TV10 Kannada Exclusive

ಸ್ವಾತಂತ್ರದಿನಾಚರಣೆ ವೇಳೆ ಸರ್ಕಾರಿ ಸಂಸ್ಥೆಗಳಲ್ಲಿ ಮಹಾತ್ಮಗಾಂಧೀಜಿ ಫೋಟೋ ಜೊತೆಗೆ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇಡುವಂತೆ ಸುತ್ತೋಲೆ…

ಸ್ವಾತಂತ್ರದಿನಾಚರಣೆ ವೇಳೆ ಸರ್ಕಾರಿ ಸಂಸ್ಥೆಗಳಲ್ಲಿ ಮಹಾತ್ಮಗಾಂಧೀಜಿ ಫೋಟೋ ಜೊತೆಗೆ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇಡುವಂತೆ ಸುತ್ತೋಲೆ… ಮೈಸೂರು,ಜು8,Tv10 ಕನ್ನಡ ಸ್ವಾತಂತ್ರ ದಿನಾಚರಣೆ ವೇಳೆ ಸರ್ಕಾರಿ ಶಾಲಾ ಕಾಲೇಜು,ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಮಹಾತ್ಮಗಾಂಧಿ ಫೋಟೋ ಜೊತೆಗೆ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನ ಕಡ್ಡಾಯವಾಗಿ ಇಡುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.ಅಲ್ಲದೆ ನವೆಂಬರ್ 26 ಸಂವಿಧಾನ ದಿನಾಚರಣೆ ಸಂಧರ್ಭದಲ್ಲೂ ಡಾ.ಬಿ.ಆರ್.ಅಂಬೇಡ್ಕರ್ ಫೋಟೋ ಕಡ್ಡಾಯವಾಗಿ ಇಡುವಂತೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ…
Read More

