ಚಾಮುಂಡಿಬೆಟ್ಟದಲ್ಲಿ ವೈಭವದ ರಥೋತ್ಸವ…ಕಣ್ತುಂಬಿಕೊಂಡ ಭಕ್ತಸಾಗರ…
ಮೈಸೂರು,ಅ 26,Tv10 ಕನ್ನಡ ದಸರಾ ಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.ಬೆಳಿಗ್ಗೆ 7.50 ರಿಂದ 8.10ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಯ ರಥೋತ್ಸವ ನಡೆಯಿತು.ಚಾಮುಂಡೇಶ್ವರಿ ದೇವಿಯ ರಥೋತ್ಸವ ದೇವಾಲಯದ ಸುತ್ತಲೂ ಸಾಗಿ ಬಂದಿತು.ದೇವಿಯ ರಥೋತ್ಸವಕ್ಕೆ ರಾಜವಂಶಸ್ಥರದ ಪ್ರಮೋದ ದೇವಿ ಒಡೆಯರ್, ಕೃಷ್ಣದತ್ತ ಚಾಮರಾಜ ಒಡೆಯರ್, ತ್ರಿಷಿಕ ಕುಮಾರಿ ಒಡೆಯರ್ ರಥೋತ್ಸವಕ್ಕೆ ಚಾಲನೆ ನೀಡಿದರು.ಮಂಗಳವಾದ್ಯದೊಂದಿಗೆ ತಾಯಿಯ
Read More