TV10 Kannada Exclusive

KRS:ಚಿರತೆ ಆಯ್ತು…ಇದೀಗ ನಾಯಿ ಹಾವಳಿ…15 ಪ್ರವಾಸಿಗರಿಗೆ ಕಚ್ಚಿದ ನಾಯಿ…

ಮಂಡ್ಯ : ಚಿರತೆ ಬಳಿಕ KRS ನಲ್ಲಿ KRS:ಚಿರತೆ ಆಯ್ತು…ಇದೀಗ ನಾಯಿ ಹಾವಳಿ…15 ಪ್ರವಾಸಿಗರಿಗೆ ಕಚ್ಚಿದ ನಾಯಿ… ಮಂಡ್ಯ,ಆ21,Tv10 ಕನ್ನಡ ಕೆಲವು ದಿನಗಳ ಹಿಂದಷ್ಟೆ KRS ನಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿದ್ದ ಕೆ.ಆರ್.ಎಸ್.ನಲ್ಲಿ ಇದೀಗ ನಾಯಿ ಹಾವಳಿ ಪ್ರವಾಸಿಗರನ್ನ ಬೆಚ್ಚಿ ಬೀಳಿಸಿದೆ.ಬೃಂದಾವನದ ಸೊಬಗು ನೊಡಲು ಬಂದ 15 ನಾಯಿ ಜನಕ್ಕೆ ಕಚ್ಚಿದೆ.ನಿನ್ನೆ ರಾತ್ರಿ KRS ನ ಬೃಂದಾವನದಲ್ಲಿ ಘಟನೆ ನಡೆದಿದೆ.ವೀಕೆಂಡ್ ಹಿನ್ನೆಲೆ ನಿನ್ನೆ KRS ಗೆ ಪ್ರವಾಸಿಗರ ದಂಡು
Read More

ಜಮೀನಿನಲ್ಲಿ ಬಿದ್ದ ಚಾಲಕ ರಹಿತ ವಿಮಾನ…DRDO ಗೆ ಸೇರಿದ ತಪಸ್ ವಿಮಾನ

ಚಿತ್ರದುರ್ಗ,ಆ20,Tv10 ಕನ್ನಡ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವದ್ದಿಕೆರೆಯ ಜಮೀನೊಂದರಲ್ಲಿ ಚಾಲಕ ರಹಿತ ತಪಸ್ ವಿಮಾನ ದರೆಗೆ ಉರುಳಿದೆ.DRDO ಸಿದ್ಧಪಡಿಸಿದ್ದ ಚಾಲಕ ರಹಿತ ವಿಮಾನ ಇದಾಗಿದೆ.ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್ ಡಿಓ ಸಂಸ್ಥೆಯ ವಿಮಾನ ನಿಯಂತ್ರಣಕ್ಕೆ ಸಿಲುಕದೆ ಉರುಳಿ ಬಿದ್ದಿದೆ.ಪರಿಕ್ಷಾರ್ಥ ಹಾರಾಟ ನಡೆಸುತ್ತಿದ್ದ ಡ್ರೋಣ್ ಮಾದರಿ ವಿಮಾನ ಸಿಡಿದು ತುಂಡು ತುಂಡಾಗಿ ಬಿದ್ದಿದೆ.ಸ್ಥಳೀಯರು ಕುತೂಹಲದಿಂದ ಸೇರಿದ್ದಾರೆ…
Read More

ಶಾಲಾ ಬಾಲಕಿ ಅಪಹರಣ ಯತ್ನ…ಹುಲ್ಲಹಳ್ಳಿ ಠಾಣೆಯಲ್ಲಿ ದೂರು ದಾಖಲು…

ಶಾಲಾ ಬಾಲಕಿ ಅಪಹರಣ ಯತ್ನ…ಹುಲ್ಲಹಳ್ಳಿ ಠಾಣೆಯಲ್ಲಿ ದೂರು ದಾಖಲು… ನಂಜನಗೂಡು,ಆ19,Tv10 ಕನ್ನಡ ನಂಜನಗೂಡಿನ ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿ ಅಪಹರಣ ಯತ್ನ ನಡೆದಿದೆ. ಎರಡನೇ ತರಗತಿಯ ಅನುಷಾ ಎಂಬಾಕೆಯನ್ನ ಅಪಹರಿಸುವ ಯತ್ನ ನಡೆದಿದೆ. ಶೌಚಾಲಯಕ್ಕೆ ತೆರಳಿದ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಅಪಹರಿಸಲು ಯತ್ನಿಸಿದ್ದಾರೆ. ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅಪಹರಿಸಲು ಯತ್ನಿಸಿದಾಗ ಕಿರುಚಾಡಿದ್ದಾಳೆ.ಅನುಷಾ ಕಿರುಚಾಡಿದ ಶಬ್ದಕ್ಕೆ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರುಗಳು ದೌಡಾಯಿಸಿದಾಗ ಬಾಲಕಿಯನ್ನ
Read More

