ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಿಂದ ಇಂದು ಹಮ್ಮಿಕೊಳ್ಳಲಾಗಿದ್ದಮೆರವಣಿಗೆಗೆ ಜಿಲ್ಲಾಧಿಕಾರಿ ಡಾ: ಹೆಚ್ ಎನ್
ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಿಂದ ಇಂದು ಹಮ್ಮಿಕೊಳ್ಳಲಾಗಿದ್ದಮೆರವಣಿಗೆಗೆ ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್ ಉದಯ್ ಕುಮಾರ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಲಿಂಗಣ್ಣ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಅಶೋಕ್ ಮುಖಂಡರುಗಳಾದ ಚಿನ್ನಮ್ಮ, ಸಿದ್ದಪ್ಪ, ಇನ್ನಿತರರು ಉಪಸ್ಥಿತರಿದ್ದರು.
Read More