿಂದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ರು.ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ SP, ಹಾಗೂ ಡಿ ವೈ ಎಸ್ ಪಿ ಗಳಾದ ಶ್ರೀ ಕೃಷ್ಣಯ್ಯ. ವಿ, ಶ್ರೀ ಮಾಲತೇಶ್ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಉಮೇಶ್, ರವಿಕುಮಾರ್, ಅಶೋಕ್ ಕುಮಾರ್ ಹಾಗೂ ರೂಪಶ್ರೀ ಸಿಬ್ಬಂದಿಗಳು ಭಾಗವಹಿಸಿ ಅಹವಾಲು ಸ್ವೀಕರಿಸಿದರು. ಮೈಸೂರು ನಗರ ವ್ಯಾಪ್ತಿ ಗೆ ಸಂಬಂಧ ಪಟ್ಟಂತೆ
Read More

ಮಹಿಳೆ ಬಗ್ಗೆ ಅಸಭ್ಯ ಮೆಸೇಜ್…ರೌಡಿಶೀಟರ್ ಅಂದರ್…

ಮೈಸೂರು,ಸೆ17,Tv10 ಕನ್ನಡ ಮಹಿಳೆ ಬಗ್ಗೆ ವಾಟ್ಸಾಪ್ ನಲ್ಲಿ ಅಸಭ್ಯ ಮೆಸೇಜ್ ಗಳನ್ನ ಹಾಕಿ ಗೌರವಕ್ಕೆ ಮಸಿ ಬಳಿದ ಆರೋಪದ ಮೇಲೆ ಕೃಷ್ಣರಾಜ ಠಾಣೆ ಪೊಲೀಸರು ರೌಡಿಶೀಟರ್ ಓರ್ವನನ್ನ ಬಂಧಿಸಿದ್ದಾರೆ.ರಮೇಶ್ ಕುಮಾರ್ ಮಾಲಿ ಅರೆಸ್ಟ್ ಆದ ರೌಡಿಶೀಟರ್.ವಿರಾಮ್ ರಾಮ್ ಮಾಲಿ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಕೃಷ್ಣರಾಜ ಠಾಣೆ ಪೊಲೀಸರು ರಮೇಶ್ ಕುಮಾರ್ ಮಾಲಿಯನ್ನ ಬಂಧಿಸಿದ್ದಾರೆ. ಸಮುದಾಯದ ವಾಟ್ಸಾಪ್ ಗ್ರೂಪ್ ನಲ್ಲಿ ವಿರಾಮ್ ರಾಮ್ ಮಾಲಿ ಹಾಗೂ ಪತ್ನಿ ಸದಸ್ಯರಾಗಿದ್ದರು.ಕೆಲವು
Read More

ರಕ್ತದಾನ ಹಾಗೂ ಚಹಾ ವಿತರಿಸಿ ನರೇಂದ್ರ ಮೋಧಿ ಜನ್ಮದಿನಾಚರಣೆ…

ಮೈಸೂರು,ಸೆ17,Tv10 ಕನ್ನಡಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಹಾಗೂ ಚಹಾ ವಿತರಿಸುವ ಮೂಲ ಪ್ರಧಾನಿ ನರೇಂದ್ರ ಮೋದಿ ರವರ ಜನ್ಮದಿನಾಚರಣೆಯನ್ನ ಮೈಸೂರಿನಲ್ಲಿ ಆಚರಿಸಲಾಯಿತು.ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಅಂಗವಾಗಿ ಮೈಸೂರಿನ ನ್ಯೂ ಸಯ್ಯಾಜಿರಾವ್ ರಸ್ತೆಜೀವದಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಬಿಜೆಪಿ ವೈದ್ಯಕೀಯ ಪ್ರಕೋಸ್ಟ ಮತ್ತು ನರೇಂದ್ರ ಮೋದಿ ಅಭಿಮಾನಿ ಬಳಗದ ವತಿಯಿಂದ ಇಂದು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.ಇದೇ
Read More

ಲವ್ ಫೇಲ್…ಕೈಕೊಟ್ಟ ಅತ್ತೆ ಮಗಳು…ಡೆತ್ ನೋಟ್ ಬರೆದು ಭಗ್ನಪ್ರೇಮಿ ನಾಪತ್ತೆ…ಒಂದು ವಾರವಾದ್ರೂ ಇಲ್ಲ ಸುಳಿವು…ಕುಟುಂಬಸ್ಥರು ಹೈರಾಣು…

