ಶೈಕ್ಷಣಿಕ ಪ್ರವಾಸದ ಬಸ್ ಪಲ್ಟಿ…ಹುಣಸೂರಿನ ವಿಧ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು…
ಶೈಕ್ಷಣಿಕ ಪ್ರವಾಸದ ಬಸ್ ಪಲ್ಟಿ…ಹುಣಸೂರಿನ ವಿಧ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು… ಹುಣಸೂರು,ಡಿ15,Tv10 ಕನ್ನಡಶೈಕ್ಷಣಿಕ ಪ್ರವಾಸಕ್ಕೆ ತೆರಳಿದ ಬಸ್ ಪಲ್ಟಿಯಾಗಿದೆ.ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಧರ್ಮಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಗಂದೂರಿನ ದೇವಸ್ಥಾನ ಕ್ಕೆ ತಲುಪುವ ವೇಳೆ ಮಾರ್ಗ ಮದ್ಯ ವಕ್ಕೊಡಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಉರುಳಿದೆ.ಬಸ್ಸಿನಲ್ಲಿ ಸುಮಾರು 63 ಮಕ್ಕಳು ಪ್ರಾಯಣಿಸುತ್ತಿದ್ದು 5 ಮಕ್ಕಳಿಗೆ ಗಾಯಗಳಾಗಿದೆ ಎನ್ನಲಾಗಿದೆ…
Read More