TV10 Kannada Exclusive

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಆಲನಹಳ್ಳಿ ನಿವಾಸಿ ಶ್ರೀವತ್ಸ(78) ಎಂಬುವರು ವಂಚನೆಗೆ ಒಳಗಾದವರು.17-01-2026 ರಂದು ವಂಚಕ ಶ್ರೀವತ್ಸ ರವರನ್ನ ಸಂಪರ್ಕಿಸಿ ತಮ್ಮ ಏರ್ ಟೆಲ್ ಸಿಮ್ ನಿಂದ ಹಲವಾರು ಮಹಿಳೆಯರಿಗೆ ಕರೆಮಾಡಿ ಅಸಭ್ಯವಾಗಿ ಮಾತನಾಡಿದ್ದು ಈ ಬಗ್ಗೆ ಮುಂಬೈ ಕ್ರೈಂ
Read More

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N ದಂಪತಿಗಳ ಮಗಳಾದ ರಮ್ಯಾರವರು ಗ್ರಾಮೀಣ ಕುಟುಂಬದಲ್ಲಿ ಜನಿಸಿದ ಬಾಲ್ಯದಿಂದಲೇ ವಿದ್ಯಾಭ್ಯಾಸದತ್ತ ಹೆಚ್ಚಿನ ಆಸಕ್ತಿ ತೋರಿದವರು. ಪ್ರಾಥಮಿಕ ಶಿಕ್ಷಣವನ್ನು ಸ. ಹಿ. ಪ್ರಾ ಶಾಲೆ, ಕಿರುಗುಂದ ಮತ್ತು ಪ್ರೌಢಶಿಕ್ಷಣವನ್ನು ಶ್ರೀ ಮೊರಾರ್ಜಿ ದೇಸಾಯಿ ರೆಸಿಡೆನ್ಸಿಯಲ್ ಸ್ಕೂಲ್, ಹೊಸಕೋಟೆ , ಪಿ ಯು
Read More

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ… ಮೈಸೂರು,ಮಾ18,Tv10 ಕನ್ನಡ ಮೈಸೂರು ನಗರ ಪೊಲೀಸ್‌ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಡಾ. ಹರ್ಷ ಪ್ರಿಯಂವದ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.2020ರ ಐಪಿಎಸ್‌ ಬ್ಯಾಚ್‌ನ ಹರ್ಷ ಪ್ರಿಯಂವದ ಅವರು ಆರಂಭದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ಉಪವಿಭಾಗದ ಎಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದು ನಂತರ ಬೆಂಗಳೂರಿನ ಅಪರಾಧ ತನಿಖೆ ವಿಭಾಗ (ಸಿಐಡಿ)ದ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಕರ್ತವ್ಯ
Read More

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ ಮೈಸೂರು: 100 ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್‌ಗಳನ್ನು ಹಂತ ಹಂತವಾಗಿ ಮುಚ್ಚಲಾಗುತ್ತಿರುವ ಕುರಿತು ವಿಶ್ರಾಂತ ಕುಲಪತಿ ಪ್ರೊ. ಕೆ.ಎಸ್. ರಂಗಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. “ನನ್ನ 70 ವರ್ಷದ ಸೇವಾ ಅವಧಿಯಲ್ಲಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪ್ರವೇಶ ಕೊರತೆ ಎಂಬುದು ಕಂಡಿಲ್ಲ. ಈಗ ಕೊರತೆ ಇದೆ ಎನ್ನುವುದನ್ನು ನಂಬಲು ಸಾಧ್ಯವಿಲ್ಲ. ಇದು ವಿಶ್ವವಿದ್ಯಾನಿಲಯದ ಕಮಿಟ್ಮೆಂಟ್
Read More

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ… ಹುಣಸೂರು,ಮಾ16,Tv10 ಕನ್ನಡ ಬಾಕಿ ಸಂಬಳ ನೀಡಲು ಲಂಚ ಪಡೆದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಹುಣಸೂರು ತಾಲೂಕು ಮುಳ್ಳೂರು ಗ್ರಾಮ ಪಂಚಾಯ್ತಿ ಪಿಡಿಓ ಮಂಜುಳಾ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಅಧಿಕಾರಿ.25 ಸಾವಿರ ಲಂಚ ಪಡೆದು ಕಚೇರಿಯಲ್ಲೇ ಮಂಜುಳಾ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ಸ್ವಾಮಿ
Read More

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ ಮಹದೇವಸ್ವಾಮಿ ನ್ಯಾಯಾಧೀಶರಾಗಿ ಆಯ್ಕೆ – ಹೆಮ್ಮೆಯ ಕ್ಷಣ

