ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು ಬೈಕ್ ಗೆ ಬೆಂಕಿ ಹಚ್ಚಿ ಸಜೀವ ದಹನಕ್ಕೆ ಯತ್ನಿಸಿದ ಶಾಕಿಂಗ್ ಪ್ರಕರಣ ನಂಜನಗೂಡಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಏಚಗುಂಡ್ಲ ಗ್ರಾಮದಲ್ಲಿ ನಡೆದಿದೆ.ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡ್ಯೂಟಿ ಮಾಡುವ ಹೋಂಗಾರ್ಡ್ ರಂಗಸ್ವಾಮಿ ನಾಯಕ
Read More