TV10 Kannada Exclusive

ಸ್ವಾತಂತ್ರ್ಯ ತಂದುಕೊಟ್ಟವರಿಗಿಂತ ಸಿನಿಮಾದವರೇ ಆದರ್ಶವಾಗಿದ್ದಾರೆ… ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ವಿಷಾಧ

ಮೈಸೂರು,ಸೆ11,Tv10 ಕನ್ನಡ ಇಂದಿನ ಯುವ ಪೀಳಿಗೆಗೆ ಗಾಂಧಿ, ನೆಹರು, ಅಂಬೇಡ್ಕರ್ ಆದರ್ಶವಾಗಿರದೆ ಸಿನಿಮಾ ನಟ-ನಟಿಯರು ಆರಾಧ್ಯ ದೈವಗಳಾಗಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ನಾಯಕರಿಗಿಂತ ಸಿನಿಮಾದಲ್ಲಿ ನಟಿರುವವರೇ ನಿಜ ನಾಯಕರಾಗುತ್ತಿರುವುದು ಈ ದೇಶದ ದೊಡ್ಡ ದುರಂತ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ವಿಷಾಧ ವ್ಯಕ್ತಪಡಿಸಿದರು. ಮೈಸೂರಿನ ಶ್ರೀ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ದೈನಂದಿನ ಕಾರ್ಯಕ್ರಮಗಳನ್ನು ಉದ್ಘಾಟಿಸಿ
Read More

ಹೆಣ್ಣು ಭ್ರೂಣ ಹತ್ಯೆ ಕರಾಳ ದಂಧೆ…ಮೂವರು ಆರೋಪಿಗಳ ಬಂಧನ…

ಮಂಡ್ಯ,ಸೆ8,Tv10 ಕನ್ನಡ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಭಂಧಿಸಿದಂತೆ ಮಂಡ್ಯ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಈಗಾಗಲೇ 12 ಜನರನ್ನ ಜೈಲಿಗಟ್ಟಿರುವ ಪೊಲೀಸರು ಇದೀಗ ಮೂವರನ್ನ ಅರೆಸ್ಟ್ ಮಾಡಿದ್ದಾರೆ. ಪ್ರಕರಣದಲ್ಲಿ ಇನ್ನು ಆರೇಳೂ ಆರೋಪಿಗಳು ಬಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು ತನಿಖೆಯನ್ನ ಪೊಲೀಸರು ಮುಂದುವರೆಸಿದ್ದರು. ಬಂಧಿತರಿಂದ 2 ಸ್ಕ್ಯಾನಿಂಗ್ ಯಂತ್ರ ಹಾಗೂ ಒಂದು ಕಾರು ವಶಕ್ಕೆ ಪಡೆಯಲಾಗಿದೆ. ಬನ್ನೂರಿನ ರಾಮಕೃಷ್ಣ@ಹರೇ ಕೃಷ್ಣ, ಮೈಸೂರಿನ ಸೋಮಶೇಖರ್@ಪಾಟೀಲ್, ಹಾಗೂ ಬನ್ನೂರಿನ ಗುರು
Read More

ಮಂಡ್ಯ:ಕರ್ತವ್ಯ ನಿರತ ಮಹಿಳಾ ಪೊಲೀಸ್ ಪೇದೆ ಮೇಲೆ ಬೈಕ್ ಹರಿಸಿದ ಪುಂಡರು…

ಮಂಡ್ಯ,ಸೆ8,Tv10 ಕನ್ನಡ ಸಂಚಾರ ನಿಯಮ ಉಲ್ಲಂಘಿಸಿ ಒನ್ ವೇ ನಲ್ಲಿ ಬಂದ ಸ್ಕೂಟರ್ ಸವಾರರನ್ನ ತಡೆಯಲು ಬಂದ ಟ್ರಾಫಿಕ್ ಮಹಿಳಾ ಪೇದೆ ಮೇಲೆ ಚಲಾಯಿಸಿ ಪುಂಡರು ಪರಾರಿಯಾದ ಘಟನೆ ಮಂಡ್ಯ ನಗರದ ಕರ್ನಾಟಕ ಬಾರ್ ಸರ್ಕಲ್ ಬಳಿ ನಡೆದಿದೆ. ಘಟನೆಯಲ್ಲಿ ಮಹಿಳಾ ಪೇದೆ ತೀವ್ರ ಗಾಯಗೊಂಡಿದ್ದು ಸಾರ್ವಜನಿಕರು ನೆರವಿಗೆ ಧಾವಿಸಿದ್ದಾರೆ. ಗಾಯಾಳವನ್ನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಮಂಡ್ಯ ಪಶ್ಚಿಮ ಠಾಣೆ ಪೊಲೀಸರ ಭೇಟಿ ನೀಡಿ
Read More

