ಮಂಡ್ಯ ಉಪವಿಭಾಗಾಧಿಕಾರಿಯಾಗಿ ಎಂ.ಶಿವಮೂರ್ತಿ ನೇಮಕ
ಮಂಡ್ಯ: ಮಂಡ್ಯ ಉಪವಿಭಾಗಾಧಿಕಾರಿಯಾಗಿ ಎಂ.ಶಿವಮೂರ್ತಿ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಮಂಡ್ಯ ಉಪವಿಭಾಗಾಧಿಕಾರಿ (ಪ್ರಭಾರಿ) ಯಾಗಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕ ಕೃಷ್ಣಕುಮಾರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಸ್ಥಾನಕ್ಕೆ ಎಂ.ಶಿವಮೂರ್ತಿ ಅವರಿಗೆ ಪದೋನ್ನತಿ ನೀಡಿ ಮಂಡ್ಯ ಉಪವಿಭಾಗಾಧಿಕಾರಿಯಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಎಂ.ಶಿವಮೂರ್ತಿ ಅವರು ಈ ಹಿಂದೆ ಕೆ.ಆರ್.ಪೇಟೆಯಲ್ಲಿ ಮೂರು ವರ್ಷ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ನಂಜನಗೂಡಿನಲ್ಲಿ ತಹಶಿಲ್ದಾರ್ ಆಗಿ ಕೆಲಸ
Read More