ದಸರಾ:ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್ ಗೆ ಅಧಿಕೃತ ಆಹ್ವಾನ…
ಮೈಸೂರು,ಅ13,Tv10 ಕನ್ನಡ ನಾಡಹಬ್ಬ ಮೈಸೂರು ದಸರಾ ಉತ್ಸವದ ಹಿನ್ನೆಲೆ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ರವರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ ನೀಡಿದರು.ಅರಮನೆಯಲ್ಲಿರುವ ನಿವಾಸದಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸಿದರು.ಇದೇ ವೇಳೆ ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನದ ಚೆಕ್ ನೀಡಿದರು.ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ
Read More