TV10 Kannada Exclusive

ಎರಡು ಬೈಕ್ ಗಳ ಮುಖಾಮುಖಿ ಢಿಕ್ಕಿ…ಬೈಕ್ ಸವಾರ ಸಾವು…ಮತ್ತಿಬ್ಬರಿಗೆ ಗಂಭೀರ ಗಾಯ…ಟ್ರಿಪ್ಸ್ ತಂದ ಆಪತ್ತು…

ಮೈಸೂರು,ಮೇ17,Tv10 ಕನ್ನಡ ಟ್ರಿಪ್ಸ್ ನಲ್ಲಿ ತೆರಳುತ್ತಿದ್ದ ಬೈಕ್ ಗೆ ಮತ್ತೊಂದು ಬೈಕ್ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರಿನ ರಿಂಗ್ ರೋಡ್ ನ ದೇವೇಗೌಡ ವೃತ್ತದ ಬಳಿ ನಡೆದಿದೆ.ಬನ್ನೂರಿನ ನಿವಾಸಿ ಜಮೀಲ್(45) ಮೃತ ದುರ್ದೈವಿ.ಬೈಕ್ ಹಿಂದೆ ಕುಳಿತಿದ್ದ ಮುಬಾರಕ್ (12) ಹಾಗೂ ಅವೇಸ್(14) ಗಾಯಗೊಂಡವರು.ಮೈಸೂರಿನಿಂದ ಬನ್ನೂರಿಗೆ ಬೈಕ್ ನಲ್ಲಿ ಮೂವರು ತ್ರಿಬಲ್ ರೈಡಿಂಗ್ ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದಿದೆ.ಗಂಭೀರವಾಗಿ ಗಾಯಗೊಂಡ
Read More

ನಿಷೇಧಿತ ಪ್ಲಾಸ್ಟಿಕ್ ವಿರುದ್ದ ಪಾಲಿಕೆ ಸಮರ…1513 ಕೆಜಿ ಪ್ಲಾಸ್ಟಿಕ್ ವಶ…1.61 ಲಕ್ಷ ದಂಡ ವಸೂಲಿ…

ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ದ ಮೈಸೂರು ಮಹಾನಗರ ಪಾಲಿಕೆ ಸಮರ ಸಾರಿದೆ.ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುವ ಉದ್ಯಮಿಗಳಿಗೆ ಬಿಸಿ ಮುಟ್ಟಿಸಿದೆ.ನಿನ್ನೆ 9 ವಲಯ ಕಚೇರಿ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 1513 ಕೆಜಿ ನಿಷೇಧಿತ ಪ್ಕಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ.ಅಲ್ಲದೆ 1,61,000/- ದಂಡ ವಿಧಿಸಲಾಗಿದೆ.ಧನ್ವಂತ್ರಿ ರಸ್ತೆಯಲ್ಲಿರುವ ಗೋದಾಮಿನ ಮೇಲೆ ದಾಳಿ ನಡೆಸಿದಾಗ 1400kgs ನಿಷೇಧಿತ ಪ್ಲಾಸ್ಟಿಕ್ ಸಂಗ್ರಹಿಸಿರುವುದು ಪತ್ತೆಯಾಗಿದೆ.ಪಾಲಿಕೆ ಆಯುಕ್ತರ ಆದೇಶದಂತೆ ವಲಯ ಆಯುಕ್ತರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸಂತೆಪೇಟೆಯ ಮಲ್ಲೇಶ್ ಎಂಬ
Read More

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ FDA ಲೋಕಾ ಬಲೆಗೆ…30 ಸಾವಿರ ಲಂಚ ಸ್ವೀಕರಿಸುವ ವೇಳೆ ಲಾಕ್…

ಪಿರಿಯಾಪಟ್ಟಣ,ಮೇ16,Tv10 ಕನ್ನಡ ಆಹಾರ ಸರಬರಾಜು ಮಾಡಿದ ಬಿಲ್ ಪಾವತಿಸಲು 30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಿರಿಯಾಪಟ್ಟಣ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ. ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮದ ನಟೇಶ್ ಎಂಬುವರಿಗೆ ಆಹಾರ ಪೂರೈಕೆ ಮಾಡಿದ ಬಿಲ್ ಪಾವತಿಸಲು 30 ಸಾವಿರ ಲಂಚಕ್ಕೆ ವಿಜಯ್ ಕುಮಾರ್
Read More

