ದಸರಾ ಸಂಭ್ರಮದಲ್ಲಿ ಅರ್ಜುನ ಸ್ಮರಣೆಗೆ ಆಧ್ಯತೆ ನೀಡಿ…ಕೆ.ಎಂ.ಪಿ.ಕೆ.ಟ್ರಸ್ಟ್ ನಿಂದ ಜಿಲ್ಲಾಡಳಿತಕ್ಕೆ ಮನವಿ…
ಮೈಸೂರು,ಸೆ12,Tv10 ಕನ್ನಡ ಈ ಬಾರಿ ದಸರಾ ಮಹೋತ್ಸವದ ಸಂಭ್ರಮದಲ್ಲಿ ಅರ್ಜುನ್ ಸ್ಮರಿಸಲು ಆಧ್ಯತೆ ನೀಡುವಂತೆ ಕೆಎಂಪಿ ಕೆ ಟ್ರಸ್ಟ್ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಯಿತು. ವಿಶ್ವವಿಖ್ಯಾತ ನಾಡಹಬ್ಬ 414 ನೇ ಮೈಸೂರು ದಸರಾ ಮೆರವಣಿಗೆಯಲ್ಲಿ ಅರ್ಜುನ ಆನೆಯ ಸ್ತಭ್ದ ಚಿತ್ರ ಪ್ರದರ್ಶಿಸಿ ಹಾಗೂ ದಸರಾ ವಸ್ತು ಪ್ರದರ್ಶನದಲ್ಲಿ ಅರಣ್ಯ ಇಲಾಖೆಯ ವತಿಯಿಂದ ಅರ್ಜುನ ಗ್ಯಾಲರಿ ಸ್ಥಾಪಿಸುವಂತೆಅಪರ ಜಿಲ್ಲಾಧಿಕಾರಿಗಳಾದ ಶಿವರಾಜು ಮೂಲಕ ಮನವಿ ಮಾಡಲಾಯಿತು. ಸತತ 9 ಬಾರಿ ಮೈಸೂರು ದಸರಾ
Read More