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ…ರೈತರ ಬಂಧನ…

ಟಿ.ನರಸೀಪುರ,ಆ19,Tv10 ಕನ್ನಡ ತಮಿಳುನಾಡಿಗೆ ನೀರು ಬಿಡುವುದನ್ನ ವಿರೋಧಿಸಿ ಟಿ ನರಸೀಪುರದಲ್ಲಿ ಅನ್ನದಾತರು ರಾಷ್ಟ್ರೀಯ ಹೆದ್ದಾರಿ ರಸ್ತೆತಡೆ ಚಳುವಳಿ ನಡೆಸಿದರು.ಪ್ರತಿಭಟನಾ ನಿರತ ರೈತರನ್ನ ಪೊಲೀಸರು ಬಂಧಿಸಿದರು.ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬುಬೆಳೆಗಾರರ ಸಂಘ.ಟಿ ನರಸೀಪುರ ತಾಲೂಕು ಘಟಕದ ವತಿಯಿಂದ ನೂರಾರು ರೈತರು ಪ್ರತಿಭಟನೆ ನಡೆಸಿದರು ರಾಷ್ಟ್ರೀಯ ಹೆದ್ದಾರಿ ಬಿಂದಿಗೆ ಫ್ಯಾಕ್ಟರಿ ಹತ್ತಿರ ರೈತರು ಸುಮಾರು ಒಂದು ಗಂಟೆ ಕಾಲ ರಸ್ತೆ ಬಂದ್ ಮಾಡಿ ಆಕ್ರೋಷ ವ್ಯಕ್ತಪಡಿಸಿದರು. ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು
Read More

ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ…ಆಶ್ರಯ ಯೋಜನೆಗೆ ಮೀಸಲಾದ ಜಮೀನು ಒತ್ತುವರಿ ತೆರುವು…ಮಳೆಯಲ್ಲೂ ಕಾರ್ಯಾಚರಣೆ…

ಮೈಸೂರು,ಆ19,Tv10 ಕನ್ನಡ ಬೆಳ್ಳಂಬೆಳಗ್ಗೆ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದವರಿಗೆ ಮೈಸೂರು ತಾಲೂಕು ತಹಸೀಲ್ದಾರ್ ಬಿ.ಎನ್.ಗಿರೀಶ್ ಶಾಕ್ ಕೊಟ್ಟಿದ್ದಾರೆ.ಆಶ್ರಯ ಯೋಜನೆಗಾಗಿ ಮಂಜೂರಾಗಿದ್ದ ಸರ್ಕಾರಿ ಗೋಮಾಳ ರಕ್ಷಿಸಿದ್ದಾರೆ.ಸರ್ಕಾರಿ ಜಮೀನಿನಲ್ಲಿ ನಿರ್ಮಿಸಲಾದ ಹಸು ಕೊಟ್ಟಿಗೆಗಳನ್ನ ನೆಲಸಮ ಮಾಡಿ ತೆರುವುಗೊಳಿಸಿದ್ದಾರೆ.ಮಳೆಯನ್ನೂ ಲೆಕ್ಕಿಸದ ತಹಸೀಲ್ದಾರ್ ತೆರುವು ಕಾರ್ಯಾಚರಣೆ ನಡೆಸಿದ್ದಾರೆ. ಮೈಸೂರು ತಾಲೂಕು ಇಲವಾಲ ಹೋಬಳಿ ಆನಂದೂರು ಗ್ರಾಮದ ಸರ್ವೆ ನಂ 6 ಮೂಲತಃ ಸರ್ಕಾರಿ ಗೋಮಾಳ.1996 ರಲ್ಲಿ ಆಶ್ರಯ ಯೋಜನೆಗಾಗಿ 4 ಎಕ್ರೆ ಮಂಜೂರಾಗಿತ್ತು.ಸದರಿ ಜಮೀನಿನಲ್ಲಿ ಆನಂದೂರು
Read More

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ದುರ್ದೆಸೆ ಪ್ರಾರಂಭವಾಗಿದೆ…ಮಾಜಿ ಸಚಿವ ಸಿ.ಟಿ.ರವಿ…

