TV10 Kannada Exclusive

ಸಾಹಸಸಿಂಹನ ಪುಣ್ಯಸ್ಮರಣೆ…ವಿಷ್ಣು ಸ್ಮಾರಕದಲ್ಲಿ ರಕ್ತದಾನ ಕಾರ್ಯಕ್ರಮ…

ಮೈಸೂರು,ಡಿ30,Tv10 ಕನ್ನಡ ಸಾಹಸಸಿಂಹ ವಿಷ್ಣುವರ್ಧನ್ ರವರ 14ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಉದ್ಬೂರು ಗೇಟ್ ಬಳಿ ಇರುವ ಸ್ಮಾರಕದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. 50ಕ್ಕೂ ಹೆಚ್ಚು ಅಭಿಮಾನಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.ರಕ್ತದಾನ ಶಿಬಿರವನ್ನು ವಿಷ್ಣುವರ್ಧನ್ ಅಳಿಯ ಅನಿರುದ್ ರವರು ಉದ್ಘಾಟಿಸಿ ನಂತರ ಮಾತನಾಡಿದರು. ವಿಷ್ಣುಸ್ಮಾರಕದಲ್ಲಿ ಪ್ರತಿವಾರಲಯನ್ಸ್ ಜೀವಧಾರ ರಕ್ತನಿಧಿ ಕೇಂದ್ರದವರು ಶಿಬಿರ ಮತ್ತು ರಸಮಂಜರಿ ಕಾರ್ಯಕ್ರಮ ಆಯೋಜಿಸುತ್ತಾ
Read More

ಹೊಸವರ್ಷಾಚರಣೆ…ಟೂರಿಸ್ಟ್ ಗಳ ಜೊತೆ ಸೌಜನ್ಯದಿಂದ ವರ್ತಿಸಿ…ಆಟೋಚಾಲಕರಿಗೆ ಖಾಕಿ ಎಚ್ಚರಿಕೆ…

ಮೈಸೂರು,ಡಿ29,Tv10 ಕನ್ನಡ ಹೊಸವರ್ಷಾಚರಣೆ ಹಿನ್ನಲೆ ಆಟೋ ಚಾಲಕರಿಗೆ ಇಂದು ಮೈಸೂರು ನಗರ ಪೊಲೀಸರು ಪ್ರವಾಸಿಗರ ಜೊತೆ ಸೌಜನ್ಯದಿಂದ ವರ್ತಿಸುವಂತೆ ಆಟೋ ಚಾಲಕರಿಗೆ ಕಿವಿಮಾತು ಹೇಳಿದರು.ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಮೈಸೂರಿನ ಪುರಭವನದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಪ್ರವಾಸಿ ಕೇಂದ್ರವಾದ ಸಾಂಸ್ಕೃತಿಕ ನಗರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ.ಈ ವೇಳೆ ಯಾವುದೇ ರೀತಿ ತೊಂದರೆ ಆಗದಂತೆ ಎಚ್ಚರಿಕೆಯಿಂದ ವರ್ತಿಸಬೇಕೆಂದು ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಸಲಹೆ ನೀಡಿದರು.ಅವಸರದಲ್ಲಿ ಪ್ರಯಾಣಿಕರು ಪದಾರ್ಥಗಳನ್ನ ಆಟೋದಲ್ಲಿ
Read More

ಮತ ಮನುಜ ಮತವಾಗಲಿ ಪಥ ವಿಶ್ವಪಥವಾಗಲಿ – ರಾಮಪ್ರಸಾದ್.

