ಸ್ವಾಮಿ ಶ್ರೀಕಂಠೇಶ್ವರ…ನಿನ್ನ ನೋಡಲು ಬರುವ ಭಕ್ತರಿಗೆ ಕೆಟ್ಟ ವ್ಯವಸ್ಥೆಯಿಂದ ಪರಿಹಾರ ಕೊಡು…ನಂಜುಂಡೇಶ್ವರನ ಹುಂಡಿಗೆ ಪರಮ ಭಕ್ತರಿಂದ ಪತ್ರಗಳು…
ನಂಜನಗೂಡು,ಆ6,Tv10 ಕನ್ನಡ ದಕ್ಷಿಣಕಾಶಿ ನಂಜನಗೂಡಿನ ನಂಜುಂಡೇಶ್ವರನ ಹುಂಡಿ ಎಣಿಕೆ ಕಾರ್ಯ ಇಂದು ನಡೆದಿದೆ.ಹುಂಡಿಯಲ್ಲಿ ಕೋಟಿ ಕೋಟಿ ಹಣ ಸಂಗ್ರಹಿಸುವ ನಂಜುಂಡೇಶ್ವರನಿಗೆ ಈ ಬಾರಿ ಪರಮ ಭಕ್ತರಿಂದ ಪತ್ರಗಳೂ ಸಹ ಸಲ್ಲಿಕೆಯಾಗಿದೆ.ನಿನ್ನ ನೋಡಲು ಬರುವ ಲಕ್ಷಾಂತರ ಭಕ್ತರಿಗೆ ಕಟ್ಟ ವ್ಯವಸ್ಥೆಯಿಂದ ಪರಿಹಾರ ನೀಡುವಂತೆ ಪತ್ರ ಬರೆದಿದ್ದಾರೆ.ಎಣಿಕೆ ವೇಳೆ ಅಧಿಕಾರಿಗಳಿಗೆ ಪತ್ರ ದೊರೆತಿದೆ. ಒಂದು ಪತ್ರದಲ್ಲಿ ನನ್ನ ತಾತ,ನನ್ನ ತಂದೆ ನಾನು ಹಾಗೂ ನನ್ನ ಮಗ ಎಲ್ಲರೂ ನಿನ್ನ ಭಕ್ತರೇ.ಬಹಳ ದೂರದಿಂದ ನಿನ್ನ
Read More