ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಸದ್ದಾಂ ಸಾವು…ಕಾರ್ಯಾಚರಣೆ ವೇಳೆ ಮೃತದೇಹ ಪತ್ತೆ…
ಮೈಸೂರು,ಜ29,Tv10 ಕನ್ನಡ ಮಹರಾಣಿ ಮಹಿಳಾ ಕಾಲೇಜು ಕಟ್ಟಡ ಮೇಲ್ಛಾವಣಿ ಕುಸಿದ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಸದ್ದಾಂ ಮೃತದೇಹ ಪತ್ತೆಯಾಗಿದೆ.ಸದ್ದಾಂ ರಕ್ಷಣೆಗಾಗಿ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರು ಸಾಕಷ್ಟು ಪ್ಯತ್ನ ನಡೆಸಿದರೂ ಸದ್ದಾಂ ನ ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ.ಇಂದುಬೆಳಗಿನ ಜಾವ ಸದ್ದಾಂ ಮೃತ ದೇಹ ಪತ್ತೆಯಾಗಿದೆ.ಈ ಸಂಭಂಧಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More