ಮೈಸೂರು,ಸೆ17,Tv10 ಕನ್ನಡ ನಾಲ್ಕು ವರ್ಷಗಳಿಂದ ಪ್ರೀತಿಸಿ ಕೈಕೊಟ್ಟ ಅತ್ತೆ ಮಗಳ ವರ್ತನೆಗೆ ಬೇಸತ್ತ ಭಗ್ನಪ್ರೇಮಿ ಡೆತ್ ನೋಟ್ ಬರೆದು ನಾಪತ್ತೆಯಾದ ಘಟನೆ ಲಿಂಗಾಂಬುದಿ ಪಾಳ್ಯದ ಸಿದ್ದರಾಮಯ್ಯ ನಗರದಲ್ಲಿ ನಡೆದಿದೆ.ಪ್ರೇಮಿ ನಾಪತ್ತೆಯಾಗಿ ಒಂದು ವಾರವಾದರೂ ಸುಳಿವು ದೊರೆತಿಲ್ಲ.ಪ್ರೇಮಿಯ ನಾಪತ್ತೆಯಿಂದಾಗಿ ಕುಟುಂಬಸ್ಥರು ಆತಂಕದಲ್ಲಿ ದಿನ ದೂಡುತ್ತಿದ್ದಾರೆ. ಸಿದ್ದರಾಮಯ್ಯ ನಗರದ ಮಹದೇವು ರವರ ಪುತ್ರ ರವಿ (26) ನಾಪತ್ತೆಯಾದವನು.ಕಳೆದ ನಾಲ್ಕು ವರ್ಷಗಳಿಂದ ಅತ್ತೆ ಮಗಳು ವಾಣಿಶ್ರೀಯನ್ನ ಪ್ರೀತಿಸುತ್ತಿದ್ದ.ವಾಣಿಶ್ರೀ ಸಹ ರವಿಯನ್ನ ಪ್ರೀತಿಸುತ್ತಿದ್ದಳು.ಹದಿನೈದು ದಿನಗಳ ಹಿಂದೆ
Read More

ಶ್ರೀ ಯೋಗಾ ನರಸಿಂಹಸ್ವಾಮಿ ಸನ್ನಿಧಾನದಲ್ಲಿ `ಪವಿತ್ರೋತ್ಸವ’ ಸಂಭ್ರಮ…ಸಾವಿರಾರು ಭಕ್ತರು ಭಾಗಿ…

ಮೈಸೂರು,ಸೆ15,Tv10 ಕನ್ನಡ ಮೈಸೂರು ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯ ಪವಿತ್ರೋತ್ಸವ ವಿಶೇಷ ಪೂಜಾ ಮಹೋತ್ಸವವ ನಡೆಯುತ್ತಿದೆ.ಬಾದ್ರಪದ, ಶುಕ್ಲ ಏಕಾದಶಿಯಿಂದ ಆರಂಬಿಸಿ, ಕೃಷ್ಣ ದ್ವಿತೀಯೇವರೆಗೂ ಪವಿತ್ರೋತ್ಸವ ಸ್ವಾಮಿಯ ಸನ್ನಿಧಾನದಲ್ಲಿ ಜರುಗಲಿದೆ.. ಪವಿತ್ರ ಎಂದರೇ ಶುದ್ದವಾಗಿರುವುದು, ಉತ್ಸವ ಎಂದರೇ ಹಬ್ಬ, ಜಾತ್ರೆಯೆಂದೇ ಅರ್ಥವಾಗಿದೆ.ಹೆಸರಲ್ಲೇ ತಿಳಿಸಿರುವಂತೆ ಲೋಕದಲ್ಲಿ ಇರುವಂತಹ ದುಷ್ಟಶಕ್ತಿಗಳು ಯಾವುದಾದರೂ ಪಾತಕಾದಿಗಳು ಜರುಗಿದ್ದಲ್ಲಿ ಈ ಉತ್ಸವ ಆಚರಣೆಯಿಂದಾಗಿ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಇದೆ. ದೇವಾಲಯದ ಆಡಳಿತಾಧಿಕಾರಿ ಶ್ರೀ ಎನ್.ಶ್ರೀನಿವಾಸನ್ ಈ
Read More

