ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ ತಂಡದ ಕಾರ್ಯಚರಣೆಗೆ ಟ್ರಾಪ್ ಆಗಿದ್ದಾರೆ.5.50. ಲಕ್ಷ ರೂ ಹಣ ಪಡೆಯುವ ವೇಳೆ ಬಲೆಗೆ ಬಿದ್ದಿದ್ದಾರೆ.ಗುಮಾಸ್ತ ಶಿವಕುಮಾರ್ ಮೂಲಕ ಹಣ ಪಡೆದಿದ್ದ ಕಾವ್ಯರಾಣಿ.ಹೆಚ್ ಡಿ ಕೋಟೆ ತಾಲೂಕಿನ 4.5 ಎಕರೆ ಜಮೀನು ವಿಚಾರವಾಗಿ 10.50 ಲಕ್ಷಕ್ಕೆ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು.5 ಲಕ್ಷ
Read More