100 ದಿನ ಪೂರೈಸಿದ ಕಾವೇರಿಗಾಗಿ ಹೋರಾಟ…ಪ್ರತಿಭಟನಾಕಾರರ ಕೂಗಿಗೆ ಸ್ಪಂದಿಸದ ಸರ್ಕಾರಗಳು…ಕಣ್ಮುಚ್ಚಿ ಕುಳಿತ ರಾಜ್ಯ ಹಾಗೂ ಕೇಂದ್ರ ನಾಯಕರು…ತಿರುಗಿಯೂ ನೋಡದ ಅಧಿಕಾರಿಗಳು…
ಮೈಸೂರು,ಫೆ14,Tv10 ಕನ್ನಡ ಕಾವೇರಿ ಕ್ರಿಯಾ ಸಮಿತಿ ಹೋರಾಟ 100 ದಿನ ಪೂರೈಸಿದೆ.ಕಾವೇರಿ ನಮ್ಮದು ಎಂಬ ಘೋಷಣೆಗೆ ಸರ್ಕಾರ ಸ್ಪಂದಿಸುತ್ತಿಲ್ಲ.ಪ್ರತಿಭಟನಾಕಾರರ ಕೂಗು ಇನ್ನೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಣ್ಣು ತೆರೆಸಲಾಗಿಲ್ಲ.ಪ್ರತಿಭಟನಾಕಾರರ ಆಕ್ರೋಷ ಸಂಭಂಧಪಟ್ಟವರಿಗೆ ತಲುಪಲು ಇನ್ನೆಷ್ಟು ದಿನ ಹೋರಾಟ ಮಾಡಬೇಕು ಎಂಬ ಪ್ರಶ್ನೆ ಇದೀಗ ಸಾರ್ವಜನಿಕರ ಮುಂದಿದೆ. ಮೈಸೂರಿನ ದೊಡ್ಡಗಡಿಯಾರ ವೃತ್ತದಲ್ಲಿ ಕಾವೇರಿಗಾಗಿ ಶುರುವಾದ ಹೋರಾಟ ಶತದಿನಗಳನ್ನ ಪೂರೈಸಿದೆ.ನಿರಂತರ ಹೋರಾಟ ನಡೆಸಿಕೊಂಡು ಬಂದರೂ ಇದುವರೆಗೆ ಕಾವೇರಿ ನೀರು ಸ್ಥಗಿತವಾಗಿಲ್ಲ.ಪ್ರತಿದಿನ ಹೋರಾಟಗಾರರು
Read More