ಸಾಲ ವಸೂಲಿಗೆ ಕಿರುಕುಳ…ಪತ್ನಿಯನ್ನ ಅಡಮಾನ ಇಡುವಂತೆ ಧಂಕಿ…ಬೈಕ್ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ…
ಕೆ.ಆರ್.ನಗರ,ಮಾ21,Tv10 ಕನ್ನಡ ಸಾಲ ವಸೂಲಿಗಾಗಿ ಪತ್ನಿಯ ಬಗ್ಗೆ ಹಗುರವಾಗಿ ನಿಂದಿಸಿದ ಹಿನ್ನಲೆ ಮನನೊಂದ ವ್ಯಕ್ತಿ ಬೈಕ್ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯ ಹರವೆ ಗ್ರಾಮದಲ್ಲಿ ನಡೆದಿದೆ.ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಹರವೆ ಗ್ರಾಮದ ಹರೀಶ್ (40) ಮೃತ ದುರ್ದೈವಿ.ಹುಣಸೂರಿನ ರವಿ@ವಾಲೆ ರವಿ ಹಾಗೂ ಆತನ ತಮ್ಮ ಚಿನ್ನಸ್ವಾಮಿ ವಿರುದ್ದ ಕೊಲೆ ಬೆದರಿಕೆ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಹುಣಸೂರು
Read More