ಕೆಸರು ಗದ್ದೆಯಂತಾದ ರಸ್ತೆ…ನಾಟಿ ಮಾಡಿ ಆಕ್ರೋಷ ವ್ಯಕ್ತಪಡಿಸಿದ ಹಾಡಿ ನಿವಾಸಿಗಳು…

ಎಚ್.ಡಿ.ಕೋಟೆ,ಜು7,Tv10 ಕನ್ನಡಹಾಡಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಕೆಸರುಗದ್ದೆಯಂತಾದ ಹಿನ್ನಲೆ ನಾಟಿ ಮಾಡಿ ಸ್ಥಳೀಯರು ಆಕ್ರೋಷ ವ್ಯಕ್ತಪಡಿಸಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಕೆಎಡತೊರೆಯಲ್ಲಿ ನಡೆದಿದೆ.ರಸ್ತೆ ಅವ್ಯವಸ್ಥೆಯಿಂದ ಬೇಸೆತ್ತು ರಸ್ತೆ ಮಧ್ಯದಲ್ಲೇ ನಾಟಿ ಮಾಡಿ ಹಾಡಿವಾಸಿಗಳು ಆಕ್ರೋಷ ವ್ಯಕ್ತಪಡಿಸಿದ್ದಾರೆ.ಅಣ್ಣೂರು ಗ್ರಾಮ ಪಂಚಾಯ್ತಿಗೆ ಸೇರಿದ ಎಡತೊರೆ ಹಾಡಿ ಇಂದಿಗೂ ಸಾರಿಗೆ ಸಂಪರ್ಕದಿಂದ ವಂಚಿತವಾಗಿದೆ.ಶಾಲಾ ಕಾಲೇಜು ಆಸ್ಪತ್ರೆ ಸೇರಿದಂತೆ ದೈನದಿನ ಜೀವನ ನಿರ್ವಹಣೆಹೆ ಕಾಲು ನಡಿಗೆಯಲ್ಲೇ ನಡೆದು ಬರಬೇಕಾದ ದುಃಸ್ಥಿತಿ ಇಲ್ಲಿನವರದ್ದು.ಕಳೆದ ವರ್ಷ ಚುನಾವಣೆ ಸಂದರ್ಭದಲ್ಲಿ
Read More
ಕೆ.ಆರ್.ಸಾಗರ ಹಿನ್ನೀರಿನ ನದಿ ಪಾತ್ರಕ್ಕೆ ಅಕ್ರಮ ತಡೆಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತ…ಒತ್ತುವರಿದಾರನಿಗೆ ಖಡಕ್ ವಾರ್ನಿಂಗ್… ಕೆ.ಆರ್.ಎಸ್,ಜೂ27,Tv10 ಕನ್ನಡ ಕೆ.ಆರ್.ಎಸ್ ಅಣೆಕಟ್ಟೆಯ ಉತ್ತರ ಭಾಗದ ಸಮೀಪದಲ್ಲಿ ನದಿ ಪಾತ್ರದಲ್ಲಿ ಒತ್ತುವರಿ ಮಾಡಿಕೊಂಡು ತಡೆಗೋಡೆ ನಿರ್ಮಾಣ ಕಾಮಗಾರಿಗೆ  ಕಾವೇರಿ ನೀರಾವರಿ ಇಲಾಖೆ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ.ಅಕ್ರಮವಾಗಿ ಹಿನ್ನೀರಿಗೆ ತಡೆಗೋಡೆ ನಿರ್ಮಿಸುತ್ತಿರುವ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ತಡೆಗೋಡೆ ಕಾಮಗಾರಿಯನ್ನ ಸ್ಥಗಿತಗೊಳಿಸಿದ್ದಾರೆ.Tv10 ಕನ್ನಡ ವಾಹಿನಿ ವರದಿಯ ಫಲಶೃತಿ ಇದಾಗಿದೆ. ಕೃಷ್ಣರಾಜಸಾಗರ ಅಣೆಕಟ್ಟೆ ಯ ಉತ್ತರ ಭಾಗದಲ್ಲಿನ ಸರ್ವೆ
Read More
ಕೆ.ಆರ್.ಸಾಗರ ಹಿನ್ನೀರಿನ ನದಿ ಪಾತ್ರಕ್ಕೆ ಅಕ್ರಮ ತಡೆಗೋಡೆ ನಿರ್ಮಾಣ…ಕಾಮಗಾರಿಗೆ ಬ್ರೇಕ್… ಕೆ.ಆರ್.ಎಸ್,ಜೂ26,Tv10 ಕನ್ನಡ ಕೆ.ಆರ್.ಎಸ್ ಅಣೆಕಟ್ಟೆಯ ಉತ್ತರ ಭಾಗದ ಸಮೀಪದಲ್ಲಿ ನದಿ ಪಾತ್ರಕ್ಕೆ ಖನ್ನ ಹಾಕುತ್ತಿರುವ ವ್ಯಕ್ತಿಗಳಿಗೆ ಕಾವೇರಿ ನೀರಾವರಿ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.ಅಕ್ರಮವಾಗಿ ಹಿನ್ನೀರಿಗೆ ತಡೆಗೋಡೆ ಕಟ್ಟುವ ಮೂಲಕ ನೀರಿನ ಸಂಗ್ರಹಣೆಗೆ ಅಡ್ಡಿಪಡಿಸುತ್ತಿರುವ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ತಡೆಗೋಡೆ ಕಾಮಗಾರಿಯನ್ನ ಸ್ಥಗಿತಗೊಳಿಸಿ ವಾರ್ನಿಂಗ್ ಕೊಟ್ಟಿದ್ದಾರೆ. ಕೃಷ್ಣರಾಜಸಾಗರ ಅಣೆಕಟ್ಟೆ ಯ ಉತ್ತರ ಭಾಗದಲ್ಲಿನ ಸರ್ವೆ ನಂ ೨೨೦ ರ ಮಾಲೀಕ
Read More
ಬೈಕ್ ಕೆಎಸ್ ಆರ್ ಟಿ ಸಿ ಬಸ್ ಢಿಕ್ಕಿ…ಬೈಕ್ ಸವಾರ ಸ್ಥಳದಲ್ಲೇ ಸಾವು… ಹುಣಸೂರು,ಜೂ26,Tv10 ಕನ್ನಡ ಕೆಎಸ್ ಆರ್.ಟಿಸಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಣಸೂರಿನ ಕಲ್ಲಹಳ್ಳಿ ಗೇಟ್ ಬಳಿ ನಡೆದಿದೆ.ಪಾಲಾಹೊಸೂರಿನ ನಿವಾಸಿ ಮಂಜು(25) ಮೃತ ಬೈಕ್ ಸವಾರ.ಹುಣಸೂರಿನಲ್ಲಿ ಮೆನ್ಸ್ ಪಾರ್ಲರ್ ನಡೆಸುತ್ತಿರುವ ಮಂಜು ಪತ್ನಿಯನ್ನ ಭೇಟಿ ಮಾಡಿ ರಾಮನಾಥಪುರದಿಂದ ತೆರಳುತ್ತಿದ್ದರೆಂದು ಹೇಳಲಾಗಿದೆ.ಈ ವೇಳೆ ಬಸ್ ಹಾಗೂ ಬೈಕ್ ಮುಖಾಮುಖಿ
Read More