ಈದ್ ಮಿಲಾದ್…ಶಾಂತಿಯುತ ಆಚರಣೆಗೆ ಪೊಲೀಸರ ಕರೆ…ರೂಟ್ ಮಾರ್ಚ್ ಮೂಲಕ ಅಭಯ…

ಮೈಸೂರು,ಸೆ14,Tv10 ಕನ್ನಡಶಾಂತಿಯುತವಾಗಿ ಈದ್ ಮಿಲಾದ್ ಹಬ್ಬವನ್ನ ಆಚರಿಸಲು ಮೈಸೂರು ಖಾಕಿ ಪಡೆ ಕರೆ ನೀಡಿದೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಡಿಸಿಪಿ ರವರಾದಮುತ್ತುರಾಜ್ ಹಾಗೂ ಜಾಹ್ನವಿ ರವರ ನೇತೃತ್ವದಲ್ಲಿ ಇಂದು ಪಥಸಂಚಲನ ನಡೆಸಿ ಈದ್ ಮಿಲಾದ್ ಹಬ್ಬವನ್ನಶಾಂತಿಯುತವಾಗಿ ಆಚರಿಸಲು ಸಹಕರಿಸುವಂತೆ ಸಾರ್ವಜನಕರಿಗೆ ಸಂದೇಶ ರವಾನಿಸಿದ್ದಾರೆ. ಹಿನ್ನೆಲೆಯಲ್ಲಿಲಷ್ಕರ್, ಮಂಡಿ ಹಾಗು ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ರೂಟ್ ಮಾರ್ಚ್ ನಡೆಸಿ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ನೀಡಿದ್ದಾರೆ.ಸೂಕ್ಷ್ಮ ಪ್ರದೇಶಗಳಲ್ಲಿ ಸಂಚರಿಸಿದ
Read More

ಪಾರ್ಟ್ ಟೈಂ ಜಾಬ್ ಆಮಿಷ…30.48 ಲಕ್ಷಕ್ಕೆ ಉಂಡೆನಾಮ…

ಮೈಸೂರು,ಸೆ14,Tv10 ಕನ್ನಡ ಪಾರ್ಟ್ ಜಾಬ್ ಆಮಿಷ ತೋರಿಸಿ ಯುವಕನಿಂದ 30.48 ಲಕ್ಷಕ್ಕೆ ಉಂಡನಾಮ ಹಾಕಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ರಾಮಕೃಷ್ಣನಗರದ ವಿಠಲ್ ಚೌಹಾಣ್ (24) ಎಂಬಾತ ಹಣ ಕಳೆದುಕೊಂಡ ಯುವಕ.ಇನ್ಸ್ಟಾಗ್ರಾಂ ನಲ್ಲಿ ಪಾರ್ಟ್ ಟೈಂ ಜಾಬ್ ಬಗ್ಗೆ ಮೆಸೇಜ್ ಬಂದಿದೆ.ಆಸಕ್ತಿಯಿಂದ ಕಾಂಟ್ಯಾಕ್ಟ್ ಮಾಡಿದ್ದಾರೆ.ಪ್ರಾರಂಭದಲ್ಲಿ 1250/- ರೂ ವರ್ಗಾಯಿಸಿಕೊಂಡಿದ್ದಾರೆ.ನಂತರ ಇನ್ವೆಸ್ಟ್ ಮೆಂಟ್ ಹೆಸರಲ್ಲಿ ಹಂತಹಂತವಾಗಿ 38.48,986/ ರೂ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.ಅನುಷಾ ಎಂಬ ಹೆಸರಿನಲ್ಲಿ ವಂಚನೆ ನಡೆದಿದೆ…
Read More