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಸಸ್ಪೆಂಡ್…

ಮೈಸೂರು,ಸೆ7,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಮಾರಾಟ ಮಾಡಲು ಸಹಕರಿಸಿದ ಆರೋಪದ ಮೇಲೆ ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳುವು ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿತ್ತು.ವಿಚಾರಣೆ ವೇಳೆ ದೇವರಾಜ,ಶ್ರೀರಂಗಪಟ್ಟಣ,ವಿದ್ಯಾರಣ್ಯಪುರಂ ಸೇರಿದಂತೆ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳುವು ಪ್ರಕರಣಗಳು ಪತ್ತೆಯಾಗಿತ್ತು.ಕಳುವು ಮಾಲುಗಳನ್ನ ವಶಪಡಿಸಿಕೊಳ್ಳಲು ವಿಚಾರಣೆ ನಡೆಸಿದ ವೇಳೆ ಆರೋಪಿಗಳ
Read More

ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಮೈಸೂರು,ಸೆ7,Tv10 ಕನ್ನಡಗೌರಿ ಗಣೇಶ ಹಬ್ಬವಾದ ಇಂದು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು.ಅಭಿಮನ್ಯು ನೇತೃತ್ವದ ಎಲ್ಲಾ ಹದಿನಾಲ್ಕು ಆನೆಗಳಿಗೂ ಪೂಜೆ ನೆರವೇರಿಸಲಾಯಿತು.ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಹಾಗು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಇತರ ಸಿಬ್ಬಂದಿಗಳ ಸಮ್ಮುಖದಲ್ಲಿ ನಡೆದ ಪೂಜೆ ನಡೆಯಿತು.ಅರ್ಚಕ ಪ್ರಹ್ಲಾದ್ ರಾವ್ ಅವರಿಂದ ಆನೆಗಳಿಗೆ ಪೂಜೆ ನೆರವೇರಿಸಿದರು.ಆನೆಗಳಿಗೆ ಕಬ್ಬು, ಬೆಲ್ಲ ಹಾಗೂ ವಿವಿಧ ಬಗೆಯ ಹಣ್ಣುಗಳು, ತಿನಿಸುಗಳನ್ನು ನೀಡಲಾಯಿತು.ಮೈಸೂರು‌ ಅರಮನೆ ಮಂಡಳಿ‌ ಉಪ‌
Read More

ಗೌರಿ ಹಬ್ಬ ಸಂಭ್ರಮ…ಪೌರಕಾರ್ಮಿಕರಿಗೆ ಬಾಗಿನ…

ಮೈಸೂರು,ಸೆ6,Tv10 ಕನ್ನಡಒಂದೆಡೆ ನಾಡಿನ ಜನತೆ ಗೌರಿಹಬ್ಬದ ಸಡಗರ ಸಂಭ್ರಮದಲ್ಲಿ ಮುಳುಗಿದ್ದಾರೆ.ಮತ್ತೊಂದೆಡೆ ನಾಗರೀಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮಹಿಳಾ ಪೌರಕಾರ್ಮಿಕರನ್ನ ಸ್ಮರಿಸಿದ ವಾರ್ಡ್ ನಂ 55 ರ ಮಾಜಿ ಕಾರ್ಪೊರೇಟರ್ ಮಾ.ವಿ.ರಾಮ್ ಪ್ರಸಾದ್ ಬಾಗಿನ ನೀಡಿ ಗೌರವಿಸಿದ್ದಾರೆ.ಮಹಿಳೆಯರಿಗೆ ವಿಶೇಷ ಹಬ್ಬವಾದ ಇಂದು ಚಾಮುಂಡಿಪುರಂ ವೃತ್ತದಲ್ಲಿರುವ ಉದ್ಯಾನವನದಲ್ಲಿ ಸರಳ ಕಾರ್ಯಕ್ರಮ ಹಮ್ಮಿಕೊಂಡ ಮಾಜಿ ಕಾರ್ಪೊರೇಟರ್ ಮಾ.ವಿ.ರಾಮಪ್ರಸಾದ್ ನಗರವನ್ನ ಸ್ವಚ್ಛಗೊಳಿಸುವ 15 ಕ್ಕೂ ಹೆಚ್ಚು ಮಹಿಳಾ ಪೌರಕಾರ್ಮಿಕರಿಗೆ ಬಾಗಿನ ನೀಡಿದ್ದಾರೆ.ಇದೇ ವೇಳೆ ಪುರುಷ
Read More

