ಸಮಾಜ ಸೇವೆಗೆ ಮನಸ್ಸು ಮುಖ್ಯ -ಲಯನ್ ಡಾ .ಎನ್ .ಕೃಷ್ಣೇಗೌಡ*
ಸಮಾಜ ಸೇವೆ ಮಾಡಲು ಮನಸ್ಸು ಬಹಳ ಮುಖ್ಯ, ಒಳ್ಳೆಯ ಮನಸ್ಸಿನಿಂದ ಸಮಾಜಮುಖಿ ಕೆಲಸಗಳನ್ನು ಮಾಡಿದಾಗ ಆತ್ಮ ತೃಪ್ತಿ ಸಿಗುತ್ತದೆ ಹಾಗೂ ಅವಕಾಶ ವಂಚಿತರಾದವರನ್ನು ಗುರುತಿಸಿ ಅವರಿಗೆ ಸಹಾಯ ಮಾಡಿದಾಗ ಅವರನ್ನು ಸಹ ಸಮಾಜದ ಮುಖ್ಯ ವಾಹಿನಿಗೆ ತರಲು ಸಾಧ್ಯವಾಗುತ್ತದೆ ಎಂದು ಲಯನ್ಸ್ ಅಂತರಾಷ್ಟ್ರೀಯ 317ಜಿಯ ಜಿಲ್ಲಾ ರಾಜ್ಯಪಾಲರಾದ ಡಾ. ಎನ್ ಕೃಷ್ಣೆಗೌಡ ರವರು ಹೇಳಿದರು. ಅವರು ಲಯನ್ಸ್ ಅಂಬಾಸಿಡರಸ್ ಸಂಸ್ಥೆಯ ಅಧಿಕೃತ ಜಿಲ್ಲಾ ರಾಜ್ಯಪಾಲರ ಭೇಟಿ ಮತ್ತು ಸಂಸ್ಥಾಪನಾ ದಿನಾಚರಣೆಯ
Read More