ಮೈಸೂರು,ಆ18,Tv10 ಕನ್ನಡ ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಹೋಗುತ್ತಾರೆ ಎಂಬ ವಿಚಾರಕ್ಕೆ ಮೈಸೂರಿನಲ್ಲಿ ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ಅಧಿಕಾರ ಬಂದಾಗಿನಿಂದ ರಾಜ್ಯಕ್ಕೆ ದುರ್ದೆಸೆ ಶುರುವಾಗಿದೆ.ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕೆ.ಆರ್.ಎಸ್ ಭರ್ತಿಯಾಗದ ಸ್ಥಿತಿ ಇರಲಿಲ್ಲ.ಈಗ ರೈತರಿಗೆ ನೀರಿಲ್ಲ, ಜಲಾಶಯ ಖಾಲಿಯಾಗಿದೆ.ಪವರ್ ಕಟ್, ಲೋಡ್ ಶೆಡಿಂಗ್ ಶುರುವಾಗಿದೆ.ಶೂನ್ಯ ಬಿಲ್ ಅಂತಾರೆ, ಕರೆಂಟೇ ಇಲ್ಲದ ಮೇಲೆ ಶೂನ್ಯ ಬಿಲ್ ಬರುತ್ತೆ.ಇಂತಹ‌ ದುರ್ದೆಸೆ ಇರುವ ಸಂಧರ್ಭದಲ್ಲಿ ಕಾಂಗ್ರೆಸ್ ಗೆ ಶಾಸಕರು ಹೋಗುತ್ತಾರೆ ಎಂದು ನಂಬಲು
Read More

ತಮಿಳುನಾಡಿಗೆ ನೀರು…ನದಿಗೆ ಇಳಿದು ಪ್ರತಿಭಟನೆಗೆ ಮುಂದಾದ ರೈತರು…

ಟಿ.ನರಸೀಪುರ,ಆ18,Tv10 ಕನ್ನಡತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟ ಹಿನ್ನೆಲೆಜಿಲ್ಲೆಯಾದ್ಯಂತ ರೈತರು ಪ್ರತಿಭಟನೆಗೆ ಇಳಿದಿದ್ದಾರೆ.ಕಾವೇರಿ ನದಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ.ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿಸಂಗಮದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದ್ದಾರೆ.ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ ನಡೆದಿದೆ.ರಾಜ್ಯ ಸರ್ಕಾರ ಮತ್ತು ತಮಿಳುನಾಡು ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ್ದಾರೆ.ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರು ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ.ರೈತರ ಹಿತ ಕಾಪಾಡುವಲ್ಲಿ ಎಲ್ಲಾ ಸರ್ಕಾರಗಳು ವಿಫಲವಾಗಿವೆ.ಕಾವೇರಿ ನೀರು ಬಿಡುಗಡೆ ವಿಚಾರದ ಬಗ್ಗೆ ವಿಪಕ್ಷಗಳು ಕೂಡ
Read More

ನಟ ಉಪೇಂದ್ರ ಬಂಧಿಸದ ಸರ್ಕಾರದ ವಿರುದ್ದ ಎಸ್.ಡಿ.ಪಿ.ಐ.ರಾಜ್ಯಾಧ್ಯಕ್ಷ ಕಿಡಿ…

ಮೈಸೂರು,ಆ18,Tv10 ಕನ್ನಡ ನಟ ಉಪೇಂದ್ರ ರನ್ನ ಬಂಧಿಸದ ರಾಜ್ಯ ಸರ್ಕಾರದ ವಿರುದ್ದ ಎಸ್.ಡಿ.ಪಿ.ಐ.ನ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.ಆಳುವ ಸರ್ಕಾರದ ಇಚ್ಛಾಶಕ್ತಿ ಕೊರೆತೆಯಿಂದ ಉಪೇಂದ್ರ ಬಂಧಿಸಲು ಸಾಧ್ಯವಾಗಲಿಲ್ಲ.ದಲಿತರ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಬಿಜೆಪಿಗಿಂತ ಭಿನ್ನವಾಗಿಲ್ಲ.ಆರೋಪಿಯನ್ನು 24 ಗಂಟೆಯ ಒಳಗೆ ಬಂಧಿಸಬೇಕಿತ್ತು.ಎಫ್.ಐ.ಆರ್.ದಾಖಲಿಸಿಅವರು ಕೋರ್ಟ್ ಮೊರೆ ಹೋಗಲು ಸರ್ಕಾರ ಅವಕಾಶ ಮಾಡಿಕೊಟ್ಟಿತು.ಇದು ಉದ್ದೇಶಪೂರ್ವಕ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.ಇದು ಪ್ರಜಾಪ್ರಭುತ್ವದ ಅಣಕವಾಗಿದೆ ಎಂದುಪತ್ರಿಕಾ ಪ್ರಕಟಣೆ ಮೂಲಕ ಅಬ್ದುಲ್ ಮಜೀದ್
Read More