ನೀರಿನಲ್ಲಿ ಮುಳುಗಿ ಸಧ್ವಿದ್ಯಾ ಕಾಲೇಜು ವಿಧ್ಯಾರ್ಥಿ ಸಾವು…

ಕೆ.ಆರ್.ಎಸ್.ಸೆ13,Tv10 ಕನ್ನಡ ಈಜಲು ಸ್ನೇಹಿತರ ಜೊತೆ ತೆರಳಿದ್ದ ಸದ್ವಿದ್ಯಾ ಕಾಲೇಜು ವಿಧ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬಲಮುರಿ ಕ್ಷೇತ್ರದಲ್ಲಿ ನಡೆದಿದೆ. ಶೀತಲ್(16) ಮೃತ ವಿಧ್ಯಾರ್ಥಿ.ಇವರು ತಮ್ಮ ಸ್ನೇಹಿತರ ಜೊತೆ ಬಲಮುರಿ ಕ್ಷೇತ್ರಕ್ಕೆ ವಿಹಾರಾರ್ಥವಾಗಿ ಬಂದಿದ್ದ ವೇಳೆ ಘಟನೆ ನಡೆದಿದೆ.ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಶೀತಲ್ ಮೃತದೇಹವನ್ನ ತೆಗೆದಿದ್ದಾರೆ.ಕೆ.ಆರ್ ಎಸ್ ಪೊಲೀಸರು ತನಿಖೆ ಕೈಗೊಂಡಿರುತ್ತಾರೆ…
Read More

ನ್ಯಾಯಾಲಯದ ಆದೇಶ ಗೌರವಿಸೋಣ ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ : ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ*

ಮಂಡ್ಯ,ಸೆ12,Tv10 ಕನ್ನಡ ಬಲಿಜಿಗ ಸಮುದಾಯದ ಮುಖಂಡರು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರ ವಿರುದ್ದ ಮಾಡಿದ್ದ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹಾಗೂ ವಿಡಿಯೋ ಸಂದೇಶದ ಮೂಲಕ ಮಾಹಿತಿ ನೀಡಿರುವ ಎಲ್.ಆರ್.ಶಿವರಾಮೇಗೌಡರು ಬಲಿಜ ಸಮುದಾಯದ ಎಲ್ಲಾ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರರುಗಳ ಗಮನಕ್ಕೆ ವಾಸ್ತವಾಂಶವನ್ನ ತಿಳಿಸುತ್ತಿದ್ದೇನೆ ಎಂದು ಹೇಳಿದ್ದಾರೆ.ನಮ್ಮ ಸಂಸ್ಥೆಯಾದ ರಾಯಲ್ ಕಾನ್ ಕಾರ್ಡ್ ಎಜುಕೇಷನಲ್ ಟ್ರಸ್ಟ್ 2004 ರಲ್ಲಿ ಸ್ಥಾಪಿತವಾಗಿದ್ದು, ನಾವು ರಾಯಲ್ ಕಾನ್ ಕಾರ್ಡ್ ಇಂಟರ್‌ನ್ಯಾಷನಲ್
Read More

ದಸರಾ ಸಂಭ್ರಮದಲ್ಲಿ ಅರ್ಜುನ ಸ್ಮರಣೆಗೆ ಆಧ್ಯತೆ ನೀಡಿ…ಕೆ.ಎಂ.ಪಿ.ಕೆ.ಟ್ರಸ್ಟ್ ನಿಂದ ಜಿಲ್ಲಾಡಳಿತಕ್ಕೆ ಮನವಿ…

ಮೈಸೂರು,ಸೆ12,Tv10 ಕನ್ನಡ ಈ ಬಾರಿ ದಸರಾ ಮಹೋತ್ಸವದ ಸಂಭ್ರಮದಲ್ಲಿ ಅರ್ಜುನ್ ಸ್ಮರಿಸಲು ಆಧ್ಯತೆ ನೀಡುವಂತೆ ಕೆಎಂಪಿ ಕೆ ಟ್ರಸ್ಟ್ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಯಿತು. ವಿಶ್ವವಿಖ್ಯಾತ ನಾಡಹಬ್ಬ 414 ನೇ ಮೈಸೂರು ದಸರಾ ಮೆರವಣಿಗೆಯಲ್ಲಿ ಅರ್ಜುನ ಆನೆಯ ಸ್ತಭ್ದ ಚಿತ್ರ ಪ್ರದರ್ಶಿಸಿ ಹಾಗೂ ದಸರಾ ವಸ್ತು ಪ್ರದರ್ಶನದಲ್ಲಿ ಅರಣ್ಯ ಇಲಾಖೆಯ ವತಿಯಿಂದ ಅರ್ಜುನ ಗ್ಯಾಲರಿ ಸ್ಥಾಪಿಸುವಂತೆಅಪರ ಜಿಲ್ಲಾಧಿಕಾರಿಗಳಾದ ಶಿವರಾಜು ಮೂಲಕ ಮನವಿ ಮಾಡಲಾಯಿತು. ಸತತ 9 ಬಾರಿ ಮೈಸೂರು ದಸರಾ
Read More