ಸುಮಂಗಲಿಯರಿಗೆ ಬಳೆ ತೊಡಿಸಿ ಗೌರಿ ಹಬ್ಬ ಸ್ವಾಗತಿಸಿದ ಮಾಜಿ ಕಾರ್ಪೊರೇಟರ್ ಮಾ.ವಿ.ರಾಮಪ್ರಸಾದ್…

ಮೈಸೂರು,ಸೆ5,Tv10 ಕನ್ನಡಮಹಿಳೆಯರು ನೆಚ್ಚಿನ ಗೌರಿ ಹಬ್ಬವನ್ನ ಆಚರಿಸಲು ಭರದಿಂದ ಸಿದ್ದತೆಮಾಡಿಕೊಳ್ಳುತ್ತಿದ್ದಾರೆ.ಗೌರಿ ಗಣೇಶನನ್ನ ಆರಾಧಿಸುವ ಮೂಲಕ ಸಡಗರದಿಂದ ಹಬ್ಬ ಆಚರಿಸಲು ಉತ್ಸಕರಾಗಿದ್ದಾರೆ.ಈ ಮಧ್ಯೆವಾರ್ಡ್ ನಂ.55 ರ ಮಾಜಿ ಕಾರ್ಪೊರೇಟರ್ ಮಾ.ವಿ.ರಾಮಪ್ರಸಾದ್ ರವರು ಮಹಿಳೆಯರಿಗೆ ಬಳೆಗಳನ್ನ ತೊಡಿಸುವ ಕಾರ್ಯಕ್ರಮ ನಡೆಸಿ ಗೌರ ಹಬ್ಬವನ್ನ ವಿಶೇಷವಾಗಿ ಸ್ವಾಗತಿಸಿದ್ದಾರೆ.ಮೈಸೂರಿನ ಮೇದರಕೇರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದರು.ನೂರಾರು ಮಹಿಳೆಯರು ಭಾಗವಹಿಸಿ ಬಳೆಗಳನ್ನ ತೊಡಿಸಿಕೊಂಡರು.ಪ್ರತಿವರ್ಷ ಗೌರಿ ಹಬ್ಬ ಮುನ್ನ ದಿನ ಈ ಕಾರ್ಯಕ್ರಮ ಹಮ್ಮಿಕೊಳ್ಳುವ ಮಾ.ವಿ.ರಾಮಪ್ರಸಾದ್ ಈ ವರ್ಷವೂ ಆಯೋಜಿಸಿದ್ದರು.ಕಾರ್ಯಕ್ರಮದಲ್ಲಿ ಉತ್ಸಾಹದಿಂದ
Read More

ಕಳುವು ಮಾಡಿದ ಚಿನ್ನಾಭರಣ ಮಾರಾಟ ಮಾಡಿಸಲು ಯತ್ನ… ಮುಖ್ಯಪೇದೆ ಸೇರಿದಂತೆ ಇಬ್ಬರು ಮನೆಗಳ್ಳರು ಪೊಲೀಸರ ವಶಕ್ಕೆ…