ಮಾದಕ ದ್ರವ್ಯ ಸೇವನೆ ಮತ್ತು ಕಳ್ಳ ಸಾಗಣೆ ಕುರಿತಂತೆ ಜಾಗೃತಿ…ಕಾಲೇಜುಗಳಿಗೆ ಭೇಟಿ ನೀಡಿ ಅವೇರ್ನಸ್…

ಮೈಸೂರು,ಜೂ25,Tv10 ಕನ್ನಡ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಹಾಗೂ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಮೈಸೂರು ನಗರದ ಪ್ರತಿ ಕಾಲೇಜುಗಳಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಮಾದಕ ವಸ್ತುಗಳ ಕಳ್ಳ ಸಾಗಣೆಯಿಂದ ಉಂಟಾಗುವ ಅನಾಹುತಗಳ ಬಗ್ಗೆ ಕಾಲೇಜು ವಿಧ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.ಮೈಸೂರಿನ ಪ್ರತಿಷ್ಠಿತ ಕಾಲೇಜುಗಳಾ ಸದ್ವಿದ್ಯಾ ಕಾಲೇಜು, ಮರಿಮಲ್ಲಪ್ಪ ಕಾಲೇಜು, ಟಿಟಿಎಲ್ ಕಾಲೇಜು ,ಶಾರದಾ ವಿಲಾಸ್ ಕಾಲೇಜು, ಡಿ. ಬನುಮಯ್ಯ ಕಾಲೇಜು ಸೇರಿದಂತೆ ಇನ್ನಿತರ
Read More

ಸಿದ್ದಾರ್ಥ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಹಣ ದುರುಪಯೋಗ…ಮಾಜಿ ಅಧ್ಯಕ್ಷ,ಕಾರ್ಯದರ್ಶಿ,ಖಜಾಂಚಿ,ವ್ಯವಸ್ಥಾಪಕನ ವಿರುದ್ದ FIR ದಾಖಲು…

ಮೈಸೂರು,ಜೂ22,Tv10 ಕನ್ನಡ ಆಲನಹಳ್ಳಿ ಬಾಡವಣೆಯಲ್ಲಿರುವ ಸಿದ್ದಾರ್ಥ ಸ್ಪೋರ್ಟ್ಸ ಕ್ಲಬ್ ನಲ್ಲಿ ಹಣ ದುರುಪಯೋಗಪಡಿಸಿದ ಆರೋಪದ ಹಿನ್ನಲೆ ಮಾಜಿ ಅಧ್ಯಕ್ಷ,ಮಾಜಿ ಕಾರ್ಯದರ್ಶಿ,ಮಾಜಿ ಖಜಾಂಚಿ ಹಾಗೂ ಮಾಜಿ ವ್ಯವಸ್ಥಾಪಕನ ವಿರುದ್ದ ನಜರಬಾದ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಹಾಲಿ ಅಧ್ಯಕ್ಷ ಹಾಗೂ ಹಾಲಿ ಕಾರ್ಯದರ್ಶಿ ಪ್ರಕರಣ ದಾಖಲಿಸಿದ್ದಾರೆ.2019-23 ನೇ ಸಾಲಿನಲ್ಲಿ 99,33,371/- ರೂ ಹಣವನ್ನ ಅಕ್ರಮವಾಗಿ ಬಳಸಿಕೊಂಡು ಸದಸ್ಯರಿಗೆ ವಂಚಿಸಿದ್ದಾರೆಂದು ಆರೋಪಿಸಿ FIR ದಾಖಲಿಸಲಾಗಿದೆ. ಮಾಜಿ ಅಧ್ಯಕ್ಷ ಸುರೇಶ್ ಗೌಡ,ಮಾಜಿ ಕಾರ್ಯದರ್ಶಿ ನಾಗರಾಜು,ಮಾಜಿ
Read More