ಮಳೆ ಇಲ್ಲದೆ ಸೊರಗುತ್ತಿರುವ ರಸ್ತೆಬದಿ ಮರಗಳಿಗೆ ನೀರು…ರಘುಲಾಲ್ ಸಂಸ್ಥೆಯಿಂದ ಸಾಮಾಜಿಕ ಕಳಕಳಿ…

ಮಳೆ ಇಲ್ಲದೆ ಸೊರಗುತ್ತಿರುವ ರಸ್ತೆಬದಿ ಮರಗಳಿಗೆ ನೀರು…ರಘುಲಾಲ್ ಸಂಸ್ಥೆಯಿಂದ ಸಾಮಾಜಿಕ ಕಳಕಳಿ… ಮೈಸೂರು,ಆ18,Tv10 ಕನ್ನಡ ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆ ಒಣಗುತ್ತಿರುವ ರಸ್ತೆ ಬದಿಯಗಿಡಗಳಿಗೆ ಪ್ರತಿದಿನ ಮೈಸೂರಿನ ಹೆಸರಾಂತ ಔಷಧಿ ವ್ಯಾಪಾರಿಗಳಾದ ರಘುಲಾಲ್ ಕಂಪನಿಯು ನೀರು ಹಾಯಿಸಿ ಆರೈಕೆ ಮಾಡುತ್ತಿದೆ.ಸಂಸ್ಥೆಯ ಸಂಸ್ಥಾಪಕ ಎನ್ ರಾಘವನ್ ಅವರು ಈ ಮೂಲಕ ಸಾಮಾಜಿಕ ಕಳಕಳಿ ತೋರಿದ್ದಾರೆ.ಮೈಸೂರಿನ ಪ್ರಮುಖ ರಸ್ತೆಗಳಲ್ಲಿರುವ ಗಿಡಗಳಿಗೆನೀರಿನ ಟ್ಯಾಂಕರ್ ಮೂಲಕ ಅಗತ್ಯ ನೀರು ಸರಬರಾಜು ಮಾಡುತ್ತಿದ್ದಾರೆ.ರಘುಲಾಲ್ ಕಂಪನಿಯ ಕಳಕಳಿಗೆ ಮೆಚ್ಚುಗೆ
Read More

ಗೋಲ್ಡನ್ ಸ್ಟಾರ್ ಗಣೇಶ್ ಗೆ ನೋಟೀಸ್…ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಎಫೆಕ್ಟ್…

ಚಾಮರಾಜನಗರ,ಆ18,Tv10 ಕನ್ನಡ ಬಂಡೀಪುರದ ಪರಿಸರ ಸೂಕ್ಷ್ಮ ವಲಯ ಪ್ರದೇಶದಲ್ಲಿ ನಟ ಗೋಲ್ಡನ್ ಸ್ಟಾರ್ ಗಣೇಶ್ ಕಟ್ಟಡ ನಿರ್ಮಾಣ ಹಿನ್ನಲೆ ನೋಟಿಸ್ ಜಾರಿ ಮಾಡಲಾಗಿದೆ.ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದಲ್ಲಿ ಕಾನೂನು ಬಾಹಿರ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ನಟ ಇದೀಗ ಕಾನೂನು ಕ್ರಮ ಎದುರಿಸಬೇಕಿದೆ.ಅರಣ್ಯ ಇಲಾಖೆ ನಿಯಮ ಉಲ್ಲಂಘನೆ ಮಾಡಿದಿದ್ದಾರೆ ಎಂಬ ಆರೋಪ ಹಿನ್ನಲೆಪರಿಸರವಾದಿ ಜೋಸೆಫ್ ಹೂವರ್ ಮತ್ತು ಸ್ಥಳೀಯರ ಆಕ್ಷೇಪದ ಮೇರೆಗೆಬಂಡೀಪುರದ ಸಿ.ಎಫ್.ಓ ಡಾ.ರಮೇಶ್ ಕುಮಾರ ನೋಟಿಸ್ ಜಾರಿ
Read More