ಸಾಹಸಸಿಂಹನ ಪುಣ್ಯಸ್ಮರಣೆ…ವಿಷ್ಣು ಸ್ಮಾರಕದಲ್ಲಿ ರಕ್ತದಾನ ಕಾರ್ಯಕ್ರಮ…
ಮೈಸೂರು,ಡಿ30,Tv10 ಕನ್ನಡ ಸಾಹಸಸಿಂಹ ವಿಷ್ಣುವರ್ಧನ್ ರವರ 14ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಉದ್ಬೂರು ಗೇಟ್ ಬಳಿ ಇರುವ ಸ್ಮಾರಕದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. 50ಕ್ಕೂ ಹೆಚ್ಚು ಅಭಿಮಾನಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.ರಕ್ತದಾನ ಶಿಬಿರವನ್ನು ವಿಷ್ಣುವರ್ಧನ್ ಅಳಿಯ ಅನಿರುದ್ ರವರು ಉದ್ಘಾಟಿಸಿ ನಂತರ ಮಾತನಾಡಿದರು. ವಿಷ್ಣುಸ್ಮಾರಕದಲ್ಲಿ ಪ್ರತಿವಾರಲಯನ್ಸ್ ಜೀವಧಾರ ರಕ್ತನಿಧಿ ಕೇಂದ್ರದವರು ಶಿಬಿರ ಮತ್ತು ರಸಮಂಜರಿ ಕಾರ್ಯಕ್ರಮ ಆಯೋಜಿಸುತ್ತಾ
Read More