ಜಮೀನು ವಿಚಾರದಲ್ಲಿ ಸಂಭಂಧಿಕರ ನಡುವೆ ಮಾರಾಮಾರಿ…ಹಲವರಿಗೆ ಗಾಯ…
ಮೈಸೂರು,ಅ27,Tv10 ಕನ್ನಡ ಜಮೀನು ಹಾಗೂ ನಿವೇಶನ ವಿಚಾರದಲ್ಲಿ ಸಂಬಂಧಿಗಳ ನಡುವೆ ಮಾರಾಮಾರಿ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಲಿಂಗಪುರದಲ್ಲಿ ಘಟನೆ ನಡೆದಿದೆ.ಘಟನೆಯಲ್ಲಿಹಲವರು ಗಾಯಗೊಂಡು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕಾಂಗ್ರೆಸ್ ಮುಖಂಡ ವಿಜಯಕುಮಾರ್ ಹಾಗೂ ಪುತ್ರ ಅಭಿಲಾಷ್ ವಿರುದ್ದಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಹೋದರ ಹಾಗೂ ಸಹೋದರರ ಮಕ್ಕಳ ಮೇಲೆ ಹಲ್ಲೆ ನಡೆದಿದೆ.ಎಲ್ಲರಿಗೂ ಸಮವಾಗಿ ಪಾಲು ನೀಡಿದ ನಂತರವೂತಮಗೆ ಮತ್ತಷ್ಟು ನಿವೇಶನ ಜಮೀನು ಬರಬೇಕು ಅಂತಾ ಗಲಾಟೆ ನಡೆದಿದೆ.ಗಲಾಟೆಯಲ್ಲಿ ಅಂಬರೀಶ್ ಎಲ್ಲಮ್ಮ
Read More