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ ವಂಚನೆ ಪ್ರಕರಣ ದಾಖಲು…

ಮೈಸೂರು,ಮೇ15,Tv10 ಕನ್ನಡ ವ್ಯವಹಾರದ ನಿಮಿತ್ತ ನೀಡಿದ್ದ ಮುಂಗಡ ಹಣಕ್ಕೆ ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಪಡಿಸಿಕೊಂಡ ಆರೋಪದ ಹಿನ್ನಲೆ ಮೈಸೂರು ಮಹಾನಗರ ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಮೈಸೂರಿನ ಸರಸ್ವತಿಪುರಂ ನಿವಾಸಿ ಮೀರಾ ಎಂಬುವರು ಆರೋಗ್ಯಾಧಿಕಾರಿ ಸೇರಿದಂತೆ ಇಬ್ಬರ ವಿರುದ್ದ ವಂಚನೆ ಪ್ರಕರಣ ದಾಖಲಿಸಿದ್ದಾರೆ.ಮೈಸೂರು ಮಹಾನಗರ ಪಾಲಿಕೆಯ ಹಿರಿಯ ಆರೋಗ್ಯಾಧಿಕಾರಿ ವೆಂಕಟೇಶ್ ಹಾಗೂ ಹಾಸನ ನಿವಾಸಿ ಕೇಶವಮೂರ್ತಿ ಎಂಬುವರ ವಿರುದ್ದ ವಂಚನೆ
Read More

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ… ಮಂಡ್ಯ,ಮೇ13,Tv10 ಕನ್ನಡ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಬಾಲಕಿಯರ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾಂಗಣವನ್ನು ಪರಿಶೀಲನೆ ನಡೆಸಿ ಸ್ವಚ್ಚತೆ ಹಾಗೂ ಗುಣಮಟ್ಟವನ್ನು ಕಪಾಡುವಂತೆ ತಿಳಿಸಿದರು.ಕರ್ನಾಟಕ ಸಂಘದಲ್ಲಿರುವ ಎನ್.ಎಸ್.ಎಸ್ ಹಾಗೂ ಸ್ಕೌಟ್ಸ್ ಘಟಕಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.ಇದೇ ಸಂದರ್ಭದಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ
Read More

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ ಪೂರೈಸುವ ನೀರಿನೊಂದಿಗೆ ಜಲ ಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ವೇಳೆ ಪೈಪ್ ಒಡೆದು ಕಲ್ಮಶ ನೀರು ಸೇರಿದೆ.ಇದೇ ನೀರನ್ನಅಡುಗೆ ಹಾಗೂ ಕುಡಿಯಲು ಉಪಯೋಗಿಸಿದ ಪರಿಣಾಮ ಗ್ರಾಮದ ಅನೇಕ ಮಂದಿ ಅಸ್ವಸ್ಥಗೊಂಡಿದ್ದಾರೆಂದು ಹೇಳಲಾಗಿದೆ.ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ
Read More

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ ಪೂರೈಸುವ ನೀರಿನೊಂದಿಗೆ ಜಲ ಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ವೇಳೆ ಪೈಪ್ ಒಡೆದು ಕಲ್ಮಶ ನೀರು ಸೇರಿದೆ.ಇದೇ ನೀರನ್ನಅಡುಗೆ ಹಾಗೂ ಕುಡಿಯಲು ಉಪಯೋಗಿಸಿದ ಪರಿಣಾಮ ಗ್ರಾಮದ ಅನೇಕ ಮಂದಿ ಅಸ್ವಸ್ಥಗೊಂಡಿದ್ದಾರೆಂದು ಹೇಳಲಾಗಿದೆ.ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ
Read More

