ಸ್ನೇಹಿತೆಗೆ ಆಮಿಷವೊಡ್ಡಿ ಧೋಖಾ…21 ಲಕ್ಷ ನಗದು ಹಾಗೂ ಕಾರು ಜೊತೆ ವಂಚಕ ನಾಪತ್ತೆ…ಮೂವರ ವಿರುದ್ದ FIR ದಾಖಲು…
ಮೈಸೂರು,ಮಾ15,Tv10 ಕನ್ನಡ ಕುಟುಂಬಸ್ಥರಿಗೆ ಸರ್ಕಾರಿ ಕೆಲಸ ಕೊಡಿಸುವುದು ಸೇರಿದಂತೆ ಹಲವು ಆಮಿಷವೊಡ್ಡಿದ ಯುವಕ ತನ್ನ ಸ್ನೇಹಿತೆಯನ್ನ ವಂಚಿಸಿದ ಪ್ರಕರಣವೊಂದು ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳವಾಡಿಯಲ್ಲಿ ಬೆಳಕಿಗೆ ಬಂದಿದೆ.ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವ ಯುವತಿ ಸುಪ್ರಿಯಾ ಎಂಬುವರಿಗೆ ಬರೋಬರಿ ವಿವಿದ ಹಂತಗಳಲ್ಲಿ 21 ಲಕ್ಷ ನಗದು ಹಾಗೂ ಕಾರು ಪಡೆದು ವಂಚಿಸಿದ್ದಾನೆ.ಸಂದೀಪ್ ಕುಮಾರ್ ಹಾಗೂ ಈತನ ಸ್ನೇಹಿತರಾದ ಮನೋಜ್ ಕುಮಾರ್ ಮತ್ತು ಪುನೀತ್ ಎಂಬುವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ
Read More