TV10 Kannada Exclusive

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ ಕಿಡ್ನಾಪ್ ಮಾಡಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸ್ಮಶಾನದ ಬಳಿ ನಡೆದಿದೆ.ಗೀತಾ(ಹೆಸರು ಬದಲಿಸಲಾಗಿದೆ) ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಂಗಳಮುಖಿ.16-04-2026 ರಂದು ಸ್ನೇಹಿತರೊಬ್ಬರ ಬಳಿ ಪಡೆದಿದ್ದ ಸಾಲವನ್ನ ಹಿಂದಿರುಗಿಸಿ ತನ್ನ ಮನೆಗೆ ಒಂಟಿಯಾಗಿ ವಾಪಸ್ ಬರುತ್ತಿದ್ದ
Read More

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಹೋಟೆಲ್ ನಿರ್ಮಾಣ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಸ್ಥಳೀಯ ರೈತರ ಆರೋಪದಂತೆ ಸೋಮಣ್ಣ ಎಂಬವರು ಸುಮಾರು 20 ಗುಂಟೆ ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಕಾರ್ಯ ನಡೆಸುತ್ತಿದ್ದಾರೆ. ಈ ಜಾಗ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಗೆ ಸೇರಿದ್ದು,
Read More

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ ನಗದು ಪಾವತಿ ಕಡ್ಡಾಯವಾಗಿದ್ದು, UPI ಅಥವಾ ಆನ್‌ಲೈನ್ ಪಾವತಿ ವ್ಯವಸ್ಥೆ ನಿರಂತರವಾಗಿ ಲಭ್ಯವಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಕೆಲವೊಮ್ಮೆ ಸ್ಕ್ಯಾನ್ ಮೂಲಕ ಪಾವತಿ ಸೌಲಭ್ಯ ಇದ್ದರೂ ಅದು ವಿಶ್ವಾಸಾರ್ಹವಾಗಿ ಕಾರ್ಯನಿರ್ವಹಿಸುವುದಿಲ್ಲ ಎಂದು ಪ್ರವಾಸಿಗರು ದೂರಿದ್ದಾರೆ. ದೂರದೂರಿನಿಂದ ಬರುವ ಪ್ರವಾಸಿಗರು ಕ್ಯಾಶ್
Read More

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್ ನಂ.263/2022 (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ ಮಹತ್ವದ ಆದೇಶ ಹೊರಬಂದಿದೆ. ಪ್ರಕರಣ ಇಂದು ನ್ಯಾಯಾಲಯದ ಮುಂದೆ ಬಂದ ವೇಳೆ, ಜಡಿಆರ್ ನಂ.2 ಪರ ವಕೀಲರು ಸೆಕ್ಷನ್ 151 ಸಿಪಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ
Read More

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ ರವರು ಅಮೆರಿಕದ ವ್ಯಾಸಭಾರತಿ ತ್ರಿಯೋಗ ವಿಶ್ವವಿದ್ಯಾಲಯ ಉಪಕುಲಪತಿಯಾಗಿ ನೇಮಕ ಮಾಡಲಾಗಿದೆ.ಮೈಸೂರಿನಲಾಲ್ ಬಹುದ್ದೂರ್ ಶಾಸ್ತ್ರಿ ನಗರದಲ್ಲಿರುವ ಅವರ ಯೋಗ ಕೇಂದ್ರದಲ್ಲಿ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷರಾದ ಕಡಕೋಳ ಜಗದೀಶ್, ಸಾಮಾಜಿಕ ಹೋರಾಟಗಾರ
Read More

ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ ಆಯ್ಕೆ

ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ ಆಯ್ಕೆ ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಜಿಲ್ಲಾ 317ಜಿ ವ್ಯಾಪ್ತಿಯಲ್ಲಿ ನಡೆದ ಇತ್ತೀಚಿನ ಜಿಲ್ಲಾ ಚುನಾವಣೆಯಲ್ಲಿ ಸೇವಾ ಮನೋಭಾವ, ಸಂಘಟನಾ ಕೌಶಲ್ಯ ಮತ್ತು ದೀರ್ಘಕಾಲದ ಅನುಭವದಿಂದ ಪ್ರಸಿದ್ಧರಾಗಿರುವ ಎಂ.ಸಿದ್ದೇಗೌಡ ಅವರು ಎರಡನೇ ಉಪರಾಜ್ಯಪಾಲರಾಗಿ 2026-27 ನೇ ಸಾಲಿಗೆ (Second Vice District Governor,Elect) ಭರ್ಜರಿ ಬಹುಮತದೊಂದಿಗೆ ಆಯ್ಕೆಯಾಗಿದ್ದಾರೆ. ಈ ಸಾಧನೆಯ ಮೂಲಕ ಅವರು ಲಯನ್ಸ್ ಸಂಸ್ಥೆಯ ಜಿಲ್ಲಾ ಮಟ್ಟದ
Read More

