ಪ್ರಾಧಿಕಾರದ ಆಸ್ತಿ ಉಳಿಸಿ…ಡಿಎಸ್ ಎಸ್ ಮುಖಂಡರಿಂದ ತಮಟೆ ಚಳುವಳಿ…ಎಂಡಿಎ ಪ್ರಭಾರ ಆಯುಕ್ತ ಕೆ.ಎಸ್.ರಕ್ಷಿತ್ ಕಚೇರಿ ಬಳಿ ಪ್ರತಿಭಟನೆ…
ಪ್ರಾಧಿಕಾರದ ಆಸ್ತಿ ಉಳಿಸಿ…ಡಿಎಸ್ ಎಸ್ ಮುಖಂಡರಿಂದ ತಮಟೆ ಚಳುವಳಿ…ಎಂಡಿಎ ಪ್ರಭಾರ ಆಯುಕ್ತ ಕೆ.ಎಸ್.ರಕ್ಷಿತ್ ಕಚೇರಿ ಬಳಿ ಪ್ರತಿಭಟನೆ… ಮೈಸೂರು,ಮಾ31,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದ ಆಸ್ತಿ ಉಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಎಂಡಿಎ ಪ್ರಭಾರ ಆಯುಕ್ತ ಹಾಗೂ ವಿಶೇಷ ಭೂಸ್ವಾಧೀನ ಅಧಿಕಾರಿ ಕೆಎಸ್ ರಕ್ಷಿತ್ ರವರ ಕಚೇರಿ ಬಾಗಿಲ ಬಳಿ ತಮಟೆ ಚಳುವಳಿ ನಡೆಸಿ ಆಕ್ರೋಷ ವ್ಯಕ್ತಪಡಿಸಿದರು.ಮೈಸೂರಿನ ದೇವನೂರು ಗ್ರಾಮದ ಸರ್ವೆ ನಂ.208 ಹಾಗೂ 184/6 ರ
Read More