ಸಂವಿಧಾನದ ಮೌಲ್ಯಗಳು ಪ್ರಜಾಪ್ರಭುತ್ವದ ಜೀವಾಳ. ಇಂದಿನ ಯುವ ಪೀಳಿಗೆಗೆ ಸಂವಿಧಾನದ ಮಹತ್ವವನ್ನು ತಿಳಿದುಕೊಳ್ಳುವ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸುವಂತೆ ವಿದ್ಯಾರ್ಥಿಗಳಿಗೆ
ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾನ್ಯ ವ್ಯಕ್ತಿಗಳು ಉನ್ನತ ಮಟ್ಟಕ್ಕೆ ಏರಲು ಸಾಧ್ಯ . ಇದಕ್ಕೆ ಸಾಕ್ಷಿ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಹಾಲಿ ರಾಷ್ಟ್ರಪತಿ ದ್ರೌಪದಿ ಮುರ್ಮ ಇದಕ್ಕೆ ಸಾಕ್ಷಿಯಾಗಿದ್ದಾರೆ. ಇದೆಲ್ಲದಕ್ಕೆ ಕಾರಣ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರು. ಅವರು ರಚಿಸಿದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಇಂದ ಪ್ರತಿಯೊಬ್ಬರು ಉನ್ನತ ಮಟ್ಟಕ್ಕೆ ಇರಲು ಸಾಧ್ಯ.
Read More