ಪ್ರಸ್ತುತ ಸಮಾಜದಲ್ಲಿ ಇಂದು ಮತ ಮತ್ತು ಪಥದ ಅರಿವು ಹೆಚ್ಚು ಅವಶ್ಯಕ . ಕುವೆಂಪು ಅವರು ಮಾನವ ಕುಲಕ್ಕೆ ನೀಡಿದ ಆದರ್ಶಗಳು ಸರ್ವಕಾಲಿಕ. ಕುವೆಂಪುರವರ ವಿಶ್ವಮಾನವ ಸಂದೇಶವು ಇಂದು ಎಲ್ಲ ಮಾನವರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀ ರಾಮ್ ಪ್ರಸಾದ್ ರವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ವಿಶ್ವಮಾನವ ದಿನಾಚರಣೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಲಯನ್
Read More

ದ್ವಿಚಕ್ರ ವಾಹನಗಳಿಗೆ ಆಶ್ರಯವಾದ ಬಸ್ ತಂಗುದಾಣ…

ಮೈಸೂರು,ಡಿ29,Tv10 ಕನ್ನಡ ಪ್ರಯಾಣಿಕರಿಗೆ ಆಶ್ರಯವಾಗಬೇಕಿದ್ದ ಬಸ್ ತಂಗುದಾಣ ದ್ವಿಚಕ್ರ ವಾಹನಗಳಿಗೆ ಆಶ್ರಯ ನೀಡಿದೆ.ಜೆ.ಸಿ.ಕಾಲೇಜು ರಸ್ತೆಯಲ್ಲಿರುವ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಲಾದ ಬಸ್ ತಂಗುದಾಣದ ಸ್ಥಿತಿ ಇದು.ಬಸ್ ಗಾಗಿ ಕಾದು ನಿಲ್ಲುವ ಪ್ರಯಾಣಿಕರಿಗೆ ಉಪಯೋಗವಾಗಲೆಂದು ಮೈಸೂರು ಮಹಾನಗರ ಪಾಲಿಕೆ ಜೆ.ಸಿ.ರಸ್ತೆಯಲ್ಲಿ ಬಸ್ ತಂಗುದಾಣ ನಿರ್ಮಿಸಿದೆ.ಆದರೆ ಈ ತಂಗುದಾಣವನ್ನ ಉಪಯೋಗಿಸಲು ಪ್ರಯಾಣಿಕರಿಗೆ ಸಾಧ್ಯವೇ ಆಗುತ್ತಿಲ್ಲ.ಕಾರಣ ಸಮೀಪದ ಕಾಲೇಜಿನ ವಿಧ್ಯಾರ್ಥಿಗಳು ಟೂ ವ್ಹೀಲರ್ ಪಾರ್ಕಿಂಗ್ ಗೆ ಬಳಸಿಕೊಂಡಿದ್ದಾರೆ.ಸಾವಿರಾರು ರೂಪಾಯಿ ಖರ್ಚು ಮಾಡಿ ನಿರ್ಮಿಸಿದ
Read More

ದಟ್ಟಗಳ್ಳಿ ವಿವಾದಿತ ಜಮೀನಿನ ರಕ್ಷಣೆಗೆ ಮುಂದಾದ ಶಾಸಕದ್ವಯರು…ದೃಢೀಕರಿಸಿದ ದಾಖಲೆಗಳನ್ನ ನೀಡುವಂತೆ ಮುಡಾ ಆಯುಕ್ತರಿಗೆ ಪತ್ರ…

ಮೈಸೂರು,ಡಿ29,Tv10 ಕನ್ನಡ ಮೈಸೂರಿನ ದಟ್ಟಗಳ್ಳಿ ಗ್ರಾಮದ ಸರ್ವೆ ನಂ.27/1,27/2,27/4,29/1a,32,38/1,38/2 ಸೇರಿದಂತೆ ವಿವಿದ ಸರ್ವೆ ನಂಬರ್ ಗಳ ಸುಮಾರು 27.34 ಎಕ್ರೆ ಜಮೀನುಗಳ ವಿವಾದಕ್ಕೆ ಬ್ರೇಕ್ ಹಾಕಲು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡೀಸಿದ್ದೇಗೌಡ ರವರು ಮುಂದಾಗಿದ್ದಾರೆ. ಕೋಟ್ಯಾಂತರ ಬೆಲೆ ಬಾಳುವ ಮುಡಾ ಆಸ್ತಿಯನ್ನ ಕಬಳಿಸಲು ಸಂಚು ರೂಪಿಸಿರುವ ಆರೋಪಕ್ಕೆ ಸಂಭಂಧಿಸಿದಂತೆ ಪ್ರಾಧಿಕಾರದ ಬಳಿ ಇರುವ ಎಲ್ಲಾ ದಾಖಲೆಗಳನ್ನ ಧೃಢೀಕರಿಸಿ
Read More

ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯದ ಜಮೀನಿಗೆ ಕನ್ನ ಪ್ರಕರಣ…ಸಮಿತಿ ರಚನೆ…ಸ್ಥಳಕ್ಕೆ ಅಧಿಕಾರಿಗಳ ಭೇಟಿ ಪರಿಶೀಲನೆ…

ಮೈಸೂರು,ಡಿ29,Tv10 ಕನ್ನಡ ಮೇಲುಕೋಟೆ ಶ್ರೀ ಚಲುವನಾರಾಯಣಸ್ವಾಮಿ ದೇವಾಲಯಕ್ಕೇ ಸೇರಿದ ಜಮೀನುಗಳನ್ನ ಲಪಟಾಯಿಸಿದ ಖದೀಮರ ವಿರುದ್ದ ಕ್ರಮ ಕೈಗೊಳ್ಳುವಂತೆ ಮಂಡ್ಯ ಜಿಲ್ಲೆ ಜಿಲ್ಲಾಧಿಕಾರಿಗಳು ಮೈಸೂರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದ ಪ್ರಕರಣಕ್ಕೆ ಚುರುಕು ನೀಡಲಾಗಿದೆ.ಅಕ್ರಮದ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸಮಿತಿ ರಚಿಸಿ ಸೂಚನೆ ನೀಡಲಾಗಿದೆ.ಅಕ್ರಮ ನಡೆದ ಸ್ಥಳಕ್ಕೆ ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಮೈಸೂರುತಾಲೂಕು ಕಸಬ ಹೋಬಳಿ ಕೆಸರೆ ಗ್ರಾಮದ ಸರ್ವೆ ನಂ 396
Read More

ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷೆ ನಯಿಮಾಸುಲ್ತಾನ್ ವಿಧಿವಶ…

ಹೆಚ್.ಡಿ.ಕೋಟೆ,ಡಿ28,Tv10 ಕನ್ನಡ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷೆ ನಯೀಮಾ ಸುಲ್ತಾನಾ ವಿಧಿವಶರಾಗಿದ್ದಾರೆ.ಇತ್ತೀಚೆಗಷ್ಟೆ ಅನಾರೋಗದಿಂದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಸ್ವಗ್ರಾಮಕ್ಕೆ ವಾಪಸ್ಸಾಗಿದ್ದರು.ಇಂದು ಎಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆ ಚಿಕಿತ್ಸೆಗೆ ಆಗಮಿಸಿದಾಗ ಮೃತಪಟ್ಟಿದ್ದಾರೆ.ನಾಲ್ಕು ಗಂಡು ಮಕ್ಕಳು ಪತಿ ಮತ್ತು ಅಪಾರ ಬಂಧುಬಳಗ ಅಗಲಿದ್ದಾರೆ.ಎಚ್.ಡಿ.ಕೋಟೆ ಪಟ್ಟಣದ ಶಿವಾಜಿ ರಸ್ತೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು…
Read More