ಶ್ರೀನಿವಾಸ್ ಪ್ರಸಾದ್ ನುಡಿನಮನ ಕಾರ್ಯಕ್ರಮ…ಸಿಎಂ ಸಿದ್ದು ಗುಣಗಾನ…

ಮೈಸೂರು,ಮೇ11,Tv10 ಕನ್ನಡ ಶ್ರೀನಿವಾಸ್ ಪ್ರಸಾದ್ ನುಡಿ ನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅಗಲಿದ ಸ್ನೇಹಿತನ ಬಗ್ಗೆ ಗುಣಗಾನ ಮಾಡಿದ್ದಾರೆ.ಶ್ರೀನಿವಾಸ್ ಪ್ರಸಾದ್ ಸ್ವಾಭಿಮಾನಿ ಸಜ್ಜನ ರಾಜಕಾರಣಿನಾನು ಪ್ರಸಾದ್ ಹೆಚ್ಚು ಕಡಿಮೆ ಒಂದೇ ವಯಸ್ಸಿನವರುಆದರೆ ನನಗಿಂತ ಮುಂಚೆ ಚುನಾವಣಾ ರಾಜಕೀಯಕ್ಕೆ ಬಂದವರು.ನಾನು ಅವರು ಒಟ್ಟಿಗೆ ಜನತಾ ಪಾರ್ಟಿಯಲ್ಲಿ ಇದ್ದೆವು.ಪ್ರಸಾದ್ ಮೊದಲಿನಿಂದ ಕಾಂಗ್ರೆಸ್‌ಗೆ ವಿರೋಧ ಇದ್ದರು.ಸ್ನೇಹಿತರ ಒತ್ತಾಸೆಯಿಂದ ಕಾಂಗ್ರೆಸ್ ಸೇರಿದ್ದರು.ನಾವು ಬೇರೆ ಪಕ್ಷದಲ್ಲಿದ್ದರು ಗೌರವ ಸ್ನೇಹ ಇತ್ತು.ಪಕ್ಷ ಭೇಧ ಮರೆತು ನಮ್ಮ ಸ್ನೇಹ ಒಡನಾಟ
Read More

ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಅರೆಸ್ಟ್…

ನವದೆಹಲಿ,ಮೇ10:,Tv10 ಕನ್ನಡ ಬಿಜೆಪಿ ಕರ್ನಾಟಕ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್‌ಐಎ ಬಂಧಿಸಿದೆಮುಸ್ತಫಾ ಪೈಚಾರ್ ಬಂಧಿತ ಆರೋಪಿ ಯಾಗಿದ್ದು,ಈತನನ್ನು ಬೆಳಗ್ಗೆ ಸಕಲೇಶಪುರದಲ್ಲಿ ಬಂಧಿಸಲಾಗಿದೆ.ಪ್ರಕರಣದ ನಾಲ್ಕನೇ ಆರೋಪಿ ಮುಸ್ತಫಾ ಪೈಚಾರ್ ಕೊಲೆಯ ನಂತರ ತಲೆಮರೆಸಿಕೊಂಡಿದ್ದ. ಆತನನ್ನು ಹಿಡಿಯಲು ಎನ್‌ಐಎ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.ಈತನನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಎನ್‌ಐಎ ಇನ್ಸ್‌ಪೆಕ್ಟರ್ ಷಣ್ಮುಗಂ ನೇತೃತ್ವದ ಹತ್ತು ಮಂದಿ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.ಮುಸ್ತಫಾ ನಿಷೇಧಿತ
Read More

ಎಸ್.ಐ.ಟಿ.ತೆನಿಖೆಯಲ್ಲಿ ಮಧ್ಯ ಪ್ರವೇಶಿಸುವುದಿಲ್ಲ…ಸಿಎಂ ಸಿದ್ದರಾಮಯ್ಯ…

ಮೈಸೂರು,ಮೇ10,Tv10 ಕನ್ನಡ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಚಿಸಲಾಗಿರುವ ಎಸ್ಐಟಿ ಕಾನೂನಿನಂತೆ ಕಾರ್ಯನಿರ್ವಹಿಸುತ್ತದೆ. ಇದರಲ್ಲಿ ನಾನಾಗಲಿ ಡಿಕೆ ಶಿವಕುಮಾರ್ ಆಗಲಿ ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಸಿಎಂ ಮಾತನಾಡಿದರು.ನಾನಾಗಲಿ ಡಿಕೆ ಶಿವಕುಮಾರ್ ಆಗಲಿ ಎಸ್ಐಟಿ ನಡೆಸುತ್ತಿರುವ ತನಿಖೆಯಲ್ಲಿ ಮಧ್ಯಪ್ರವೇಶಿಸಿಲ್ಲ ಯಾವುದೇ ಕಾರಣಕ್ಕೂ ನಾವುಗಳು ಮಧ್ಯಪ್ರವೇಶಿಸುವುದಿಲ್ಲ. ಎಸ್ಐಟಿ ಸತ್ಯಾ ಸತ್ಯತೆಯನ್ನು ಹೊರತರಲಿ ಎಂಬ ಉದ್ದೇಶದಿಂದ ರಚಿಸಲಾಗಿದೆ. ಅದು
Read More