ಚುನಾವಣಾ ಕರ್ತವ್ಯದಲ್ಲಿ ಲೋಪ…ಪಾಲಿಕೆ ಎಇಇ ಅಮಾನತು…ವಿದ್ಯುನ್ಮಾನ ಮತ ಯಂತ್ರಗಳ ಸ್ಟ್ರಾಂಗ್ ರೂಂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಆರೋಪ…
ಮೈಸೂರು,ಏ13,Tv10 ಕನ್ನಡ ಲೋಕಸಭೆ ಚುನಾವಣಾ ಕರ್ತವ್ಯಕ್ಕೆ ಸಂಭಂಧಿಸಿದಂತೆ ವಿದ್ಯುನ್ಮಾನ ಮತಯಂತ್ರಗಳ ಸ್ಟ್ರಾಂಗ್ ರೂಂ ನಿರ್ವಹಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಮೈಸೂರು ಮಹಾನಗರ ಪಾಲಿಕೆ ಸಹಾಯಕ ಕಾರ್ಯಪಾಲ ಅಭಿಯಂತರರು ಹಾಗೂ ಸ್ಟ್ರಾಂಗ್ ರೂಂ ಮತ್ತು ಮ್ಯಾನ್ ಪವರ್ ನೂಡಲ್ ಅಧಿಕಾರಿ ರಾಜೀವ್ ನಾಥ್ ರನ್ನ ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳೂ ಆದ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವಿದ್ಯನ್ಮಾನ ಮತಯಂತ್ರಗಳ ವಾಹನವನ್ನ ಜೆ.ಎಸ್.ಎಸ್.ಕಲಾ ಮತ್ತು ವಿಜ್ಞಾನ
Read More