ಮೈಸೂರು:ಬಿಸಿಎಂ ಹಾಸ್ಟೆಲ್ ಹೆಣ್ಣುಮಕ್ಕಳಿಗೆ ಟಾರ್ಚರ್…ಸಿಎಂ ಗೆ ಪತ್ರ ಬರೆದ್ರೂ ಡೋಂಟ್ ಕೇರ್…ವಿಧ್ಯಾರ್ಥಿನಿಯರ ಗೋಳು ಕೇಳುವವರಾರು…?
ಮೈಸೂರು:ಬಿಸಿಎಂ ಹಾಸ್ಟೆಲ್ ಹೆಣ್ಣುಮಕ್ಕಳಿಗೆ ಟಾರ್ಚರ್…ಸಿಎಂ ಗೆ ಪತ್ರ ಬರೆದ್ರೂ ಡೋಂಟ್ ಕೇರ್…ವಿಧ್ಯಾರ್ಥಿನಿಯರ ಗೋಳು ಕೇಳುವವರಾರು…? ಮೈಸೂರು,ಆ28,Tv10 ಕನ್ನಡ ಮೈಸೂರಿನ ಗಾಯಿತ್ರಿಪುರಂ ನಲ್ಲಿರುವ ಬಿಸಿಎಂ ಹಾಸ್ಟೆಲ್ ನಲ್ಲಿರುವ ವಿಧ್ಯಾರ್ಥಿನಿಯರ ಗೋಳು ಕೇಳುವವರೇ ಇಲ್ಲದಂತಾಗಿದೆ.ಅಲ್ಲಿನ ಸಿಬ್ಬಂದಿಗಳ ದೌರ್ಜನ್ಯಕ್ಕೆ ವಿಧ್ಯಾರ್ಥನಿಯರು ಹೈರಾಣರಾಗಿದ್ದಾರೆ.ಬಡತನದ ಬೇಗೆಯಲ್ಲಿ ವಿವಿದ ಭಾಗಗಳಿಂದ ಓದಲು ಬಂದ ವಿಧ್ಯಾರ್ಥಿನಿಯರು ಸಿಬ್ಬಂದಿಗಳ ಟಾರ್ಚರ್ ಗೆ ತತ್ತರಿಸಿದ್ದಾರೆ.ವಿಧ್ಯಾರ್ಥಿನಿಯರ ನೆರವಿಗೆ ಆರ್.ಟಿ.ಐ.ಕಾರ್ಯಕರ್ತರೊಬ್ಬರು ಬಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರೂ ಸಿಬ್ಬಂದಿಗಳು ಕ್ಯಾರೆ ಎನ್ನುತ್ತಿಲ್ಲ.ಅಲ್ಲಿನ ಫೋಟೋಗಳು ವಿಧ್ಯಾರ್ಥಿನಿಯರ ಬವಣೆಯನ್ನ ಪ್ರದರ್ಶಿಸುತ್ತಿದೆ
Read More