ದೇವಾಲಯದ ಗೇಟ್ ಬಿದ್ದು ಮಗು ದುರ್ಮರಣ…
ಮಂಡ್ಯ,ನ12,Tv10 ಕನ್ನಡ ದೇವಾಲಯದ ಗೇಟ್ ಬಿದ್ದು ಮಗು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಹುಂಜನಕೆರೆ ಗ್ರಾಮದಲ್ಲಿ ನಡೆದಿದೆ. ಹೆಚ್.ಎಸ್.ಜಿಷ್ಣು (5) ಮೃತ ಮಗು.ಹುಂಜನಕೆರೆ ಗ್ರಾಮದ ಚನ್ನಕೇಶವ ದೇಗುಲದಲ್ಲಿ ದುರ್ಘಟನೆ ನಡೆದಿದೆ.ನಿನ್ನೆ ಕಾರ್ತಿಕ ಮಾಸದ ಸೋಮವಾರ ಹಿನ್ನೆಲೆಕುಟುಂಬದೊಂದಿಗೆ ಜಿಷ್ಣು ಗ್ರಾಮದ ಚನ್ನಕೇಶವ ದೇಗುಲಕ್ಕೆ ತೆರಳಿದ್ದ.ಈ ವೇಳೆ ದೇಗುಲದ ಗೇಟ್ ಜಿಷ್ಣು ಮೇಲೆ ಬಿದ್ದು ತೀವ್ರ ಗಾಯಗೊಂಡಿದ್ದ.ತಕ್ಷಣ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇಂದು ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.ಘಟನೆ ಸಂಬಂಧ
Read More