ಸಿದ್ದರಾಮಯ್ಯ ವಿರುದ್ದ ಅವಹೇಳನಾಕಾರಿ ವಾಗ್ಧಾಳಿ…ಪ್ರತಾಪ್ ಸಿಂಹ ವಿರುದ್ದ FIR ದಾಖಲು…

ಮೈಸೂರು,ಡಿ27,Tv10 ಕನ್ನಡ ಹುಣಸೂರುನಲ್ಲಿ ನಡೆದ ಹನುಮಜಯಂತಿ ಮೆರವಣಿಗೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಅವಹೇಳನಾಕಾರಿಯಾಗಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ದ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ FIR ದಾಖಲಿಸಿದ್ದಾರೆ.ಚುನಾವಣೆ ಸಮೀಪ ಬರುತ್ತಿವ ವೇಳೆ ಕೋಮು ಸೌಹಾರ್ಧತೆಗೆ ಧಕ್ಕೆ ಬರುವಂತಹ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ…
Read More

ದತ್ತಾತ್ರೇಯ ಜಯಂತಿ…ಗಣಪತಿ ಆಶ್ರಮದಲ್ಲಿ ಅದ್ದೂರಿ ಆಚರಣೆ…

ಮೈಸೂರು,ಡಿ26,Tv10 ಕನ್ನಡಮೈಸೂರು ನಂಜನಗೂಡು ರಸ್ತೆಯಲ್ಲಿರುವ ಶ್ರೀ ಅವಧೂತ ದತ್ತಪೀಠ,ಶ್ರೀ‌‌ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇಂದು ಶ್ರೀ ದತ್ತಾತ್ರೇಯ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.ಮುಂಜಾನೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಮೊದಲು ಗೋವುಗಳಿಗೆ ಹಣ್ಣು ತಿನ್ನಿಸಿ ಗೋಪೂಜೆ‌ ಮಾಡಿ ನಂತರ ಶ್ರೀ ಚಕ್ರ ಪೂಜೆ ನೆರವೇರಿಸಿದರು.ದೇಶ ವಿದೇಶಗಳಿಂದ ಬಂದಿದ್ದ ನೂರಾರು ಭಕ್ತರಿಂದ ಶ್ರೀ ದತ್ತಾತ್ರೇಯ ಸ್ವಾಮಿಗೆ ಸಹಸ್ರ ಕಲಶ ತೈಲಾಭಿಷೇಕವನ್ನು ನೆರವೇರಿಸಿದರು.ಈ ವೇಳೆ ಕೊಚ್ಚಿ ಆಶ್ರಮ ಭಜನಾ ತಂಡದವರಿಂದ ನಾಮ ಸಂಕೀರ್ತನ
Read More

ರಾಷ್ಟ್ರೀಯ ಗ್ರಾಹಕರ ದಿನಾಚರಣೆ…ಗ್ರಾಹಕನೇ ರಾಜ ಪುಸ್ತಕ ಬಿಡುಗಡೆ…

ಮೈಸೂರು,ಡಿ25,Tv10 ಕನ್ನಡಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ವತಿಯಿಂದ ಗ್ರಾಹಕರಲ್ಲಿ ಅರಿವು ಮೂಡಿಸುವಂತಹ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.ಜೆಪಿ ನಗರದಲ್ಲಿರುವ ಪಂಡಿತ್ ಗವಾಯಿ ಸ್ಟೇಡಿಯಂ ಆವರಣದಲ್ಲಿರಾಷ್ಟ್ರೀಯ ಗ್ರಾಹಕರ ದಿನಾಚರಣೆ ಹಾಗೂ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಸುವರ್ಣ ಮಹೋತ್ಸವ ಅಂಗವಾಗಿ ಗ್ರಾಹಕನೇ ರಾಜ ಪುಸ್ತಕವನ್ನು ಹೊರತರಲಾಗಿದ್ದು, ನಿವೃತ್ತ ಡಿ ವೈ ಎಸ್ ಪಿ ರಂಗಸ್ವಾಮಿ ಅವರು ಲೋಕಾರ್ಪಣೆ ಮಾಡಿದರು.ಈ ವೇಳೆ ಮಾತನಾಡಿದ ರಂಗಸ್ವಾಮಿ ಗ್ರಾಹಕರ ಹಕ್ಕುಗಳು ಏನು, ಅವುಗಳನ್ನು ಏಕೆ
Read More