ಸದೃಢ ಯುವಕರು ಮಾತ್ರ ದೇಶದ ಆಸ್ತಿ –ಶ್ರೀ ಲಿಂಗನಸ್ವಾಮಿ
ಧೈರ್ಯ ಸತ್ಯ ಮತ್ತು ಶಿಸ್ತಿನಿಂದ ಕೂಡಿದ ಯುವಕರಿಂದ ಮಾತ್ರ ಸದೃಢ ಭಾರತ ನಿರ್ಮಾಣ ಸಾಧ್ಯ ಈ ವ್ಯಕ್ತಿತ್ವ ನಿರ್ಮಾಣ ಮಾಡಲು ವಿವೇಕಾನಂದರನು ಕುರಿತು ಹೆಚ್ಚು ಅರಿಯುವುದು ಇಂದು ಅಗತ್ಯವಾಗಿದೆ ಇಂದು ಶ್ರೀ ಲಿಂಗಣ್ಣ ಸ್ವಾಮಿ ಹಿರಿಯ ಅರ್ಥಶಾಸ್ತ್ರ ಉಪನ್ಯಾಸಕರು ರಾಷ್ಟ್ರೀಯ ಯುವ ದಿನದ ಪ್ರಯುಕ್ತ ವಿವೇಕಾನಂದ ಜನ್ಮ ದಿನಾಚರಣೆನ್ನು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ನಂಜನಗೂಡಿನಲ್ಲಿ ಮಾತನಾಡುತ್ತಾ ಯುವಕರಿಗೆ ಸಂದೇಶ ನೀಡಿದರು .ಭೂಗೋಳ ಶಾಸ್ತ್ರ ಉಪನ್ಯಾಸಕರು ಶ್ರೀ ಮಲ್ಲಿಕಾರ್ಜುನ್
Read More