ರೇಡಿಯೆಂಟ್ ಆಸ್ಪತ್ರೆ ಉಸ್ತುವಾರಿ ಡಾ.ರಾಜೀವ್ ವಿರುದ್ದ ವಂಚನೆ ಆರೋಪ…ಟ್ರಸ್ಟಿಗಳಿಂದ FIR ದಾಖಲು
… ಮೈಸೂರು,ಫೆ4,Tv10 ಕನ್ನಡ ಮೈಸೂರಿನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ರೇಡಿಯೆಂಟ್ ಆಸ್ಪತ್ರೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಡಾ.ರಾಜೀವ್ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಟ್ರಸ್ಟಿಗಳ ಗಮನಕ್ಕೆ ಬಾರದಂತೆ ಮತ್ತೊಂದು ಸಂಸ್ಥೆ ಜೊತೆ ರೇಡಿಯೆಂಟ್ ಆಸ್ಪತ್ರೆಯನ್ನ ವಿಲೀನ ಮಾಡಿ ಹಣ ಪಡೆದುಕೊಂಡಿದ್ದಾರೆಂದು ಆರೋಪಿಸಿ ವಂಚನೆ ಪ್ರಕರಣ ದಾಖಲಿಸಲಾಗಿದೆ.ಟ್ರಸ್ಟಿಗಳಾದ ಬಿ.ಜಗದೀಶ್,ಹರಿಪ್ರಕಾಶ್ ಶರ್ಮ ಹಾಗೂ ಸರಿತಾ ಶರ್ಮ ರವರು ಡಾ.ರಾಜೀವ್ ವಿರುದ್ದ FIR ದಾಖಲಿಸಿದ್ದಾರೆ. 1997 ರಲ್ಲಿ ಬಿ.ಜಗದೀಶ್ ರವರು ಡಾ.ಬಸಪ್ಪ ಮತ್ತು
Read More