ಜೂನ್ 21 ವಿಶ್ವಯೋಗ ದಿನಾಚರಣೆ… ಅರ್ಥಪೂರ್ಣವಾಗಿ ಆಚರಣೆ…ಸಂಸದ ಯದುವೀರ್…

ಮೈಸೂರು,ಜೂ14,Tv10 ಕನ್ನಡ ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಅರಮನೆ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಮೈಸೂರು ಕೊಡಗು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತರಾಜ್ ಒಡೆಯರ್ ಅವರು ತಿಳಿಸಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾನು ಪ್ರತಿ ವರ್ಷ ಯೋಗ ದಿನಾಚರಣೆ ಯಲ್ಲಿ ಭಾಗವಹಿಸುತ್ತೇನೆ. ಸರ್ಕಾರದಿಂದ ನೀಡಿರುವ 1 ಲಕ್ಷ ಅನುದಾನದ ಜೊತೆಗೆ ವಿವಿಧ ದಾನಿಗಳಿಂದ ಅನುದಾನವನ್ನು ಪಡೆದು
Read More

ದೇವಸ್ಥಾನ ಬೀಗ ಮುರಿದು ಕಳ್ಳತನ…ಹುಂಡಿಯಲ್ಲಿದ್ದ 1 ಲಕ್ಷ ನಗದು ದೋಚಿ ಪರಾರಿ…

ಹುಣಸೂರು,ಜೂ12,Tv10 ಕನ್ನಡ ದೇವಾಲಯದ ಬೀಗ ಮುರಿದು ಹುಂಡಿಹಣ ದೋಚಿ ಪರಾರಿಯಾದ ಘಟನೆ ಹುಣಸೂರು ತಾಲೂಕಿನ ಸಿರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಭೈರವೇಶ್ವರ ದೇವಾಲಯದ ಬೀಗ ಮುರಿದು ಪ್ರವೇಶಿಸಿದ ಕಳ್ಳರು ಹುಂಡಿಯನ್ನ ಒಡೆದು ಚಿಲ್ಲರೆ ಹಣ ಬಿಟ್ಟು ನೋಟುಗಳನ್ನ ಮಾತ್ರ ದೋಚಿ ಪರಾರಿಯಾಗಿದ್ದಾರೆ.ಹುಂಡಿಯಲ್ಲಿ ಸುಮಾರು ಒಂದು ಲಕ್ಷ ಸಂಗ್ರಹವಾಗಿತ್ತೆಂದು ದೇವಾಲಯದ ಮುಖ್ಯಸ್ಥರು ದೂರಿನಲ್ಲಿ ತಿಳಿಸಿದ್ದಾರೆ.ಸ್ಥಳಕ್ಕೆ ಬೆರಳುಮುದ್ರೆ ತಜ್ಞರು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ಸಿಕ್ರೇಟ್ ಪ್ಲೇಸ್ ನಲ್ಲಿದ್ದ ಕೀ ಬಳಸಿ ನಗದು ಚಿನ್ನಾಭರಣ ದೋಚಿದ ಖದೀಮರು…40 ಗ್ರಾಂ ಚಿನ್ನ 80 ಸಾವಿರ ನಗದು ಕಳುವು…

ಟಿ.ನರಸೀಪುರ,ಜೂ12,Tv10 ಕನ್ನಡ ಸಿಕ್ರೆಟ್ ಪ್ಲೇಸ್ ನಲ್ಲಿ ಇರಿಸಿದ್ದ ಕೀ ಬಳಸಿ 1.80 ಲಕ್ಷ ಮೌಲ್ಯದ 40 ಗ್ರಾಂ ಚಿನ್ನಾಭರಣ ಹಾಗೂ 80 ಸಾವಿರ ನಗದು ದೋಚಿ ಪರಾರಿಯಾದ ಘಟನೆ ಟಿ.ನರಸೀಪುರ ತಾಲೂಕು ತುಂಬಲ ಗ್ರಾಮದ ಬೆಳ್ಳಬೆಳಕು ಬಡಾವಣೆಯಲ್ಲಿ ನಡೆದಿದೆ.ಸುಮ ಎಂಬುವರ ಮನೆಯಲ್ಲಿ ಘಟನೆ ನಡೆದಿದೆ.ಗೋಲಕದಲ್ಲಿ ಇಡಲಾಗಿದ್ದ 80 ಸಾವಿರ ನಗದು ಹಾಗೂ ಬೀರುವಿನಲ್ಲಿದ್ದ 40 ಗ್ರಾಂ ಚಿನ್ನಾಭರಣ ದೋಚಿದ ಖದೀಮರು ಪರಾರಿಯಾಗಿದ್ದಾರೆ. ಮನೆಯಿಂದ ಹೊರಗಡೆ ತೆರಳುವ ವೇಳೆ ಪತಿ ಅಥವಾ
Read More