ಮೈಸೂರು,ಸೆ5,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಸ್ವೀಕರಿಸಿ ಮಾರಾಟ ಮಾಡಿಸಲು ಯತ್ನಿಸಿದ ಆರೋಪದ ಮೇಲೆ ಮುಖ್ಯಪೇದೆಯನ್ನ ಮಂಡಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ಮನೆಗಳ್ಳರು ಸೇರಿದಂತೆ ಮೂವರ ವಿರುದ್ದ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಶೋಕ ಪುರಂ ಪೊಲೀಸ್ ಠಾಣೆಯ ಮುಖ್ಯಪೇದೆ ರಾಜು ಮೇಲೆ ಆರೋಪ ಕೇಳಿ ಬಂದಿದೆ. ಇಬ್ಬರು ಮನೆಗಳ್ಳರಾದ ನಜರುಲ್ಲಾ ಬಾಬು ಮತ್ತು ಅಲೀಂ ಮೇಲೆ ಈಗಾಗಲೇ ಪ್ರಕರಣ ದಾಖಲಾಗಿದೆ. ಮೈಸೂರಿನ ವಿವಿದ ಪೊಲೀಸ್ ಠಾಣೆಗಳಲ್ಲಿ
Read More

ವರದಕ್ಷಿಣೆ ಕಿರುಕುಳ…ಗೃಹಿಣಿ ನೇಣಿಗೆ…ಗಂಡ,ಅತ್ತೆ ವಿರುದ್ದ FIR ದಾಖಲು…

ಮೈಸೂರು,ಸೆ4,Tv10 ಕನ್ನಡಗಂಡನ ಮನೆಯವರ ವರದಕ್ಷಿಣೆ ದಾಹಕ್ಕೆ ಗೃಹಿಣಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಬೆಳಬಾಡಿ ಗ್ರಾಮದಲ್ಲಿ ನಡೆದಿದೆ.ವರದಕ್ಷಿಣೆ ತರುವಂತೆ ಪೀಡಿಸಿದ ಗಂಡ ಮಹೇಶ್ ಹಾಗೂ ಅತ್ತೆ ರತ್ನಮ್ಮ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳವಾಡಿ ಗ್ರಾಮದ ಶಿಲ್ಪಾ (22) ವರದಕ್ಷಿಣೆ ಕಿರುಕುಳಕ್ಕೆ ಸಾವನ್ನಪ್ಪಿದ ದುರ್ದೈವಿ.2021 ರಲ್ಲಿ ಶಿಲ್ಪಾ ಹಾಗೂ ಮಹೇಶ್ ವಿವಾಹ ನೆರವೇರಿತ್ತು.ಪರಿಚಿತರೊಬ್ಬ ಮೂಲಕ ಸಂಭಂಧ ಬಂದಿದ್ದು ಮದುವೆ ಸಮಯದಲ್ಲಿ ವರದಕ್ಷಿಣೆ ನಿರಾಕರಿಸಿದ್ದರು.ಮುಂದಿನ ದಿನಗಳಲ್ಲಿ
Read More

ಮಹಿಳೆ ಬಲತ್ಕಾರಕ್ಕೆ ಯತ್ನ…ಗಂಡನ ಮುಂದೆಯೇ ಕೃತ್ಯ…ದೃಶ್ಯಗಳನ್ನ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಟ್ಟ ಪತಿರಾಯ…

ಮೈಸೂರು,ಸೆ4,Tv10 ಕನ್ನಡ ಪತ್ನಿಯ ಮೇಲೆ ಮತ್ತೊಬ್ಬ ವ್ಯಕ್ತಿ ಬಲತ್ಕಾರಕ್ಕೆ ಯತ್ನಿಸಿದ ದೃಶ್ಯಗಳನ್ನ ಪತಿರಾಯನೇ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಟ್ಟ ಪ್ರಕರಣವೊಂದು ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಭಂಧ ಪತ್ನಿ ತನ್ನ ಪತಿ ಅಬ್ದುಲ್ ಫಾರೂಖ್,ನಜೀರ್ ಮಹಮದ್ ಹನೀಫಾ ಸೇರಿದಂತೆ 9 ಮಂದಿ ವಿರುದ್ದ FIR ದಾಖಲಿಸಿದ್ದಾರೆ. ಮೈಸೂರಿನ ಕಲ್ಯಾಣಗಿರಿಯಲ್ಲಿ ವಾಸವಿರುವ ಮುನ್ನಿ(ಹೆಸರು ಬದಲಿಸಲಾಗಿದೆ) ಗಂಡನ ಕಿರುಕುಳಕ್ಕೆ ಒಳಗಾದ ಮಹಿಳೆ.19 ವರ್ಷಗಳ ಹಿಂದೆ ಮುನ್ನಿ ಹಾಗೂ
Read More