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ… ಮಂಡ್ಯ,ಏ8,Tv10 ಕನ್ನಡ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದೆ.ಕಾವೇರಿ ನದಿಯಲ್ಲಿ ಶವ ಪತ್ತೆಯಾಗಿದೆ.ಕುಟುಂಬಸ್ಥರು ಮತ್ತು ಆಪ್ತರು ಕೊಲೆ‌ ಶಂಕೆ ವ್ಯಕ್ತಪಡಿಸಿದ್ದಾರೆ.ಶ್ರೀರಂಗಪಟ್ಟಣದ ಹುಣಸನ ಹಳ್ಳಿಯ ಪವನ್ (27) ಮೃತ ಕಂಟ್ರಾಕ್ಟರ್.ಕೋಟ್ಯಾಂತರ ರೂ. ಮೌಲ್ಯದ ಕಾಮಗಾರಿ ನಡೆಸುತ್ತಿದ್ದ ಪವನ್‌. ದಿಢೀರನೆ ಮೃತಪಟ್ಟಿರುವುದರಿಂದ ಹಲವು ಅನುಮಾನಗಳಿಗೆ ಕಾರಣವಾಗಿದೆ.ದೇಹಗಳ ಮೇಲೆ ಗಾಯಗಳು
Read More

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ…

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ… ಮೈಸೂರು,ಏ4,Tv10 ಕನ್ನಡ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೂತನ ಬಡಾವಣೆ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.2113 ಎಕ್ರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಬೃಹತ್ ಬಡಾವಣೆಗೆ 50-50 ಅನುಪಾತದಲ್ಲಿ ಜಮೀನು ಗುರುತಿಸುವ ಸರ್ವೆ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದೆ.ಡ್ರೋನ್ ಮೂಲಕ ಸರ್ವೆ ಕಾರ್ಯ ಆರಂಭಿಸಲಾಗಿದ್ದು ಜಿಲ್ಲಾಧಿಕಾರಿ ಹಾಗೂ ಪ್ರಾಧಿಕಾರದ ಅಧ್ಯಕ್ಷರೂ ಆದ ಲಕ್ಷ್ಮಿಕಾಂತ ರೆಡ್ಡಿ ಚಾಲನೆ ನೀಡಿದ್ದಾರೆ.
Read More

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ…

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ… ಮೈಸೂರು,ಏ4,Tv10 ಕನ್ನಡ ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ಗೆ ಬಿಗ್ ರಿಲೀಫ್ ಸಿಕ್ಕಿದೆ.ಅರಮನೆ ಬಗ್ಗೆ ಇತಿಹಾಸ ಮತ್ತು ಮಾಹಿತಿ ನೀಡುವ ಆಡಿಯೋ ಗೈಡ್ ವಿಚಾರದಲ್ಲಿ ಅವ್ಯವಹಾರ ನಡೆದಿದೆ ಎನ್ನಲಾದ ಆರೋಪದ ವಿಚಾರದಲ್ಲಿ ಮೈಸೂರು ನ್ಯಾಯಾಲಯ ಮಾಧ್ಯಮಗಳಿಗೆ ಆದೇಶ ಹೊರಡಿಸಿದೆ.ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಯಾವುದೇ ಮಾನಹಾರಿಕ ಹೇಳಿಕೆಗಳನ್ನ ಪ್ರಕಟಿಸದಂತೆ ಎಲ್ಲಾ ರೀತಿಯ ಮಾಧ್ಯಮಗಳಿಗೆ ಸೂಚನೆ ನೀಡಿದೆ.ಟಿ.ಎಸ್.ಸುಭ್ರಹ್ಮಣ್ಯ
Read More

ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಂದ ಉಪವಿಭಾಗಾಧಿಕಾರಿಗಳಿಗೆ ಪತ್ರ…

ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಂದ ಉಪವಿಭಾಗಾಧಿಕಾರಿಗಳಿಗೆ ಪತ್ರ… ನಂಜನಗೂಡು,ಏ4,Tv10 ಕನ್ನಡ ಅರ್ಜಿ ಬಗ್ಗೆ ಮಾಹಿತಿ ಕೇಳಲು ಹೋದ ರೈತನಿಗೆ ನಂಜನಗೂಡು ತಹಸೀಲ್ದಾರ್ ಸ್ಮಿತಾ ರಾಮು ರವರು ಧಂಕಿ ಹಾಕಿ FIR ಹಾಕಿಸುವುದಾಗಿ ಬೆದರಿಸಿ ಆಚೆ ಕಳಿಸಿದ ಪ್ರಕರಣ ಬೆಳಕಿಗೆ ಬಂದಿದೆ.ನೊಂದ ರೈತ ತಹಸೀಲ್ದಾರ್ ವಿರುದ್ದ ಕ್ರಮ ಕೈಗೊಳ್ಖುವಂತೆ ಪ್ರಾದೇಶಿಕ ಆಯುಕ್ತರಿಗೆ ದೂರು ನೀಡಿದ್ದಾರೆ.ಈ ಬಗ್ಗೆ ಕ್ರಮ ಕೈಗೊಂಡು
Read More