ಧಾರ್ಮಿಕ ಪ್ರಜ್ಞೆಯಿಂದ ಸ್ವಸ್ಥ ಸಮಾಜ ಸಾಧ್ಯ:ವಸ್ತುಪ್ರದರ್ಶನ ಪ್ರಾಧಿಕಾರ ಮಾಜಿ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ
ಧಾರ್ಮಿಕ ಪ್ರಜ್ಞೆಯಿಂದ ಸ್ವಸ್ಥ ಸಮಾಜ ಸಾಧ್ಯ:ವಸ್ತುಪ್ರದರ್ಶನ ಪ್ರಾಧಿಕಾರ ಮಾಜಿ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ ಮೈಸೂರು,ಜ12,Tv10 ಕನ್ನಡಸನಾತನ ಧರ್ಮದ ಪ್ರಕಾರ ಮನುಷ್ಯನು ಭಗವಂತನಲ್ಲಿ ಐಕ್ಯವಾಗಲು ರಾಜಯೋಗ’ ಭಕ್ತಿಯೋಗ ಕರ್ಮಯೋಗ, ಜ್ಞಾನಯೋಗ ಎಂಬ ಮಾರ್ಗಗಳಿವೆ. ಅಯ್ಯಪ್ಪ ವ್ರತ ಮಾಡುವವರು ಭಕ್ತಿ ಯೋಗದ ಮೂಲಕ ದೈವಸ್ವರೂಪದ ಅನುಭವವನ್ನು ಪಡೆಯುತ್ತಾರೆ ಎಂದು ವಸ್ತು ಪ್ರದರ್ಶನ ಮಾಜಿ ಅಧ್ಯಕ್ಷರಾದ ಹೇಮಂತ್ ಕುಮಾರ್ ಗೌಡ ತಿಳಿಸಿದ್ದಾರೆ. ರಾಘವೇಂದ್ರನಗರದಲ್ಲಿರುವ ಶ್ರೀ ಅಭಯಂ ಫೌಂಡೇಶನ್ ಹಾಗೂ ಜೀವಧಾರ ರಕ್ತನಿಧಿ ಕೇಂದ್ರ
Read More