ಹಾಡುಹಗಲೇ ಚಾಕು ಇರಿತ ಪ್ರಕರಣ…ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು…ನಾಲ್ವರು ಅಂದರ್…
ಹಾಡುಹಗಲೇ ಚಾಕು ಇರಿತ ಪ್ರಕರಣ…ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು…ನಾಲ್ವರು ಅಂದರ್… ಮೈಸೂರು,ಏ29,Tv10 ಕನ್ನಡ ಹಳೇ ಧ್ವೇಷ ಹಿನ್ನಲೆ ಯುವಕನಿಗೆ ಚಾಕು ಇರಿದು ಹತ್ಯೆಗೈದ ಘಟನೆ ಮೈಸೂರಿನ ಅಗ್ರಹಾರದ 101 ಗಣಪತಿ ದೇವಸ್ಥಾನದ ಬಳಿ ನಡೆದಿದೆ.ಚಾಕುವಿನಿಂದ ಇರಿದ ಪರಿಣಾಮ ತೀವ್ರ ಗಾಯಗೊಂಡಿದ್ದ ಯುವಕನನ್ನ ನಿನ್ನೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಯುವಕ ಇಂದು ಮೃತಪಟ್ಟಿದ್ದಾರೆ.ಮೇದರಕೇರಿ ನಿವಾಸಿ ಕುಮಾರ್(24) ಮೃತ ದುರ್ದೈವಿ.ಘಟನೆಗೆ ಸಂಭಂಧಿಸಿದಂತೆ ಕೆ.ಆರ್.ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನ ವಶಕ್ಕೆ ಪಡೆದು
Read More