ವೈರಮುಡಿ ಉತ್ಸವ ಆಚರಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ : ಡಾ: ಹೆಚ್ ಎನ್ ಗೋಪಾಲಕೃಷ್ಣ
ವೈರಮುಡಿ ಉತ್ಸವ ಆಚರಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ : ಡಾ: ಹೆಚ್ ಎನ್ ಗೋಪಾಲಕೃಷ್ಣ ಮಂಡ್ಯ,ಮಾ, 26:-ಮೇಲುಕೋಟೆಯ ಶ್ರೀ ಚಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾಚ್೯ 27 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದ್ದು, ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಮೇಲುಕೋಟೆಯ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.ಏಪ್ರಿಲ್ 1 ರಂದು ವೈರಮುಡಿ
Read More