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಎಂ ಮಹದೇವಸ್ವಾಮಿ ನ್ಯಾಯಾಧೀಶರಾಗಿ ಆಯ್ಕೆ – ಹೆಮ್ಮೆಯ ಕ್ಷಣ ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜಿನ ಹಿರಿಯ ವಿದ್ಯಾರ್ಥಿಯಾದ ಉಪ್ಪನಹಳ್ಳಿ ಗ್ರಾಮದ ಎಂ.ಮಹದೇವಸ್ವಾಮಿ ಅವರು ನ್ಯಾಯಾಂಗ ಇಲಾಖೆಯಲ್ಲಿ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿರುವುದು ಕಾಲೇಜಿಗೆ ಹೆಮ್ಮೆಯ ಸಂಗತಿಯಾಗಿ ಪರಿಣಮಿಸಿದೆ. ಕರ್ನಾಟಕ ನ್ಯಾಯಾಂಗ ಸೇವಾ ಆಯೋಗ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಉತ್ತಮ ಸಾಧನೆ ಮಾಡಿರುವ ಅವರು
Read More

ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27 ಬೈಕ್ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ…ಬೈಕ್ ಕಳ್ಳರ ಬಂಧನ…14 ಲಕ್ಷ ಮೌಲ್ಯದ 27 ಬೈಕ್ ಮೂರು ಲಕ್ಷ ಮೌಲ್ಯದ ಚಿನ್ನಾಭರಣ ವಶ… ಮಂಡ್ಯ,ಮಾ13,Tv10 ಕನ್ನಡ ಮಂಡ್ಯ ಪೂರ್ವ ಹಾಗೂ ಪಶ್ಚಿಮ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ ಹಿನ್ನಲೆವಿವಿಧೆಡೆ ಬೈಕ್ ಗಳ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನವಾಗಿದೆ.ಬರೋಬ್ಬರಿ 15 TVS XL ಬೈಕ್ ಹಾಗೂ 12 ಡಿಯೋ ಬೈಕ್ ಕದ್ದ ಐನಾತಿಗಳು ಸಿಕ್ಕಿಬಿದ್ದಿದ್ದಾರೆ.ಎರಡು ಪ್ರತ್ಯೇಕ ಪ್ರಕರಣದಡಿ ಕೃತ್ಯದಲ್ಲಿ ಭಾಗಿಯದ ಆರೋಪಿಗಳನ್ನು ಬಂಧಿಸಲಾಗಿದೆ.ಮಂಡ್ಯ ಹಾಗು
Read More

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ… ಮೈಸೂರು,ಮಾ10,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರ ವಿಶೇಷ ಭೂಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ರವರನ್ನ ವರ್ಗಾವಣೆ ಮಾಡಲಾಗಿದೆ.ಭ್ರಷ್ಟಾಚಾರ ನಿಗೃಹ ದಳದಲ್ಲಿ ಶೃತಿ ರವರು ಕ್ರಮಿನಲ್ ಸ್ವರೂಪದ ಅಪರಾಧ ಪ್ರಕರಣ ಎದುರಿಸುತ್ತಿದ್ದು ಇಲಾಖಾ ವಿಚಾರಣೆ ನಡೆಯುತ್ತಿರುವ ಹಿನ್ನಲೆ ಮಾತೃ ಇಲಾಖೆಯಾದ ಪ್ರಾದೇಶಿಕ ಆಯುಕ್ತರ ಕಾರ್ಯಾಲಯಕ್ಕೆ
Read More

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್ T20 ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ.ವಿಶ್ವಕಪ್ ಗೆಲುವಿಗಾಗಿ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ.ಬ್ಲಾಕ್ ಕ್ಯಾಪ್ಸ್ ನ ಮಣಿಸಿ ಮತ್ತೊಂದು ಕಿರೀಟವನ್ನ ಮುಡಿಗೇರಿಸುವಂತೆ ಭಾರತ ತಂಡಕ್ಕೆ ಅಭಿಮಾನಿಗಳು ದೇಶಾದ್ಯಂತ ಶುಭಹಾರೈಸಿದ್ದಾರೆ.ಮೈಸೂರಿನಲ್ಲಿಯೂ ಅಭಿಮಾನಿಗಳು 101 ಗಣಪತಿ ಮೊರೆ ಹೋಗಿದ್ದಾರೆ.ಅಹಮದಾಬಾದ್ ನಲ್ಲಿ ನಡೆಯುವ
Read More

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ ಹದಿನಾರುಕಾಲು ಮಂಟಪದ ಬಳಿ ಬೆಳೆದಿದ್ದ ಬೃಹತ್ ಗಾತ್ರದ ಮರಗಳು ದುಷ್ಕರ್ಮಿಗಳ ಸಂಚಿಗೆ ಬಲಿಯಾಗಿದೆ.ಹಾಡುಹಗಲೇ ರಾಜಾರೋಷವಾಗಿ ಅನುಮತಿ ಇಲ್ಲದೆ ಮರಗಳನ್ನ ಕಡಿದು ಧರೆಗೆ ಉರುಳಿಸಲಾಗಿದೆ.ಅರಣ್ಯ ಇಲಾಖೆ ಸಿಬ್ಬಂದಿಗಳು ಧಾವಿಸುತ್ತಿದ್ದಂತೆಯೇ ಖದೀಮರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸುಮಾರು ಹತ್ತಕ್ಕೂ ಹೆಚ್ಚು ಮರಗಳ ಹನನವಾಗಿದೆ.ಜಿಲ್ಲಾ ಉಸ್ತುವಾರಿ
Read More