ಸರಸ್ವತಿಪುರಂ ರೈಲ್ವೆ ಅಂಡರ್ ಬ್ರಿಡ್ಜ್ ಗೆ ಮೇಯರ್ ಭೇಟಿ…ಮಳೆ ನೀರು ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ…
ಸರಸ್ವತಿಪುರಂ ರೈಲ್ವೆ ಅಂಡರ್ ಬ್ರಿಡ್ಜ್ ಗೆ ಮೇಯರ್ ಭೇಟಿ…ಮಳೆ ನೀರು ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ… ಮೈಸೂರು,ಮೇ30,Tv10 ಕನ್ನಡಇಂದು ಸರಸ್ವತಿ ಪುರಂನ ರೈಲ್ವೆ ಅಂಡರ್ ಬ್ರಿಡ್ಜ್ ರಸ್ತೆಗೆ ಮೇಯರ್ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆ ಬಂದಾಗ ನೀರು ಸರಾಗವಾಗಿ ಹರಿದು ಹೋಗದ ಹಿನ್ನಲೆ ವಾಹನ ಸವಾರರಿಗೆ ಕಿರಿಕಿರಿ ಆಗುತ್ತಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನಲೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬೆಂಗಳೂರಿನಲ್ಲಿ ನಡೆದ ದುರಂತದ ನಂತರ
Read More