ಸಮಸ್ಯೆ ಬಗೆಹರಿಸುವುದಕ್ಕೆ ಜಿಲ್ಲಾಡಳಿತ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ
ರೈತರಿಗೆ ಹತ್ತಿರವಿರುವ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆರೋಗ್ಯ ಇಲಾಖೆ, ಪಶು ಸಂಗೋಪನೆ ಇಲಾಖೆಗಳಿಂದ ಸಿಗುವ ಸೌಲಭ್ಯಗಳ ಮಾಹಿತಿ ನೀಡಿ ಇಲಾಖೆಗಳು ಗ್ರಾಮಗಳಲ್ಲಿನ ಸಮಸ್ಯೆ ಬಗೆಹರಿಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಅಲಕರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುದ್ದುಂಗೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮುಂದಿನ ಎರಡು ತಿಂಗಳು ಜಿಲ್ಲಾಡಳಿತಕ್ಕೆ ಚುನಾವಣೆ ಕೆಲಸವಿರುತ್ತದೆ.
Read More