ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಿನಿವಿಧಾನ ಸೌಧ ಕ್ರಿಸ್ ಮಸ್ ಟ್ರೀ…ತೆರವುಗೊಳಿಸುವಂತೆ ಬರೆದ ತಹಸೀಲ್ದಾರ್ ಪತ್ರಕ್ಕೆ ಡೋಂಟ್ ಕೇರ್…
ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಿನಿವಿಧಾನ ಸೌಧ ಕ್ರಿಸ್ ಮಸ್ ಟ್ರೀ…ತೆರವುಗೊಳಿಸುವಂತೆ ಬರೆದ ತಹಸೀಲ್ದಾರ್ ಪತ್ರಕ್ಕೆ ಡೋಂಟ್ ಕೇರ್… ಮೈಸೂರು,ಜೂ3,Tv10 ಕನ್ನಡಮೈಸೂರು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಬೆಳೆದಿರುವ ಕ್ರಿಸ್ ಮಸ್ ಟ್ರೀ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.ಮರಕ್ಕೆ ಗೆದ್ದಲು ಹಿಡಿದು ಶಿಥಿಲವಾಗಿದ್ದು ಯಾವ ಸಮಯದಲ್ಲಿ ಬೇಕಾದರೂ ಉರುಳಿ ಬೀಳುವ ಸಾಧ್ಯತೆ ಇದೆ.ಮಿನಿ ವಿಧಾನಸೌಧ ಕಚೇರಿಗೆ ಪ್ರತಿದಿನ ನೂರಾರು ಮಂದಿ ಬರುತ್ತಾರೆ.ಮರದ ಸಮೀಪವೇ ಓಡಾಡುತ್ತಾರೆ.ವಾಹನಗಳನ್ನ ಪಾರ್ಕ್ ಮಾಡುತ್ತಾರೆ.ಈಗಾಗಲೇ ಮಳೆಗಾಲ ಆರಂಭವಾಗುತ್ತಿದೆ.ಬಿರುಗಾಳಿ ಸಮೇತ ಮಳೆ ಬೀಳುವ
Read More